Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬ್ಯಾರಿಗಳು ಸಂಘಟಿತರಾದರೆ ಸಾಮೂಹಿಕ...

ಬ್ಯಾರಿಗಳು ಸಂಘಟಿತರಾದರೆ ಸಾಮೂಹಿಕ ಪ್ರಗತಿ ಸಾಧ್ಯ: ಉಮರ್ ಟೀಕೆ

ಇಬ್ರಾಹಿಂ ಖಲೀಲ್ ಬನ್ನೂರುಇಬ್ರಾಹಿಂ ಖಲೀಲ್ ಬನ್ನೂರು26 Feb 2025 1:21 PM IST
share
ಬ್ಯಾರಿಗಳು ಸಂಘಟಿತರಾದರೆ ಸಾಮೂಹಿಕ ಪ್ರಗತಿ ಸಾಧ್ಯ: ಉಮರ್ ಟೀಕೆ

ಬೆಂಗಳೂರು: ಬ್ಯಾರಿಗಳು ಸಂಘಟಿತರಾಗುವುದರಿಂದ ಸಾಮೂಹಿಕ ಪ್ರಗತಿ ಕಾಣಲು ಸಾಧ್ಯವಿದೆ. ಬ್ಯಾರಿ ಸಮುದಾಯದವರು ಈಗಾಗಲೇ ವ್ಯಾಪಾರದಲ್ಲಿ ಪ್ರಗತಿಯನ್ನು ಸಾಧಿಸುತ್ತಿದ್ದಾರೆ. ಶಿಕ್ಷಣದಲ್ಲೂ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ. ಕೆನಡಾ, ಲಂಡನ್, ನ್ಯೂಝಿಲೆಂಡ್, ಅಮೆರಿಕಾ ಸಹಿತ ನಾನಾ ದೇಶಗಳಲ್ಲಿ ಬ್ಯಾರಿಗಳು ವ್ಯಾಪಾರ ನಡೆಸುತ್ತಿದ್ದಾರೆ ಎಂದು ಟೀಕೆಸ್ ಗ್ರೂಪ್‌ನ ಅಧ್ಯಕ್ಷ ಉಮರ್ ಟೀಕೆ ಅವರು ಹೇಳಿದರು.

ಬುಧವಾರ ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರಿನಲ್ಲಿ ಆಯೋಜಿಸಿದ ‘ಬ್ಯಾರಿ ಕೂಟ’ದಲ್ಲಿ ನಡೆದ 'ಬಿಝ್ಟೆಕ್ ಮೀಟ್'ನಲ್ಲಿ ಅವರು ಮಾತನಾಡಿದರು.

ಬ್ಯಾರಿ ಸಮುದಾಯದಲ್ಲಿ ಹದಿನೇಳು ಲಕ್ಷದಿಂದ 22 ಲಕ್ಷದೊಳಗೆ ಜನರಿದ್ದಾರೆ. ಸಣ್ಣ ಮಟ್ಟದ ವ್ಯಾಪಾರ ಮಾಡುವವರಿಗೆ ಲಾಭದಾಯಕ ಬಿಸಿನೆಸ್ ಬಗ್ಗೆ ಮಾಹಿತಿ ನೀಡಬೇಕಾಗಿದೆ. ಮುಂಬರುವ ದಿನಗಳಲ್ಲಿ ಬೆಂಗಳೂರು ಸಹಿತ ವಿವಿದ ಕಡೆಗಳಲ್ಲಿ ವ್ಯಾಪಾರ ಕ್ಷೇತ್ರದಲ್ಲಿ ಮುನ್ನಡೆಯುವಂತೆ ಶ್ರಮಿಸಬೇಕಾಗಿದೆ. ಸಮಾಜದ ಟೀಕೆಗಳ ಕಡೆ ಗಮನ ಕೊಡದೆ ಗುರಿಯತ್ತ ಮುನ್ನಡೆಯಬೇಕೆಂದು ಎಂದು ಅವರು ಹೇಳಿದರು.

ಶೈಕ್ಷಣಿಕ ಪ್ರಗತಿ, ವ್ಯಾಪಾರ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಬ್ಯಾರಿ ಸಮುದಾಯ ತೊಡಗಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಮುಸ್ಲಿಂ ಆಡಳಿತದ ಅಧೀನದಲ್ಲಿರುವ 160 ಕ್ಕೂ ಅಧಿಕ ಶಾಲೆಗಳಲ್ಲಿ ಕಡಿಮೆ ಶುಲ್ಕ, ಉಚಿತ ಶಿಕ್ಷಣ ನೀಡಲಾಗುತ್ತಿದೆ ಎಂದರು.

ಚರ್ಚೆಯಲ್ಲಿ ಭಾಗವಹಿಸಿದ ಹನ ಸಂಸ್ಥೆಯ ನಿರ್ದೇಶಕ ಅನ್ವರ್ ಸಾದಾತ್ ಮಾತನಾಡಿ, ವ್ಯಾಪಾರಸ್ಥರಿಗೆ ಎದುರಾಗುವ ಸವಾಲುಗಳ ಬಗ್ಗೆ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ʼಬಿಸಿನೆಸ್ ಪಾಯಿಂಟ್ʼ ಇರಬೇಕು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಎ. ಎಸ್. ಗ್ರೂಪ್ಸ್ ಆಫ್ ಕಂಪನಿಸ್‌ನ ಸವಾದ್ ಕುಂಞಿ ಉಪಸ್ಥಿತರಿದ್ದರು.

ಸೈಫ್ ಸುಲ್ತಾನ್ ಕಾರ್ಯಕ್ರಮ ನಿರೂಪಿಸಿದರು.

share
ಇಬ್ರಾಹಿಂ ಖಲೀಲ್ ಬನ್ನೂರು
ಇಬ್ರಾಹಿಂ ಖಲೀಲ್ ಬನ್ನೂರು
Next Story
X