Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು: 'ರಾಜ - ಮಹಾರಾಜ' ಜೋಡುಕರೆ...

ಬೆಂಗಳೂರು: 'ರಾಜ - ಮಹಾರಾಜ' ಜೋಡುಕರೆ ಕಂಬಳಕ್ಕೆ ಸಂಭ್ರಮದ ತೆರೆ: ಫಲಿತಾಂಶದ ವಿವರ ಇಲ್ಲಿದೆ

ವಾರ್ತಾಭಾರತಿವಾರ್ತಾಭಾರತಿ27 Nov 2023 9:58 AM IST
share
ಬೆಂಗಳೂರು: ರಾಜ - ಮಹಾರಾಜ ಜೋಡುಕರೆ ಕಂಬಳಕ್ಕೆ ಸಂಭ್ರಮದ ತೆರೆ: ಫಲಿತಾಂಶದ ವಿವರ ಇಲ್ಲಿದೆ

ಬೆಂಗಳೂರು, ನ.27: ರಾಜಧಾನಿಯ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ ಸಮಿತಿಯ ನೇತೃತ್ವದಲ್ಲಿ ಎರಡು ದಿನಗಳ ಕಾಲ ಯಶಸ್ವಿಯಾಗಿ ನಡೆದ 'ರಾಜ - ಮಹಾರಾಜ' ಜೋಡುಕರೆ ಕಂಬಳ ಕೂಟ ರವಿವಾರ ರಾತ್ರಿ ವಿದ್ಯುಕ್ತವಾಗಿ ತೆರೆ ಕಂಡಿದೆ. ಹಗ್ಗ ಕಿರಿಯ ವಿಭಾಗ, ಹಗ್ಗ ಹಿರಿಯ ವಿಭಾಗ, ಅಡ್ಡಹಲಗೆ ಕಂಬಳ, ಕನಹಲಗೆಯ ಕಂಬಳ ಹೀಗೆ ಹಲವು ವಿಭಾಗಗಳಲ್ಲಿ ಕೋಣಗಳು ಸ್ಪರ್ಧಿಸಿ ಚಿನ್ನದ ಪದಕ ಗೆದ್ದಿವೆ.

ಕೂಟದಲ್ಲಿ ಒಟ್ಟು 159 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ 7 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 6 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 21 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 32 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 31 ಜೊತೆ ಹಾಗೂ ನೇಗಿಲು ಕಿರಿಯ ವಿಭಾಗದಲ್ಲಿ 62 ಜೊತೆ ಕೋಣಗಳು ಸ್ಪರ್ಧಿಸಿದ್ದವು.

ಸ್ಪರ್ಧೆಗಳ ಫಲಿತಾಂಶ ಪ್ರಕಟಗೊಂಡಿದ್ದು, ಅವುಗಳ ವಿವರ ಇಂತಿವೆ.

ಕನೆಹಲಗೆ:

( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )

ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ 'ಬಿ'

ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್

••••••••••••••••••••••••••••••••••••••••••••••

ಅಡ್ಡ ಹಲಗೆ:

ಪ್ರಥಮ: ಎಸ್. ಎಂ.ಎಸ್. ಫ್ಯಾಮಿಲಿ ಬೆಂಗಳೂರು

ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ. ಪೂಜಾರಿ

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

••••••••••••••••••••••••••••••••••••••••••••••

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ 'ಸಿ'

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ

ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್

••••••••••••••••••••••••••••••••••••••••••••••

ಹಗ್ಗ ಕಿರಿಯ:

ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ

ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ 'ಎ'

ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

••••••••••••••••••••••••••••••••••••••••••••••

ನೇಗಿಲು ಹಿರಿಯ:

ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆ ಕುಡಿಯ

ಓಡಿಸಿದವರು: ಸರಪಾಡಿ ಧನಂಜಯ ಗೌಡ

ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ. ಶೆಟ್ಟಿ

ಓಡಿಸಿದವರು: ಪಟ್ಟೆ ಗುರುಚರಣ್

••••••••••••••••••••••••••••••••••••••••••••••

ನೇಗಿಲು ಕಿರಿಯ:

ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ

ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ

ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ.

Tags

Bengaluru Kambala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X