Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆ.14ರಂದು ಬಡವರ ಭವಿಷ್ಯಕ್ಕಾಗಿ...

ಆ.14ರಂದು ಬಡವರ ಭವಿಷ್ಯಕ್ಕಾಗಿ ‘ಬರಿಹೊಟ್ಟೆ ಸತ್ಯಾಗ್ರಹ’

ವಾರ್ತಾಭಾರತಿವಾರ್ತಾಭಾರತಿ12 Aug 2023 11:59 PM IST
share
ಆ.14ರಂದು ಬಡವರ ಭವಿಷ್ಯಕ್ಕಾಗಿ ‘ಬರಿಹೊಟ್ಟೆ ಸತ್ಯಾಗ್ರಹ’

ಬೆಂಗಳೂರು, ಆ. 12: ‘ಜಮೀನು, ಮನೆ, ನಿವೇಶನ ಹಾಗೂ ಅರಣ್ಯ ಹಕ್ಕುಗಳಿಗಾಗಿ ಅನೇಕ ಮನವಿಗಳನ್ನು ಸರಕಾರಕ್ಕೆ ಸಲ್ಲಿಸಿದರೂ, ಯಾವುದೇ ಪ್ರಯೋಜನೆ ಆಗಿಲ್ಲ. ಹಾಗಾಗಿ ಆ.14ರಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ಬಡವರ ಭವಿಷ್ಯಕ್ಕಾಗಿ ಬರಿಹೊಟ್ಟೆ ಸತ್ಯಾಗ್ರಹವನ್ನು ಆರಂಭಿಸಲಾಗಿದೆ’ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತಿಳಿಸಿದೆ.

ಶನಿವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಮಿತಿಯ ಮುಖ್ಯಸ್ಥೆ ಬಿ.ಟಿ. ಲಲಿತಾನಾಯ್ಕ್ ಮಾತನಾಡಿ, ‘ಬಡವರಿಗೆ ನಿವೇಶನಗಳನ್ನು ನೀಡುವ ಸಲುವಾಗಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಕಂದಾಯ, ಅರಣ್ಯ, ವಸತಿ ಹಾಗೂ ಗ್ರಾಮೀಣಾಭಿವೃದ್ಧಿ ಮಂತ್ರಿಗಳು ಹಾಗೂ ಸಮಿತಿಯ ಪ್ರತಿನಿಧಿಗಳನ್ನು ಒಳಗೊಂಡಂತೆ ಉನ್ನತ ಮಟ್ಟದ ಸಭೆ ನಡೆಸಬೇಕು’ ಎಂದು ಮನವಿ ಮಾಡಿದರು.

ಭೂಮಿ, ಮನೆ ಮತ್ತು ನಿವೇಶನಗಳ ಮಂಜೂರಾತಿಯನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕು. ಕಾಲಮಿತಿಯೊಳಗೆ ಇದನ್ನು ಜಾರಿಗೊಳಿಸಲು ‘ಹೈ ಪವರ್ ಕಮಿಟಿ’ಯನ್ನು ರಚಿಸಬೇಕು. ಈ ಹಿಂದಿನಂತೆ ಇದರಲ್ಲಿ ಹೋರಾಟದ ಪ್ರತಿನಿಧಿಗಳೂ ಇರಬೇಕು. ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಭೂ ಮಂಜೂರಾತಿ ಸಮಿರಿಗಳನ್ನು ಕೂಡಲೇ ರಚಿಸಬೇಕು. ಈ ಸಮಿತಿಗಳಲ್ಲಿ ಭೂಮಿ-ವಸತಿ ಹೋರಾಟದ ಪ್ರತಿನಿಧಿಯೂ ಇರಬೇಕು ಎಂದರು.

ಭೂಮಿ-ಮನೆ ಮಂಜೂರಾತಿಯ ಪ್ರಕ್ರಿಯೆಯನ್ನು ಸರಳ ಹಾಗೂ ತ್ವರಿತಗೊಳಿಸಬೇಕು. ಅರ್ಜಿ ಸಲ್ಲಿಸಿ ಉಳುತ್ತಿರುವ ಭೂಮಿಗೆ ಮತ್ತು ವಾಸಿಸು6ತ್ತಿರುವ ಮನೆಗೆ ತಡಮಾಡದೆ ಹಕ್ಕು ಪತ್ರ ನೀಡುವಂತಹ ಪದ್ಧತಿಯನ್ನುಉ ಜಾರಿಗೆ ತರಬೇಕು. ರೈತರು ಮತ್ತು ಹೋರಾಟಗಾರರ ಮೇಲೆ ಅರಣ್ಯ ಮತ್ತು ಕಂದಾಯ ಇಲಾಖೆಗಳು ಮತ್ತು ಪೊಲೀಸರು ದಾಖಲಿಸಿರುವ ಕೇಸುಗಳನ್ನು ವಾಪಾಸ್ ತೆಗೆಯಬೇಕು ಎಂದು ಅವರು ಒತ್ತಾಯಿಸಿದರು.

ಯಾವುದೇ ಸರಕಾರಿ ಅಥವಾ ಅರಣ್ಯ ಭೂಮಿಯಲ್ಲಿ 5 ಎಕರೆಗಿಂತ ಕಡಿಮೆ ಸಾಗುವಳಿ ಇಲ್ಲವೇ ಒತ್ತುವರಿ ಮಾಡಿಕೊಂಡಿರುವ ಯಾವುದೇ ಅರ್ಜಿದಾರರನ್ನು ಪರ್ಯಾಯ ಒದಗಿಸದೆ ತೆರವುಗೊಳೀಸಬಾರದು. ಶ್ರೀಮಂತರು ಮಾಡಿರುವ ಒತ್ತುವರಿಯನ್ನು ತೆರವುಗೊಳಿಸಿ ಭೂ ರಹಿತರಿಗೆ ಭೂಮಿ ಮತ್ತು ನಿವೇಶನಗಳನ್ನು ಹಂಚಬೇಕು ಎಂದು ಅವರು ಹೇಳಿದರು.

ಸಮಿತಿಯ ಪದಾಧಿಕಾರಿಗಳಾದ ಕುಮಾರ್ ಸಮತಳ, ಡಿ.ಎಚ್.ಪೂಜಾರ್, ಸ್ವರ್ಣಭಟ್, ಕೆ.ಮರಿಯಪ್ಪ, ಸಿರಿಮನೆ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X