Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. KRS ಜಲಾಶಯಕ್ಕೆ ಮುತ್ತಿಗೆಗೆ ಯತ್ನ:...

KRS ಜಲಾಶಯಕ್ಕೆ ಮುತ್ತಿಗೆಗೆ ಯತ್ನ: ವಾಟಾಳ್ ನಾಗರಾಜ್ ಸೇರಿ ಹಲವರು ಪೊಲೀಸ್‌ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ5 Oct 2023 10:05 PM IST
share
KRS ಜಲಾಶಯಕ್ಕೆ ಮುತ್ತಿಗೆಗೆ ಯತ್ನ: ವಾಟಾಳ್ ನಾಗರಾಜ್ ಸೇರಿ ಹಲವರು ಪೊಲೀಸ್‌ ವಶಕ್ಕೆ

ಮಂಡ್ಯ: ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ ನೀರು ಹರಿಸುತ್ತಿರುವು ರಾಜ್ಯ ಸರಕಾರ ಕ್ರಮ ಹಾಗು ತಮಿಳುನಾಡು ಸರಕಾರದ ಧೋರಣೆ ಖಂಡಿಸಿ ಗುರುವಾರ ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯದವರೆಗೆ ಮೆರವಣಿಗೆ ನಡಿಸಿ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಮತ್ತಿತರರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಇದಕ್ಕೂ ಮುನ್ನ ನಗರದಲ್ಲಿ ರೈತ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಗೆ ಬೆಂಬಲ ನೀಡಿ ಅವರು ಮಾತನಾಡಿದ ಅವರು, ʼʼಕರ್ನಾಟಕ ಮತ್ತು ತಮಿಳುನಾಡಿನ ಪರಿಸ್ಥಿತಿ ಅವಲೋಕಿಸಿ ಜಲಾಶಯಗಳಲ್ಲಿನ ನೀರಿನ ಲಭ್ಯತೆ ಅಂಕಿ ಅಂಶದ ಮಾಹಿತಿ ಪಡೆದು ಎರಡು ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ ಸೌಹಾರ್ದಯುತ ಪರಿಹಾರ ರೂಪಿಸಲು ಪ್ರಧಾನಮಂತ್ರಿ ಮುಂದಾಗಬಹುದಾಗಿತ್ತುʼʼ ಎಂದು ಹೇಳಿದರು.

ʼʼದೇಶದ ಪ್ರಧಾನಿ ನರೇಂದ್ರ ಮೋದಿಗೆ ಬರೀ ಚುನಾವಣೆ ಚಿಂತೆ. ಈಗ ಇಲ್ಲಿ ಯಾವುದೇ ಚುನಾವಣೆ ಇಲ್ಲ. ಹಾಗಾಗಿ ಕರ್ನಾಟಕದ ಹಿತ ಕಾಯಲು ಮುಂದಾಗಿಲ್ಲ. ಬಿಜೆಪಿ ಮತ್ತು ಜೆಡಿಎಸ್‍ನದ್ದು ಬರೀ ಬೊಗಳೆ ಮಾತುʼʼ ಎಂದು ಅವರು ಕಿಡಿಕಾರಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಳ್ಳೆಯ ಸುಸಂದರ್ಭ ಬಂದಿದೆ. ಕಾವೇರಿ ನೀರು ಬಿಡುವುದಿಲ್ಲ ಎಂದು ದಿಟ್ಟ ನಿಲುವು ತೆಗೆದುಕೊಳ್ಳಲಿ. ಇತಿಹಾಸದಲ್ಲಿ ನಿಮ್ಮ ಹೆಸರು ಚಾರಿತ್ರಿಕವಾಗಿರಲಿದೆ. ಹೊಸ ಇತಿಹಾಸ ಸೃಷ್ಟಿಯಾಗಲಿದೆ. ಸರಕಾರ ವಜಾ ಮಾಡುತ್ತಾರ ಮಾಡಲಿ ಮತ್ತೊಮ್ಮೆ ನೀವೇ ಮುಖ್ಯಮಂತ್ರಿಯಾಗುತ್ತೀರಿ. ರಾಷ್ಟ್ರಪತಿ ಆಳ್ವಿಕೆ ಜಾರಿ ತಂದು ರಾಜ್ಯಪಾಲರ ಮೂಲಕ ನೀರು ಬಿಡುವುದು ಅಷ್ಟು ಸುಲಭದ ಮಾತಲ್ಲ.”

-ವಾಟಾಳ್ ನಾಗರಾಜ್.

Tags

KRSVatal Nagaraj
share
ವಾರ್ತಾಭಾರತಿ
ವಾರ್ತಾಭಾರತಿ
Next Story
X