Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ ಇಬ್ಬರು IPS ಅಧಿಕಾರಿಗಳಿಗೆ...

ರಾಜ್ಯದ ಇಬ್ಬರು IPS ಅಧಿಕಾರಿಗಳಿಗೆ 'ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ' ಗೌರವ; 18 ಮಂದಿಗೆ ವಿಶಿಷ್ಟ ಸೇವಾ ಪದಕ

ವಾರ್ತಾಭಾರತಿವಾರ್ತಾಭಾರತಿ14 Aug 2023 6:10 PM IST
share
ರಾಜ್ಯದ ಇಬ್ಬರು IPS ಅಧಿಕಾರಿಗಳಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಗೌರವ; 18 ಮಂದಿಗೆ ವಿಶಿಷ್ಟ ಸೇವಾ ಪದಕ

ಬೆಂಗಳೂರು, ಆ.14: ಸ್ವಾತಂತ್ರೋತ್ಸವದ ಪ್ರಯುಕ್ತ ಕೇಂದ್ರ ಗೃಹ ಸಚಿವಾಲಯ ನೀಡುವ ‘ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ' ಗೌರವಕ್ಕೆ ರಾಜ್ಯದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಭಾಜನರಾಗಿದ್ದಾರೆ.

18 ಮಂದಿ ಪೊಲೀಸ್ ಅಧಿಕಾರಿಗಳಿಗೆ ಪೊಲೀಸ್ ಶ್ಲಾಘನೀಯ ಸೇವಾ ಪದಕ ದೊರೆತಿದೆ. ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಹಾಗೂ ವಿಶಿಷ್ಟ ಸೇವೆಯನ್ನು ಗುರುತಿಸಿ ಸೇವಾ ಪದಕದೊಂದಿಗೆ ಗೌರವಿಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಪದಕ ಪಡೆದ ಅಧಿಕಾರಿಗಳ ವಿವರ: ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಗೌರವಕ್ಕೆ ಬೆಂಗಳೂರು ಕೆಎಸ್‍ಆರ್‍ಪಿಯ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಹಾಗೂ ಬೆಂಗಳೂರು ಸಂವಹನ ಮತ್ತು ಆಧುನೀಕರಣ ಪೆÇಲೀಸ್ ಸಂಪರ್ಕ ವಿಭಾಗದ ಎಡಿಜಿಪಿ ಎಸ್.ಮುರುಗನ್ ಪಾತ್ರರಾಗಿದ್ದಾರೆ.

ಪೆÇಲೀಸ್ ಶ್ಲಾಘನೀಯ ಸೇವಾ ಪದಕ ಗೌರವಕ್ಕೆ ಬೆಂಗಳೂರು ಕೆಎಸ್‍ಆರ್‍ಪಿಯ ಐಜಿಪಿ ಸಂದೀಪ್ ಪಾಟೀಲ್, ಬೆಂಗಳೂರು ಪೆÇಲೀಸ್ ಪ್ರಧಾನ ಕಚೇರಿಯ ಡಿವೈಎಸ್ಪಿ ಬಿ.ಎಸ್.ಮೋಹನ್ ಕುಮಾರ್, ಬೆಂಗಳೂರು ವಿ.ವಿ.ಪುರಂ ಉಪ ವಿಭಾಗದ ಎಸಿಪಿ ಜಿ.ನಾಗರಾಜ್, ಮೈಸೂರು ಕರ್ನಾಟಕ ಪೊಲೀಸ್ ಅಕಾಡೆಮಿಯ ಸಹಾಯಕ ನಿರ್ದೇಶಕ ಶಿವಶಂಕರ್, ಬೆಂಗಳೂರು ಕರ್ನಾಟಕ ಲೋಕಾಯುಕ್ತದ ಡಿವೈಎಸ್ಪಿ ಬಿ.ಗಿರೀಶ್, ಬೆಂಗಳೂರು ಪೊಲೀಸ್ ಪ್ರಧಾನ ಕಚೇರಿಯ ಎಸಿಪಿ ಎಚ್.ಎಸ್.ಜಗದೀಶ್, ಬೆಂಗಳೂರು ಸಿಐಡಿ ಡಿವೈಎಸ್ಪಿ ಜಿ.ಕೇಶವಮೂರ್ತಿ, ಬೆಂಗಳೂರು ಸಿಐಡಿ ಡಿವೈಎಸ್ಪಿ ಎಂ.ಎನ್.ನಾಗರಾಜು, ಬೆಂಗಳೂರು ಸಿಐಡಿ ಡಿವೈಎಸ್ಪಿ ಬಿ.ಎನ್.ಶ್ರೀನಿವಾಸ್, ಬೆಂಗಳೂರು ಸಿಐಡಿ ಡಿವೈಎಸ್ಪಿ ಅಂಜುಮಾಲ ಟಿ.ನಾಯ್ಕ, ಬೆಂಗಳೂರು ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್‍ಪೆಕ್ಟರ್ ಅನಿಲ್ ಕುಮಾರ್ ಪಿ. ಗ್ರಾಂಪುರೋಹಿತ್, ಬೆಂಗಳೂರು ಸದಾಶಿವ ನಗರ ಸಂಚಾರ ಪೊಲೀಸ್ ಠಾಣೆಯಪೊಲೀಸ್ ಇನ್ಸ್‍ಪೆಕ್ಟರ್ ಅಶೋಕ್ ಆರ್.ಪಿ, ರಾಮನಗರದ ತಾವರೆಕೆರೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ರಾಮಪ್ಪ ಬಿ.ಗುತ್ತೇರ್, ಉಡುಪಿಯ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಹೆಡ್‍ಕಾನ್ಸ್‍ಟೇಬಲ್ ಶಂಕರ, ರಾಯಚೂರು ಡಿಪಿಒ ಹೆಡ್ ಕಾನ್ಸ್‍ಟೇಬಲ್ ವೆಂಕಟೇಶ್.ಕೆ, ಬೆಂಗಳೂರು ರಾಜ್ಯ ಅಪರಾಧ ದಾಖಲೆಗಳ ವಿಭಾಗದ ಹೆಡ್‍ಕಾನ್ಸ್‍ಟೇಬಲ್ ಕುಮಾರ್.ಎಸ್ ಸೇರಿ 18 ಅಧಿಕಾರಿಗಳು ಭಾಜನರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X