Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. NTT Global ಜೊತೆ Bearys Group...

NTT Global ಜೊತೆ Bearys Group ಸಹಭಾಗಿತ್ವ

ಚೆನ್ನೈಯಲ್ಲಿ ಹೈಪರ್ ಸ್ಕೇಲ್ ಡೇಟಾ ಸೆಂಟರ್ ಯೋಜನೆ ಯಶಸ್ವಿಯಾಗಿ ಪೂರ್ಣಗೊಳಿಸಿ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ20 July 2023 8:16 PM IST
share
NTT Global ಜೊತೆ Bearys Group ಸಹಭಾಗಿತ್ವ
ಚೆನ್ನೈಯಲ್ಲಿ ಪ್ರಪ್ರಥಮ ಹೈಪರ್ ಸ್ಕೇಲ್ (ಭಾರೀ ಗಾತ್ರದ) NTT Data Centre ಅನ್ನು ಬ್ಯಾರೀಸ್ ಗ್ರೂಪ್ ಯಶಸ್ವಿಯಾಗಿ ನಿರ್ಮಿಸಿ ಇತ್ತೀಚೆಗೆ ಹಸ್ತಾಂತರಿಸಿತು. ಈ ಯೋಜನೆ ಈಗ ಅದರ ಅತ್ಯಂತ ಸೂಕ್ತ ಸ್ಥಳ, ವಿಶ್ವದರ್ಜೆಯ ವಿದ್ಯುತ್ ವ್ಯವಸ್ಥೆ , ಅತ್ಯುತ್ತಮ ಮೂಲ ಸೌಲಭ್ಯಗಳು, ಅತ್ಯಾಧುನಿಕ ಹಾಗು ವೈಜ್ಞಾನಿಕ ವಿನ್ಯಾಸ ಹಾಗು ಉತ್ಕೃಷ್ಟ ವಾಸ್ತುಶಿಲ್ಪಗಳಿಂದಾಗಿ ದೇಶದ ಡೇಟಾ ಸೆಂಟರ್ ಕ್ಷೇತ್ರದಲ್ಲೇ ಅತ್ಯಂತ ಶ್ರೇಷ್ಠ ಯೋಜನೆ ಎಂಬ ಮನ್ನಣೆ ಪಡೆದಿದೆ.

ಚೆನ್ನೈಯಲ್ಲಿ ಪ್ರಪ್ರಥಮ ಹೈಪರ್ ಸ್ಕೇಲ್ (ಭಾರೀ ಗಾತ್ರದ) NTT Data Centre ಅನ್ನು ಬ್ಯಾರೀಸ್ ಗ್ರೂಪ್ ಯಶಸ್ವಿಯಾಗಿ ನಿರ್ಮಿಸಿ ಇತ್ತೀಚೆಗೆ ಹಸ್ತಾಂತರಿಸಿತು. ಈ ಯೋಜನೆ ಈಗ ಅದರ ಅತ್ಯಂತ ಸೂಕ್ತ ಸ್ಥಳ, ವಿಶ್ವದರ್ಜೆಯ ವಿದ್ಯುತ್ ವ್ಯವಸ್ಥೆ , ಅತ್ಯುತ್ತಮ ಮೂಲ ಸೌಲಭ್ಯಗಳು, ಅತ್ಯಾಧುನಿಕ ಹಾಗು ವೈಜ್ಞಾನಿಕ ವಿನ್ಯಾಸ ಹಾಗು ಉತ್ಕೃಷ್ಟ ವಾಸ್ತುಶಿಲ್ಪಗಳಿಂದಾಗಿ ದೇಶದ ಡೇಟಾ ಸೆಂಟರ್ ಕ್ಷೇತ್ರದಲ್ಲೇ ಅತ್ಯಂತ ಶ್ರೇಷ್ಠ ಯೋಜನೆ ಎಂಬ ಮನ್ನಣೆ ಪಡೆದಿದೆ.

ಇತ್ತೀಚೆಗೆ ಚೆನ್ನೈನ ತಾಜ್ ಕೋರಮಂಡಲ್ ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಬ್ಯಾರೀಸ್ ಗ್ರೂಪ್ ನ ಸ್ಥಾಪಕರು ಮತ್ತು ಸಿ.ಎಂ.ಡಿ ಆಗಿರುವ ಸಯ್ಯದ್ ಮುಹಮ್ಮದ್ ಬ್ಯಾರಿಯವರು NTT Global ನ ಅಧ್ಯಕ್ಷರಾದ ಶರದ್ ಸಾಂಗಿ ಹಾಗು ಆಡಳಿತ ನಿರ್ದೇಶಕ ಶೇಖರ್ ಶರ್ಮಾ ಅವರಿಗೆ ಸ್ಮರಣಿಕೆಯನ್ನು ನೀಡಿದರು.

“‘Design-Build-Deliver (ವಿನ್ಯಾಸ-ನಿರ್ಮಾಣ-ಹಸ್ತಾಂತರ) ಮಾದರಿಯಲ್ಲಿ ದೇಶಾದ್ಯಂತ ಡೇಟಾ ಸೆಂಟರ್ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಲ್ಲಿ ಬ್ಯಾರೀಸ್ ಗ್ರೂಪ್ ಪಡೆದಿರುವ ನೈಪುಣ್ಯತೆಗೆ ಈ ಚೆನ್ನೈ ಯೋಜನೆ ಸಾಕ್ಷಿಯಾಗಿದೆ. NTT Global, Microsoft, Nxtra ಗಳಂತಹ ಪ್ರತಿಷ್ಠಿತ ಕಂಪೆನಿಗಳಿಗಾಗಿ 40 ಲಕ್ಷ ಚದರ ಅಡಿಗಳಿಗಿಂತಲೂ ಹೆಚ್ಚು ವಿಸ್ತೀರ್ಣ ಹಾಗು 350 ಮೆಗಾ ವ್ಯಾಟ್ ಗಳಿಗಿಂತಲೂ ಹೆಚ್ಚು ವಿದ್ಯುತ್ ಸಾಮರ್ಥ್ಯದ ಈಗಾಗಲೇ ನಿರ್ಮಾಣ ಪೂರ್ಣಗೊಂಡಿರುವ ಐದು ಯೋಜನೆಗಳು ಹಾಗು ನಿರ್ಮಾಣ ಪ್ರಗತಿಯಲ್ಲಿರುವ ಇನ್ನೂ ಐದು ಯೋಜನೆಗಳ ಮೂಲಕ ಬ್ಯಾರೀಸ್ ಗ್ರೂಪ್ ದೇಶದಲ್ಲೇ ಅತಿದೊಡ್ಡ ಡೇಟಾ ಸೆಂಟರ್ ಡೆವಲಪರ್ ಆಗಿ ಹೊರಹೊಮ್ಮಿರುವುದು ನಮಗೆ ತುಂಬಾ ಸಂತಸ ತಂದಿದೆ" ಎಂದು ಸಯ್ಯದ್ ಮುಹಮ್ಮದ್ ಬ್ಯಾರಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X