Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅರ್ನಬ್ ಗೋಸ್ವಾಮಿಗೆ ಕಾಂಗ್ರೆಸ್ ಸಚಿವ...

ಅರ್ನಬ್ ಗೋಸ್ವಾಮಿಗೆ ಕಾಂಗ್ರೆಸ್ ಸಚಿವ ಶುಭಕೋರಿದ ಪೋಸ್ಟರ್ ವೈರಲ್!

ವಾರ್ತಾಭಾರತಿವಾರ್ತಾಭಾರತಿ23 Sept 2023 12:02 AM IST
share
ಅರ್ನಬ್ ಗೋಸ್ವಾಮಿಗೆ ಕಾಂಗ್ರೆಸ್ ಸಚಿವ ಶುಭಕೋರಿದ ಪೋಸ್ಟರ್ ವೈರಲ್!

ಬೆಂಗಳೂರು : ಅತ್ತ ದಿಲ್ಲಿಯಲ್ಲಿ ಕಾಂಗ್ರೆಸ್ ಪಕ್ಷ ಮುಂಚೂಣಿಯಲ್ಲಿರುವ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ರಿಪಬ್ಲಿಕ್ ಟಿವಿಯ ಅರ್ನಬ್ ಗೋಸ್ವಾಮಿ ಸೇರಿದಂತೆ 14 ಟಿ ವಿ ಆಂಕರ್ಗಳನ್ನು ಬಹಿಷ್ಕರಿಸುತ್ತೇವೆ, ಅವರ ಕಾರ್ಯಕ್ರಮದಲ್ಲಿ ನಾವು ಭಾಗವಹಿಸುವುದಿಲ್ಲ ಎಂದು ಹೇಳಿರುವ ಬೆನ್ನಿಗೆ ಕರ್ನಾಟಕ ಸರ್ಕಾರದ ಸಚಿವರ ಫೋಟೋದೊಂದಿಗೆ ಅರ್ನಬ್ ಗೋಸ್ವಾಮಿಯ ದೊಡ್ಡ ಫೊಟೋ ಹಾಕಿ ಶುಭ ಹಾರೈಸಿದ್ದಾರೆ ಎನ್ನಲಾದ ಪೋಸ್ಟರ್ ವೈರಲ್ ಆಗಿದೆ.

ಕರ್ನಾಟಕ ಕಾಂಗ್ರೆಸ್ ಸರಕಾರ ಮೀನುಗಾರಿಕೆ, ಬಂದರು, ಒಳನಾಡು ಇಲಾಖೆ ಸಚಿವ ಮಂಕಾಳು ಎಸ್. ವೈದ್ಯ ಅವರ ಫೊಟೋ ಹಾಗೂ ಅರ್ನಾಬ್ ಗೋಸ್ವಾಮಿಯ ದೊಡ್ಡ ಫೊಟೋ ಇರುವ ಚಿತ್ರ ಪೋಸ್ಟರ್ ನಲ್ಲಿದೆ. “ರಾಜ್ಯದಲ್ಲಿ ರಿಪಬ್ಲಿಕ್ ಕನ್ನಡ ಹೊಸ ಚಾನೆಲ್ ಲೋಕಾರ್ಪಣೆಗೊಳ್ಳುತ್ತಿರುವುದು ಸಂತಸ ತಂದಿದೆ. ವಿನೂತನವಾಗಿ ಪ್ರಸಾರವಾಗುತ್ತಿರುವ ಕನ್ನಡದ ಹೆಮ್ಮೆಯ ಚಾನೆಲ್ ಆಗಿ ಹೊರಹೊಮ್ಮಲಿ. ನಾಡಿನ ಅಭಿವೃದ್ಧಿ, ಬಡವರ ನೋವು ನಲಿವುಗಳಿಗೆ ರಿಪಬ್ಲಿಕ್ ಕನ್ನಡ ಧ್ವನಿಯಾಗಲಿ ಎಂದು ಆಶಿಸುತ್ತೇನೆ” ಎಂದು ಮಂಕಾಳು ಎಸ್ ವೈದ್ಯ ಅವರು ಶುಭ ಹಾರೈಸಿದ್ದಾರೆ ಎಂದು ಬರೆಯಲಾದ ಪೋಸ್ಟರನ್ನು ವಿನ್ಯಾಸಗೊಳಿಸಲಾಗಿದೆ.

ಸಾಮಾಜಿಕ ಜಾಲತಾಣದ ಸಚಿವರ ಯಾವುದೇ ಖಾತೆಗಳಲ್ಲಿ ಪೋಸ್ಟರ್, ಪೋಸ್ಟ್ ಆಗಿರುವ ಪುರಾವೆಯಿಲ್ಲ. ವಾಟ್ಸಪ್ ಮೂಲಕ ಈ ಪೋಸ್ಟ್ ಹರಿದಾಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಮಂಕಾಳು ಎಸ್ ವೈದ್ಯ ಅವರ ಮಾಧ್ಯಮ ಸಲಹೆಗಾರರ ತಂಡ, ಈ ರೀತಿಯ ಯಾವುದೇ ಪೋಸ್ಟರ್ ನಾವು ಮಾಡಿರುವುದಿಲ್ಲ. ಕಿಡಿಗೇಡಿಗಳು ಪೋಸ್ಟರ್ ಮಾಡಿ ವೈರಲ್ ಮಾಡಿದ್ದಾರೆ. ವಿಚಾರಣೆ ಮಾಡುತ್ತಿದೇವೆ, ಇದರ ಮೂಲವನ್ನು ಪತ್ತೆಹಚ್ಚುತ್ತೇವೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X