Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಧಾನಸಭೆ | ‘ಮುಷ್ಕರ ಬೇಡ’ ಸರಕಾರಿ...

ವಿಧಾನಸಭೆ | ‘ಮುಷ್ಕರ ಬೇಡ’ ಸರಕಾರಿ ವೈದ್ಯರು-ಸಿಬ್ಬಂದಿ ಜತೆ ಮಾತುಕತೆ ನಡೆಸಲು ಪಕ್ಷಾತೀತ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ10 March 2026 6:31 PM IST
share
ವಿಧಾನಸಭೆ | ‘ಮುಷ್ಕರ ಬೇಡ’ ಸರಕಾರಿ ವೈದ್ಯರು-ಸಿಬ್ಬಂದಿ ಜತೆ ಮಾತುಕತೆ ನಡೆಸಲು ಪಕ್ಷಾತೀತ ಒತ್ತಾಯ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರಕ್ಕೆ ಸರಕಾರಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ ವರ್ಗ ಮುಂದಾಗಿದ್ದು, ರಾಜ್ಯ ಸರಕಾರ ಕೂಡಲೇ ಚರ್ಚೆ ಮಾಡಿ ಸೌಹಾರ್ದಯುತವಾಗಿ ಬಗೆಹರಿಸುವ ಪ್ರಯತ್ನ ಮಾಡಬೇಕು ಎಂದು ಪಕ್ಷತೀತವಾಗಿ ಒತ್ತಾಯಿಸಲಾಯಿತು.

ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ಬಳಿಕ ಬಿಜೆಪಿಯ ಸದಸ್ಯ ವಿ.ಸುನಿಲ್ ಕುಮಾರ್, ವೈದ್ಯರ ಮುಷ್ಕರವನ್ನು ಪ್ರಸ್ತಾಪಿಸಿ, ಔಷಧಿಗಳ ಪೂರೈಕೆ ವರ್ಗಾವಣೆಯ ರೀತಿ ಮತ್ತು ಖಾಲಿ ಹುದ್ದೆಗಳ ನೇಮಕ ಬೇಡಿಕೆಗಳ ಬಗ್ಗೆ ಸರಕಾರಿ ವೈದ್ಯರು ಮತ್ತು ಸಿಬ್ಬಂದಿಗಳು ನಾಳೆಯಿಂದ ಹೊರ ರೋಗಿಗಳ ವಿಭಾಗದ ಸೇವೆಯನ್ನು ಸ್ಥಗಿತಗೊಳಿಸಿ ಮುಷ್ಕರ ಆರಂಭಿಸುತ್ತಿದ್ದಾರೆ ಮಾ.16 ರಿಂದ ತುರ್ತು ಸೇವೆಗಳನ್ನು ನಿಲ್ಲಿಸುವುದಾಗಿ ಎಚ್ಚರಿಸಿದ್ದಾರೆ.

ಆದರೆ, ಒಂದು ತಿಂಗಳ ಹಿಂದೆಯೇ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಲಾಗಿದ್ದು, ಮುಷ್ಕರದ ನೋಟಿಸ್ ಕೂಡ ನೀಡಲಾಗಿದೆ. ಸರಕಾರ ಅವರನ್ನು ಚರ್ಚೆಗೆ ಕರೆದಿಲ್ಲ. ಹಟ ಬಿಟ್ಟು ಸಂಘರ್ಷದ ಬದಲಿಗೆ ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿ ಎಂದು ಒತ್ತಾಯಿಸಿದರು.ಇದಕ್ಕೆ ಆಡಳಿತ ಪಕ್ಷದ ಸದಸ್ಯರಾದ ಅಶೋಕ್, ಹಂಪನಗೌಡ ಬಾದರ್ಲಿ ಮತ್ತಿತರರು ಇದಕ್ಕೆ ಧ್ವನಿಗೂಡಿಸಿದರು.

ಇದಕ್ಕೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಸಂಘದ ಪದಾಧಿಕಾರಿಗಳ ಜೊತೆ ಎರಡು ಬಾರಿ ಮಾತುಕತೆ ಆಗಿದ್ದು, ಐದು ದಶಕಗಳ ಹಿಂದಿನ ಬೇಡಿಕೆಗಳನ್ನು ಅವರು ಮಂಡಿಸುತ್ತಿದ್ದಾರೆ. ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ಬದಲಾವಣೆ ಕೌನ್ಸಿಲಿಂಗ್ ಪದ್ಧತಿಯ ವರ್ಗಾವಣೆ ಸೇರಿದಂತೆ ಹಲವಾರು ವಿಚಾರಗಳು ಸರಕಾರದ ಗಮನದಲ್ಲಿದೆ ಎಂದರು.

ವರ್ಗಾವಣೆಯ ನ್ಯೂನ್ಯತೆಗಳನ್ನು ಸರಿಪಡಿಸಲಾಗುವುದು. ಇಂದು ವೈದ್ಯಕೀಯ ಸಂಘದ ಪದಾಧಿಕಾರಿಗಳ ಜೊತೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಸಭೆ ನಡೆಸಲಾಗುವುದು. ಬೇಡಿಕೆಗಳ ಈಡೇರಿಕೆಗೆ ಸಾಧ್ಯ ಇರುವ ಎಲ್ಲ ಕ್ರಮಗಳನ್ನು ಸರಕಾರ ತೆಗೆದುಕೊಳ್ಳಲಿದ್ದು, ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕರ ಹಿತ ದೃಷ್ಟಿಯಿಂದ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸುವುದಾಗಿ ಸಚಿವರು ಭರವಸೆ ನೀಡಿದರು.

Tags

Budget Session 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X