Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಲೇಕೇರಿ ಅದಿರು ನಾಪತ್ತೆ ಪ್ರಕರಣ :...

ಬೆಲೇಕೇರಿ ಅದಿರು ನಾಪತ್ತೆ ಪ್ರಕರಣ : ಶಾಸಕ ಸತೀಶ್ ಸೈಲ್ ಸೇರಿ ಇತರರಿಗೆ ನಾಳೆ(ಅ.26) ಶಿಕ್ಷೆ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ25 Oct 2024 9:58 PM IST
share
ಬೆಲೇಕೇರಿ ಅದಿರು ನಾಪತ್ತೆ ಪ್ರಕರಣ : ಶಾಸಕ ಸತೀಶ್ ಸೈಲ್ ಸೇರಿ ಇತರರಿಗೆ ನಾಳೆ(ಅ.26) ಶಿಕ್ಷೆ ಪ್ರಕಟ

ಬೆಂಗಳೂರು : ಬೆಲೇಕೇರಿ ಬಂದರಿನಲ್ಲಿ ನಡೆದ ಅದಿರು ನಾಪತ್ತೆ ಪ್ರಕರಣ ಸಂಬಂಧ ಶಾಸಕ ಸತೀಶ್ ಸೈಲ್ ಸೇರಿ ಇತರರು 'ದೋಷಿ' ಎಂದಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಶಿಕ್ಷೆ ಪ್ರಮಾಣದ ತೀರ್ಪನ್ನು ಶನಿವಾರ(ಅ.26) ಕಾಯ್ದಿರಿಸಿದೆ.

ಶುಕ್ರವಾರ ಶಿಕ್ಷೆ ಪ್ರಮಾಣ ಕುರಿತಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಾದ ಪ್ರತಿವಾದ ಆಲಿಸಿದ ಬಳಿಕ ಶನಿವಾರ ಆದೇಶ ಪ್ರಕಟಿಸಲಿ ಎಂದು ಮೂಲಗಳು ದೃಢಪಡಿಸಿವೆ.

ಇನ್ನೂ, ಸಿಬಿಐ ಪರ ವಾದ ಮಂಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್.ಹೇಮಾ, ಆರೋಪಿಗಳು 3,100 ಮೆಟ್ರಿಕ್ ಟನ್ ಅದಿರು ಕಳ್ಳಸಾಗಣಿಕೆಯಲ್ಲಿ ಭಾಗಿಯಾಗಿದ್ದು, ಗರಿಷ್ಠ ಜೈಲು ಶಿಕ್ಷೆಯ ಜೊತೆ ದಂಡ ವಿಧಿಸಬೇಕೆಂದು ಕೋರಿದರು.

ಮತ್ತೊಂದೆಡೆ, ಶಾಸಕ ಸತೀಶ್ ಸೈಲ್ ಪರ ಹಿರಿಯ ವಕೀಲ ಮೂರ್ತಿ ಡಿ.ನಾಯ್ಕ್ ವಾದ ಮಂಡಿಸಿ, ಸತೀಶ್ ಸೈಲ್ ಅವರಿಗೆ ಅನಾರೋಗ್ಯದ ಸಮಸ್ಯೆಗಳಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ಆಧಾರದಲ್ಲಿಯೇ ಜಾಮೀನು ಪಡೆದುಕೊಂಡಿದ್ದರು ಎಂದರು.

ಅಷ್ಟೇ ಅಲ್ಲದೆ, ಕಳ್ಳತನ, ಭ್ರಷ್ಟಾಚಾರ ಕಾಯ್ದೆಯಡಿ ಗರಿಷ್ಠ ಶಿಕ್ಷೆ ಮೂರು ವರ್ಷಗಳಾಗಿದೆ. ಆದ್ದರಿಂದ 3 ವರ್ಷಕ್ಕಿಂತಲೂ ಕನಿಷ್ಠ ಶಿಕ್ಷೆ ವಿಧಿಸಬೇಕು ಎಂದು ಅವರು ಉಲ್ಲೇಖಿಸಿದರು.

ಕಾರವಾರದ ಶಾಸಕ ಸತೀಶ್ ಸೈಲ್ ಮತ್ತು ಅಂದಿನ ಬಂದರು ಅಧಿಕಾರಿ ಮಹೇಶ್ ಬಿಳಿಯ ಸೇರಿ 7 ಮಂದಿ ದೋಷಿಗಳು ಎಂದು ನ್ಯಾ.ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ ನಿನ್ನೆ ತೀರ್ಪು ಪ್ರಕಟಿಸಿದ್ದು, ಸದ್ಯ ದೋಷಿಗಳೆಂದು ನ್ಯಾಯಾಲಯ ಆದೇಶ ನೀಡಿದ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಎಲ್ಲ 7 ಮಂದಿಯನ್ನೂ ಬಂಧಿಸಿದ್ದಾರೆ.

7 ಮಂದಿ ಕಾರಾಗೃಹಕ್ಕೆ: ಶಾಸಕ ಸತೀಶ್ ಸೈಲ್, ಬಂದರು ಅಧಿಕಾರಿ ಮಹೇಶ್ ಬಿಳಿಯ, ಲಾಲ್ ಮಹಲ್ ಕಂಪೆನಿಯ ಮಾಲಕ ಪ್ರೇಮ್ ಚಂದ್ ಗರ್ಗ್, ಶ್ರೀಲಕ್ಷ್ಮೀ ವೆಂಕಟೇಶ್ವರ ಟ್ರೇಡರ್ಸ್ ಮಾಲಕ ಖಾರದಪುಡಿ ಮಹೇಶ್, ಸ್ವಸ್ತಿಕ್ ಕಂಪೆನಿ ಮಾಲಕ ಕೆ.ವಿ.ನಾಗರಾಜ್, ಗೋವಿಂದರಾಜು, ಆಶಾಪುರ ಕಂಪೆನಿ ಮಾಲಕ ಚೇತನ್ ಎಂಬುವರನ್ನು ಬಂಧಿಸಿ, ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X