Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. “ಹಿಂದೂ ವಿರೋಧಿ ಸಿಎಂ ಸಿದ್ದರಾಮಯ್ಯರದ್ದು...

“ಹಿಂದೂ ವಿರೋಧಿ ಸಿಎಂ ಸಿದ್ದರಾಮಯ್ಯರದ್ದು ತುಘಲಕ್ ಸರಕಾರ” ಎಂದು ಟ್ವೀಟ್ ಮಾಡಿದ ಸಿ ಟಿ ರವಿ

“ಈ ರೀತಿಯ ಕೀಳು ಮಟ್ಟದ ರಾಜಕಾರಣ ಯಾರು ಮಾಡಲ್ಲ” ಎಂದ ಜನರು

ವಾರ್ತಾಭಾರತಿವಾರ್ತಾಭಾರತಿ29 Jan 2024 6:26 PM IST
share
“ಹಿಂದೂ ವಿರೋಧಿ ಸಿಎಂ ಸಿದ್ದರಾಮಯ್ಯರದ್ದು ತುಘಲಕ್ ಸರಕಾರ” ಎಂದು ಟ್ವೀಟ್ ಮಾಡಿದ ಸಿ ಟಿ ರವಿ

ಬೆಂಗಳೂರು : ಹಿಂದೂ ವಿರೋಧಿ ಸಿಎಂ ಸಿದ್ದರಾಮಯ್ಯನವರದ್ದು ತುಘಲಕ್ ಸರಕಾರ ಎಂದು ಸಿಟಿ ರವಿ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ x ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ಹಿಂದೂಗಳ ತಾಳ್ಮೆ ದೌರ್ಬಲ್ಯ ಎಂದು ಕೊಂಡಿರುವ ಹಿಂದೂ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತುಘಲಕ್ ಸರ್ಕಾರದ ವಿರುದ್ಧ ಎದ್ದು ನಡೆದಿದೆ ಹಿಂದೂ ಶಕ್ತಿ. ಮಂಡ್ಯದ ಕೆರಗೋಡಿನಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ನಿರ್ಣಯ ಮಾಡಿ ಹಾಕಲಾಗಿದ್ದ ಹನುಮಧ್ವಜವನ್ನು ತೆರವುಗೊಳಿಸಿದ ಕಾಂಗ್ರೆಸ್ ಸರ್ಕಾರದ ಹಿಂದು ವಿರೋಧಿ ನಡೆಗೆ ಖಂಡಿಸಿ ಮಂಡ್ಯದೆಡೆಗೆ ನಡೆದಿದೆ ಹಿಂದು ಶಕ್ತಿ. ಕೆರೆಗೋಡಿನ ಗ್ರಾಮಸ್ಥರ ನೋವಿಗೆ ಧ್ವನಿಯಾಗಿದೆ ಹಿಂದು ಶಕ್ತಿ” ಎಂದು ತಮ್ಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಕೆರೆಗೋಡು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘಿಸಿ ಧ್ವಜ ಸ್ತಂಭದಲ್ಲಿ ಹಾರಿಸಲಾಗಿದ್ದ ಹನುಮಧ್ವಜವನ್ನು ಪೊಲೀಸ್ ಬಿಗಿಭದ್ರತೆಯಲ್ಲಿ ಇಳಿಸಲಾಗಿತ್ತು. ಹನುಮಧ್ವಜ ತೆರವು ಖಂಡಿಸಿ ಬಿಜೆಪಿ, ಜೆಡಿಎಸ್, ಬಜರಂಗದಳ, ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಸೋಮವಾರ ಕೆರೆಗೋಡು ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ 10 ಕಿ.ಮೀ. ಪಾದಯಾತ್ರೆ ನಡೆಸಿದ್ದರು.

ಸಿಟಿ ರವಿ ಪೋಸ್ಟ್ ಗೆ ಸಾಮಾಜಿಕ ಜಾಲತಾಣದಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವಿಟರ್ ಬಳಕೆದಾರರೊಬ್ಬರು, “ನಿಮ್ಮ ಬದುಕನ್ನು ಭಾರತೀಯರಾದ ಬುದ್ಧಿವಂತರು ನೋಡಿದ್ದಾರೆ. ಈ ರೀತಿಯ ಕೀಳು ಮಟ್ಟದ ರಾಜಕಾರಣ ಯಾರು ಮಾಡಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಇನೊಬ್ಬರು, “ನಾಚಿಕೆ ಆಗಬೇಕು ನಿಮ್ಮ ಜನ್ಮಕ್ಕೆ. ತ್ರಿವರ್ಣ ಧ್ವಜಕ್ಕೆ ಅಗೌರವ ಸಲ್ಲಿಸಿ, ಈಗ ಸಮರ್ಥನೆ ಬೇರೆ ಮಾಡಿಕೊಳ್ಳುತ್ತಿದ್ದೀರಾ?” ಎಂದು ಪ್ರತಿಕ್ರಿಯಿಸಿದ್ದಾರೆ.

“ಇದನ್ನ ಯಾರು ರಾಜಕೀಯ ಶಕ್ತಿ ಅನ್ನುವುದಿಲ್ಲ, ಇದು ನಿಮ್ಮ ಚುನಾವಣೆಯ ಪೂರ್ವ ಮಸಲತ್ತು, ಯಾವ ರಾಜಕೀಯ ನಾಯಕರೂ ಇಲ್ಲ, ಸ್ವಯಂ ಪ್ರೇರಿತವಾಗಿ ಬೇರೆಕಡೆಯಿಂದ ಜನರನ್ನು ತಂದು ಸೇರಿಸಿದ್ದೀರಿ” ಎಂದು ಸಿಟಿ ರವಿ ಪೋಸ್ಟ್ ಗೆ ನೆಟ್ಟಿಗರೊಬ್ಬರು ಪ್ರತಿಕ್ರಿಯೆಯನ್ನು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X