Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 2026ನೆ ಸಾಲಿನ ಸಾರ್ವತ್ರಿಕ ರಜಾ ದಿನಗಳ...

2026ನೆ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಂಪುಟ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ13 Nov 2025 6:30 PM IST
share
cabinet meeting

ಬೆಂಗಳೂರು : ರಾಜ್ಯ ಸರಕಾರವು 2026ನೆ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾದಿನಗಳ ಪಟ್ಟಿಗೆ ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಜ.15-ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ, ಜ.26-ಗಣರಾಜ್ಯೋತ್ಸವ, ಮಾ.19-ಯುಗಾದಿ ಹಬ್ಬ, ಮಾ.21-ರಮಝಾನ್, ಮಾ.31-ಮಹಾವೀರ ಜಯಂತಿ, ಎ.3-ಗುಡ್‍ಫ್ರೈಡೆ, ಎ.14-ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಎ.20-ಬಸವ ಜಯಂತಿ, ಅಕ್ಷಯ ತೃತೀಯ, ಮೇ 1-ಕಾರ್ಮಿಕ ದಿನಾಚರಣೆ.

ಮೇ 28-ಬಕ್ರೀದ್, ಜೂ.26-ಮೊಹರಂ ಕಡೆ ದಿನ, ಆ.15-ಸ್ವಾತಂತ್ರ್ಯ ದಿನಾಚರಣೆ, ಆ.26-ಮೀಲಾದ್ದುನ್ನಬಿ, ಸೆ.14-ವರಸಿದ್ದಿ ವಿನಾಯಕ ವ್ರತ, ಅ.2-ಗಾಂಧಿ ಜಯಂತಿ, ಅ.20-ಮಹಾನವಮಿ, ಆಯುದ್ಧ ಪೂಜೆ, ಅ.21-ವಿಜಯದಶಮಿ, ನ.10-ಬಲಿಪಾಡ್ಯಮಿ, ದೀಪಾವಳಿ, ನ.27-ಕನಕದಾಸ ಜಯಂತಿ ಹಾಗೂ ಡಿ.25-ಕ್ರಿಸ್ಮಸ್.

ರವಿವಾರಗಳಂದು ಬರುವ ಮಹಾಶಿವರಾತ್ರಿ(ಫೆ.15), ಮಹರ್ಷಿ ವಾಲ್ಮೀಕಿ ಜಯಂತಿ(ಅ.25), ಕನ್ನಡ ರಾಜ್ಯೋತ್ಸವ(ನ.1) ಹಾಗೂ ನರಕ ಚತುದರ್ಶಿ(ನ.8) ಮತ್ತು ಎರಡನೆ ಶನಿವಾರದಂದು ಬರುವ ಮಹಾಲಯ ಅಮಾವಾಸ್ಯೆ(ಅ.10) ಅನ್ನು ಈ ರಜಾಪಟ್ಟಿಯಲ್ಲಿ ನಮೂದಿಸಿಲ್ಲ.

ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗದಿತ ದಿನಾಂಕಗಳಂದು ಬೀಳದಿದ್ದರೆ ಸರಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗದಿತ ರಜೆಗೆ ಬದಲಾಗಿ ಹಬ್ಬದ ದಿನ ರಜಾ ಮಂಜೂರು ಮಾಡಬಹುದು. ಸೆ.3ರಂದು ಕೈ ಮೂಹೂರ್ತ, ಅ.18ರಂದು ತುಲಾ ಸಂಕ್ರಮಣ ಹಾಗೂ ನ.26ರಂದು ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಮಾತ್ರ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ಶಿಕ್ಷಣ ಇಲಾಖೆಗೆ ಸಂಬಂಧಿಸಿದ ರಜೆಗಳಿಗೆ ಅನ್ವಯಿಸುವಂತೆ ಪ್ರತ್ಯೇಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X