Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 25 ವರ್ಷಗಳ ಹಿಂದೆಯೇ ಬಾನು ಮುಷ್ತಾಕ್ ಅವರ...

25 ವರ್ಷಗಳ ಹಿಂದೆಯೇ ಬಾನು ಮುಷ್ತಾಕ್ ಅವರ ನಾಟಕಕ್ಕೆ ಅಂತರರಾಷ್ಟ್ರೀಯ ಪ್ರಶಸ್ತಿ ಬಂದಿತ್ತು!

ವಾರ್ತಾಭಾರತಿವಾರ್ತಾಭಾರತಿ21 May 2025 11:57 PM IST
share
25 ವರ್ಷಗಳ ಹಿಂದೆಯೇ ಬಾನು ಮುಷ್ತಾಕ್ ಅವರ ನಾಟಕಕ್ಕೆ ಅಂತರರಾಷ್ಟ್ರೀಯ ಪ್ರಶಸ್ತಿ ಬಂದಿತ್ತು!

ಬೆಂಗಳೂರು: ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಬೂಕರ್ ಪ್ರಶಸ್ತಿ ಬಂದಿದೆ. ಈ ಸಂದರ್ಭದಲ್ಲಿ, 25 ವರ್ಷಗಳ ಹಿಂದೆಯೇ ಅವರ ನಾಟಕಕ್ಕೆ ಅಂತರರಾಷ್ಟ್ರೀಯ ಪ್ರಶಸ್ತಿ ದೊರಕಿತ್ತು ಎಂದು ಬೆಂಗಳೂರು ಆಕಾಶವಾಣಿಯ ವಾಣಿಜ್ಯ ವಿಭಾಗದ ಅಂದಿನ ನಿರ್ದೇಶಕ ಜಿ ಎಂ ಶಿರಹಟ್ಟಿ ನೆನಪಿಸಿಕೊಂಡಿದ್ದಾರೆ.

ಸುಮಾರು 25 ವರುಷಗಳ ಹಿಂದೆ ಬಾನು ಮುಷ್ತಾಕ್ ಅವರು ಬರೆದ "ಒಮ್ಮೆ ಹೆಣ್ಣಾಗು ಪ್ರಭುವೆ" ಎಂಬ ಸ್ವಾಗತ ಕಥೆಯನ್ನು ಬಾನುಲಿ ನಾಟಕವಾಗಿ ರೂಪಾಂತರಿಸಿ (ಪ್ರೆಯರ್ ಪ್ಲೇ) ಅಂತರರಾಷ್ಟ್ರೀಯ ಟಿ.ವಿ.ಕಿಡಿಯೋ ಸಂಸ್ಥೆಯ ವಾರ್ಷಿಕ ಸ್ಪರ್ಧೆಗೆ ಕಳುಹಿಸಲಾಗಿತ್ತು. ಅನುವಾದಿಸಿ ʼಓ ಗಾಡ್ ಬಿ ವನ್ಸ್ ಎ ವುಮನ್ʼ ಎಂಬ ಹೆಸರಿನಲ್ಲಿ ಕಳುಹಿಸಲಾದ ಪ್ರೆಯರ್ ಪ್ಲೇಗೆ ಅಂತರರಾಷ್ಟ್ರೀಯ ಪ್ರಶಸ್ತಿ ದೊರಕಿತ್ತು. ಬಾನು ಮುಷ್ತಾಕ್ ಅವರ ಈ ಕಥೆಯನ್ನು ಬಾನುಲಿ ನಾಟಕವನ್ನಾಗಿ ರೂಪಾಂತರಿಸಿ ಅಂತರರಾಷ್ಟ್ರೀಯ ಮಾಧ್ಯಮ 25 ವರ್ಷಗಳ ಹಿಂದೆಯೇ ಪರಿಚಯಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

ಜಿ.ಎಂ.ಶಿರಹಟ್ಟಿ ಅವರೇ ಈ ಕಥೆಯನ್ನು ಸ್ವಾಗತ ಪ್ರಾರ್ಥನಾ ಬಾನುಲಿ ನಾಟಕವನ್ನಾಗಿ ರೂಪಾಂತರಿಸಿದ್ದರು. ಮೈತ್ರೇಯಿ ಜಹಗೀರದಾರ ಅವರು ಈ ನಾಟಕವನ್ನು ನಿರ್ಮಿಸಿದ್ದರು. ಅಂತರರಾರಾಷ್ಟ್ರೀಯ ಪ್ರಶಸ್ತಿ ಬಂದಾಗ ಬಾನು ಮುಷ್ತಾಕ್‌ ಅವರನ್ನು ಆಕಾಶವಾಣಿ ಬಳಗದ ಪರವಾಗಿ ಸತ್ಕರಿಸಲಾಗಿತ್ತು ಎಂದು ಜಿ ಎಂ ಶಿರಹಟ್ಟಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X