Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯತ್ನಾಳ್‌ಗೆ ನೀಯತ್ತಿಲ್ಲ, ಜೆಡಿಎಸ್‌ ಗೆ...

ಯತ್ನಾಳ್‌ಗೆ ನೀಯತ್ತಿಲ್ಲ, ಜೆಡಿಎಸ್‌ ಗೆ ಹೋಗಿದ್ದ ಅವರನ್ನು ವಾಪಾಸ್‌ ಕರೆತಂದಿದ್ದು ಬಿಎಸ್‌ ವೈ : ರೇಣುಕಾಚಾರ್ಯ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ17 Dec 2023 7:45 PM IST
share
ಯತ್ನಾಳ್‌ಗೆ ನೀಯತ್ತಿಲ್ಲ, ಜೆಡಿಎಸ್‌ ಗೆ ಹೋಗಿದ್ದ ಅವರನ್ನು ವಾಪಾಸ್‌ ಕರೆತಂದಿದ್ದು ಬಿಎಸ್‌ ವೈ : ರೇಣುಕಾಚಾರ್ಯ ವಾಗ್ದಾಳಿ

ದಾವಣಗೆರೆ : ಜೆಡಿಎಸ್‍ಗೆ ಹೋದ ಯತ್ನಾಳ್‌ ಅವರನ್ನು ಯಡಿಯೂರಪ್ಪ ಕರೆತಂದರು ಆದರೆ ಈ ಬಗ್ಗೆ ಆ ಮನುಷ್ಯನಿಗೆ ನಿಯತ್ತು ಅನ್ನೋದೇ ಇಲ್ಲ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಯತ್ನಾಳ್ ಬಗ್ಗೆ ನಾನು ಮಾತನಾಡುವುದಕ್ಕೂ ಅಸಹ್ಯವಾಗುತ್ತದೆ. ಆನೆ ಬೀದಿಗೆ ಬಂದಾಗ ಹುಚ್ಚು ನಾಯಿ ಬೊಗಳುತ್ತೆ. ಅದರೆ, ಆನೆ ಗೌರವ ಕಡಿಮೆಯಾಗಲ್ಲ. ನಾಯಿಗೆ ಇರುವ ನಿಯತ್ತು ಆ ಮನುಷ್ಯನಿಗೆ ಇಲ್ಲ. ಜೆಡಿಎಸ್‍ಗೆ ಹೋದವರನ್ನು ಯಡಿಯೂರಪ್ಪ ಕರೆತಂದರು. ವಿಜಯೇಂದ್ರ, ಯಡಿಯೂರಪ್ಪ ಅವರನ್ನು ಟೀಕೆ ಮಾಡಿದರೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ವರಿಷ್ಠ ರನ್ನು ಟೀಕೆ ಮಾಡಿದಂತೆ ಎಂದರು.

ಕಾಂಗ್ರೆಸ್ ಮುಖಂಡರಿಗೆ ಟಿಪ್ಪು, ಬಾಬರ್, ಔರಂಗಜೇಬು, ಘಜ್ನಿ ಮಹಮ್ಮದ್ ಹೆಸರು ಮಾತ್ರ ನೆನಪು ಬರುತ್ತದೆ. ಅವರ ಶಾಸಕರು ಸಚಿವರು ಟಿಪ್ಪು ವಿನ ಹೆಸರು ಜಪ ಮಾಡುತ್ತಾರೆ. ಬೇಕಾದರೆ ನಿಮ್ಮ ಮನೆಗಳಿಗೆ ಟಿಪ್ಪು ನಿಲಯ, ಘಜ್ನಿ, ಔರಂಗಜೇಬ ನಿಲಯ ಎಂದು ಇಟ್ಟುಕೊಳ್ಳಿ. ಆದರೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವುದನ್ನು ವಿರೋಧಿಸುತ್ತೇವೆ. ಮೈಸೂರು ಮಹಾರಾಜ, ಸುತ್ತೂರು ಶ್ರೀಗಳ ಸೇರಿದಂತೆ ದಾರ್ಶನಿಕರ ಹೆಸರು ಇಡಿ ಎಂದು ಹೇಳಿದರು.

ಸರಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ 25 ಸಾವಿರ ರೂಪಾಯಿ ಪರಿಹಾರ ಕೊಡಿ. ಘೋಷಣೆ ಮಾಡಿದ ಭರವಸೆಗಳು ಭರವಸೆಯಾಗಿಯೇ ಉಳಿದಿವೆ. ಈ ಸರ್ಕಾರ ಬಂದಾಗಿನಿಂದ ವಿಧ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಬಿಡುಗಡೆಯಾಗಿಲ್ಲ. ರೈತರಿಗೆ ನೌಕರರಿಗೆ ನೀವು ನೀಡಿದ ಭರವಸೆ ಈಡೇರಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X