Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತೆಂಗು ಬೆಳೆಗಾರರಿಗೆ ನ್ಯಾಯಕ್ಕಾಗಿ...

ತೆಂಗು ಬೆಳೆಗಾರರಿಗೆ ನ್ಯಾಯಕ್ಕಾಗಿ ಅರಸೀಕರೆಯಿಂದ ತುಮಕೂರುವರೆಗೆ ಪಾದಯಾತ್ರೆ: ಎಚ್.ಡಿ.ಕುಮಾರಸ್ವಾಮಿ

ಕೊಬ್ಬರಿಗೆ ಬೆಂಬಲ ಬೆಲೆ ನೀಡಿದೇ ಅನ್ಯಾಯ; ರೈತರನ್ನು ಸರಕಾರ ಭಿಕ್ಷುಕರಂತೆ ಕಾಣುತ್ತಿದೆ ಎಂದ ಮಾಜಿ ಸಿಎಂ

ವಾರ್ತಾಭಾರತಿವಾರ್ತಾಭಾರತಿ10 Dec 2023 5:44 PM IST
share
ತೆಂಗು ಬೆಳೆಗಾರರಿಗೆ ನ್ಯಾಯಕ್ಕಾಗಿ ಅರಸೀಕರೆಯಿಂದ ತುಮಕೂರುವರೆಗೆ ಪಾದಯಾತ್ರೆ: ಎಚ್.ಡಿ.ಕುಮಾರಸ್ವಾಮಿ

ಹಾಸನ: ರಾಜ್ಯ ಸರಕಾರ ಕೊಬ್ಬರಿಗೆ ಬೆಂಬಲ ಬೆಲೆ ನೀಡುವ ಮೂಲಕ ತೆಂಗು ಬೆಳೆಗಾರರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಬೆಳಗಾವಿ ಅಧಿವೇಶನ ಮುಗಿದ ಬಳಿಕ ಅರಸೀಕರೆಯಿಂದ ತುಮಕೂರುವರೆಗೆ ಪಾದಯಾತ್ರೆ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ʼರಾಜ್ಯ ಸರಕಾರ ರೈತರನ್ನು ಭಿಕ್ಷುಕರಂತೆ ನೋಡುತ್ತಿದೆ. ಕೊಬ್ಬರಿಗೆಬೆಂಬಲ ಬೆಲೆ ನೀಡುವ ವಿಚಾರದಲ್ಲಿ ಮೀನಾಮೇಷ ಎಣಿಸುವ ಮೂಲಕ ತನ್ನ ರೈತವಿರೋಧಿ ನೀತಿಯ್ನು ಪ್ರದರ್ಶಿಸುತ್ತಿದೆʼ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಹಾಸನ, ತುಮಕೂರು ಸೇರಿ ಹನ್ನೆರಡರಿಂದ ಹದಿಮೂರು ಜಿಲ್ಲೆಗಳಲ್ಲಿ ಬೆಳೆಯುವ ಕೊಬ್ಬರಿ ಬೆಲೆ ಶೇ.50ರಷ್ಟು ಕುಸಿದಿದೆ. ಕಳೆದ ಒಂದು ವರ್ಷದಿಂದ ಏಳೂವರೆ, ಎಂಟೂವರೆ ಸಾವಿರ ದರವನ್ನು ಮಾರುಕಟ್ಟೆಯಲ್ಲಿ ಕಾಣುತ್ತಿದ್ದೇವೆ. ಅದಕ್ಕೆ ಸರಕಾರ ಮಧ್ಯಸ್ಥಿಕೆ ವಹಿಸಿ ಆರ್ಥಿಕ ನೆರವು ಕೊಡಲು ಅವರು ಒತ್ತಾಯ ಮಾಡಿದ್ದಾರೆ.

ಶಿವಾನಂದ ಪಾಟೀಲ್ ಅವರು ಎರಡು ಲಕ್ಷ ಟನ್ ಕೊಬ್ಬರಿ ಉತ್ಪಾದನೆ ಇದೆ ಎಂದು ಹೇಳಿದ್ದಾರೆ. ಅಷ್ಟನ್ನು ಎರಡು ಸರಕಾರಗಳು ಖರೀದಿ ಮಾಡಿದರೆ 2,500 ಕೋಟಿ ರೂ. ಬರಬಹುದು. 1,500 ಕೋಟಿ ರೂ. ಸರಕಾರಕ್ಕೆ ವಾಪಸ್ ಬರುತ್ತದೆ. ಈ ಸರಕಾರದ ನೀತಿಯನ್ನು ನಾಡಿನ ಜನತೆ, ರೈತರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ನಮ್ಮ ಶಾಸಕರ ಜತೆ ಚರ್ಚೆ ಮಾಡುತ್ತೇನೆ. ಕೊಬ್ಬರಿ ಬೆಳೆಯುವ ರೈತರಲ್ಲಿ ಮನವಿ ಮಾಡುತ್ತೇನೆ. ಎರಡು ಸರಕಾರಗಳ ಕಣ್ಣು ತೆರೆಸಲು ಅರಸೀಕೆರೆಯಿಂದ ತುಮಕೂರುವರೆಗೆ ಪಾದಯಾತ್ರೆ ಮಾಡುತ್ತೇನೆ. ನನಗೆ ಆರೋಗ್ಯ ಸಮಸ್ಯೆಯಿದೆ, ಅದಕ್ಕೆ ಹೆದರಿ ಕೂರಲ್ಲ. ಅಧಿವೇಶನ ಮುಗಿದ ಮೇಲೆ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದ ಅವರು; ಎನ್‌ಡಿಎ ಜತೆ ಮೈತ್ರಿ ಆಗಿದೆ ಎಂದು ಮೃದುಧೋರಣೆ ತೋರಲ್ಲ. ನಾನೇ ಸಿಎಂ ಆಗಿ ಅಧಿಕಾರದಲ್ಲಿ ಇದ್ದಿದ್ದರೆ ಕ್ವಿಂಟಾಲ್ ಕೊಬ್ಬರಿಗೆ ಹದಿನೈದು ಸಾವಿರ ರೂ. ಘೋಷಣೆ ಮಾಡುತ್ತಿದ್ದೆ. ನನ್ನ ಮನಸ್ಸಿಗೆ ನೋವಿದೆ, ಈ ಜನಗಳಲ್ಲಿ ಯಾವಾಗ ತಿಳಿವಳಿಕೆ ಬರುತ್ತದೆ ಎಂದು ಎಂದು ಅವರು ನೋವು ವ್ಯಕ್ತಪಡಿಸಿದರು.

Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X