Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಜೆಐ ಮೇಲೆ ಶೂ ಎಸೆತ ಪ್ರಕರಣ |...

ಸಿಜೆಐ ಮೇಲೆ ಶೂ ಎಸೆತ ಪ್ರಕರಣ | ಬಿಜೆಪಿಗರು ಕೆರಳಿ ಕೆಂಡವಾಗುವ ಬದಲು ಸಂಭ್ರಮಾಚರಣೆಯಲ್ಲಿದ್ದಾರೆಯೇ? : ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ8 Oct 2025 6:04 PM IST
share
ಸಿಜೆಐ ಮೇಲೆ ಶೂ ಎಸೆತ ಪ್ರಕರಣ | ಬಿಜೆಪಿಗರು ಕೆರಳಿ ಕೆಂಡವಾಗುವ ಬದಲು ಸಂಭ್ರಮಾಚರಣೆಯಲ್ಲಿದ್ದಾರೆಯೇ? : ಬಿ.ಕೆ.ಹರಿಪ್ರಸಾದ್

ಬೆಂಗಳೂರು, ಅ. 8: ‘ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶರ ಮೇಲಿನ ಶೂ ದಾಳಿಗೆ ಭಾರತ ಕೆರಳಿರುವುದು ನಿಜ ಪ್ರಧಾನಿಯವರೇ. ಆದರೆ ಬಿಜೆಪಿಗರು ಯಾಕೆ ಕೆರಳಿ ಕೆಂಡವಾಗಲಿಲ್ಲ? ಬಿಜೆಪಿಗರು ನೀವು ಹೇಳಿದ ಕೆರಳಿ ಕೆಂಡವಾದ ಭಾರತದ ಭಾಗವಾಗಿಲ್ಲವೇ? ಅಥವಾ ಕೆರಳಿ ಕೆಂಡವಾಗುವ ಬದಲು ಸಂಭ್ರಮಾಚರಣೆ ಸಡಗರದಲ್ಲಿದ್ದಾರೆಯೇ?’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಬುಧವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಹಿಂದುತ್ವವಾದಿ ಗೋಡ್ಸೆ ಎಂಬ ಉಗ್ರನಿಂದ ಮಹಾತ್ಮಾ ಗಾಂಧಿಯ ಹತ್ಯೆಯನ್ನು ಸಂಘ ಪರಿವಾರ ದೇಶದಲ್ಲಿ ಸಂಭ್ರಮಾಚರಣೆ ನಡೆಸಿದ ಹೀನ ಪರಂಪರೆಯವರು. ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲಿನ ಸನಾತನಿಯ ಕೃತ್ಯವನ್ನೂ ಸಂಭ್ರಮಿಸುತ್ತಿದ್ದಾರೆಯೇ ಹೊರತು ಖಂಡಿಸಲು ಸಾಧ್ಯವೇ? ಕೆರಳಿ ಕೆಂಡವಾಗಲು ಸಾಧ್ಯವೇ?’ ಎಂದು ಕೇಳಿದ್ದಾರೆ.

‘ಹತ್ಯೆಗಳನ್ನು ನಡೆಸುವುದು ನಂತರ ಅದರ ಸಮರ್ಥನೆಗೆ ನಿಲ್ಲುವುದು ಸಂಘಿಗಳ ಖಯಾಲಿ. ಗುಜರಾತಿನ ವಡೋದರದ ಬೀದಿಯಲ್ಲಿ ಮುಸ್ಲಿಮ್ ಸಮುದಾಯದ ಗರ್ಭಿಣಿ ಹೆಣ್ಣುಮಗಳ ಹೊಟ್ಟೆಯಿಂದ ಮಗುವನ್ನು ಕೊಂದು ತ್ರಿಶೂಲದಲ್ಲಿ ಸಿಕ್ಕಿಸಿಕೊಂಡು ಮೆರವಣಿಗೆ ಮಾಡಿದವರು ಯಾರು?, ಸಂಭ್ರಮಿಸಿದವರು ಯಾರು?. ಬಿಲ್ಕಿಸ್ ಬಾನು ಅತ್ಯಾಚಾರಿಗಳ ಬಿಡುಗಡೆಗೆ ಕ್ಷಮಾದಾನ ನೀಡಿದ ಗುಜರಾತಿನ ಸರಕಾರ ಯಾವುದು?. ಬಿಡುಗಡೆ ಮಾಡಿ ಅಪರಾಧಿಗಳನ್ನು ಸಂಭ್ರಮಿಸಿದವರು ಯಾರು?’ ಎಂದು ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತೆ ಗೌರಿ, ಸಂಶೋಧಕ ಕಲ್ಬುರ್ಗಿ, ವಿಚಾರವಾದಿ ದಾಬೋಲ್ಕರ್ ಅಂತಹ ಸಾಹಿತಿ, ಚಿಂತಕರನ್ನ ಹತ್ಯೆ ಮಾಡಿದವರು ಯಾರು?, ಸುಪಾರಿ ನೀಡಿದವರು ಯಾರು?. ಹತ್ಯೆಯ ನಂತರ ಸಂಭ್ರಮ ಮಾಡಿದವರು ಯಾರು?. ಅದ್ಯಾವ ಸಿದ್ದಾಂತ ಸಮಾಜದಲ್ಲಿ ದ್ವೇಷ, ಅಸೂಯೆ, ಕೊಲೆ, ಅತ್ಯಾಚಾರಿಗಳ ಪರವಾಗಿ ರಣಕೇಕೆ ಹಾಕುವಂತೆ ಮಾಡುತ್ತಿದೆ?’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಪ್ರಶ್ನೆಗಳು ಸಾವಿರಾರು ಹುಟ್ಟತ್ತಲೇ ಇದೆ ಆದರೆ ಉತ್ತರ ಮಾತ್ರ ಅತ್ಯಂತ ಸ್ಪಷ್ಟವಾಗಿದೆ. ಈ ಸಮಾಜಘಾತುಕ ಶಕ್ತಿಗಳ ಲಾಲನೆ, ಪಾಲನೆ, ಪೋಷಣೆ, ರಕ್ಷಣೆಗೆ ನಿಲ್ಲುತ್ತಿರುವುವುದು ಮಾತ್ರ ಇಡೀ ಸಂಘಪರಿವಾರ...!. ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವ ಕೊಮುವಾದಿ ಶಕ್ತಿಗಳನ್ನು ಬುಡಸಮೇತ ಕಿತ್ತು ಹಾಕದೆ ಇದ್ದರೆ ಭವಿಷ್ಯತ್ತಿನ ಭಾರತ ಭಾರಿ ಅಪಾಯ ಎದುರಿಸಬೇಕಾದೀತು’ ಎಂದು ಅವರು ಎಚ್ಚರಿಸಿದ್ದಾರೆ.

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರ ಮೇಲಿನ ಶೂ ದಾಳಿಗೆ ಭಾರತ ಕೆರಳಿರುವುದು ನಿಜಾ ಪ್ರಧಾನಿಗಳೇ, ಆದರೆ ಬಿಜೆಪಿಗರು ಯಾಕೆ ಕೆರಳಿ ಕೆಂಡವಾಗಲಿಲ್ಲ? ಬಿಜೆಪಿಗರು ನೀವು ಹೇಳಿದ ಕೆರಳಿ ಕೆಂಡವಾದ ಭಾರತದ ಭಾಗವಾಗಿಲ್ಲವೇ? ಅಥವಾ ಕೆರಳಿ ಕೆಂಡವಾಗುವ ಬದಲು ಸಂಭ್ರಮಾಚರಣೆ ಸಡಗರದಲ್ಲಿದ್ದಾರೆಯೇ?

ಹಿಂದುತ್ವವಾದಿ ಗೋಡ್ಸೆ ಎಂಬ ಉಗ್ರನಿಂದ ಮಹಾತ್ಮಾ…

— Hariprasad.B.K. (@HariprasadBK2) October 8, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X