Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಕರ್ನಾಟಕ ನವೋದ್ಯಮ ನೀತಿ...

‘ಕರ್ನಾಟಕ ನವೋದ್ಯಮ ನೀತಿ 2025-2030ʼಕ್ಕೆ ಸಚಿವ ಸಂಪುಟ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ6 Nov 2025 9:01 PM IST
share
‘ಕರ್ನಾಟಕ ನವೋದ್ಯಮ ನೀತಿ 2025-2030ʼಕ್ಕೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ಐದು ವರ್ಷಗಳ ಅವಧಿಯಲ್ಲಿ 518.27 ಕೋಟಿ ರೂ.ಗಳ ಒಟ್ಟಾರೆ ಆಯವ್ಯಯದಲ್ಲಿ ಕರ್ನಾಟಕ ನವೋದ್ಯಮ ನೀತಿ,2025-2030 ಅನ್ನು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ರಾಜ್ಯವನ್ನು ಜಾಗತಿಕ ನಾವೀನ್ಯತೆ ಕೇಂದ್ರವಾಗಿ ಇರಿಸುವಲ್ಲಿ, ನವೋದ್ಯಮಗಳನ್ನು ಅವರ ಜೀವನ ಚಕ್ರದಾದ್ಯಂತ ಪೋಷಿಸಲು ಮತ್ತು ಸುಸ್ಥಿರ ಬೆಳವಣಿಗೆ ಮತ್ತು ತಾಂತ್ರಿಕ ಪ್ರಗತಿಯನ್ನು ಹೆಚ್ಚಿಸಲು ಅಗತ್ಯವಿರುವ ಸಂಪನ್ಮೂಲಗಳು, ಮಾರ್ಗದರ್ಶನ ಮತ್ತು ಮೂಲಸೌಕರ್ಯವನ್ನು ಒದಗಿಸಲು ಚೈತನ್ಯಶೀಲ ಮತ್ತು ಬೆಂಬಲಿತ ಪರಿಸರ ವ್ಯವಸ್ಥೆಯನ್ನು ಬೆಳೆಸುವಲ್ಲಿ ಈ ನೀತಿಯು ಪ್ರಮುಖ ಪಾತ್ರ ವಹಿಸುವ ಗುರಿಯನ್ನು ಹೊಂದಿದೆ ಎಂದು ಅವರು ವಿವರಿಸಿದರು.

ಈ ನೀತಿಯ ಮೂಲಕ ಕರ್ನಾಟಕವು 25 ಸಾವಿರ ಹೆಚ್ಚುವರಿ ನವೋದ್ಯಮಗಳನ್ನು ಸ್ಥಾಪಿಸಲು ಮತ್ತು ಅದರಲ್ಲಿ 10 ಸಾವಿರ ನವೋದ್ಯಮಗಳು ಬೆಂಗಳೂರಿನಿಂದ ಆಚೆಗಿನ ಕ್ಲಸ್ಟರ್‍ಗಳಿಂದ ಹೊರಹೊಮ್ಮುತ್ತವೆ ಎಂದು ಎಚ್.ಕೆ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

ಪ್ರತಿಯೊಂದು ಪೊಲೀಸ್ ಠಾಣೆಯು ಬಂಧನಕ್ಕೊಳಗಾಗುವ ವ್ಯಕ್ತಿಗಳ ಮಾಹಿತಿಯನ್ನು ಒಂದು ನಿಗದಿತ ನಮೂನೆಯಲ್ಲಿ ಒಳಗೊಂಡ ದಾಖಲೆಗಳನ್ನು ಹೊಂದಿರುವುದನ್ನು ಕಡ್ಡಾಯಗೊಳಿಸಲು ರೂಪಿಸಿರುವ ನಿಯಮಗಳು, 2025ನೆ ಸಾಲಿನ ಕರ್ನಾಟಕ ಮಾಹಿತಿ ನಿಯಮಗಳ ರೂಪ ಮತ್ತು ವಿಧಾನ, ಕರ್ನಾಟಕ ಪೊಲೀಸ್ ಅಧಿಕಾರಿಗಳಿಂದ ಅಂತಿಮ ನಮೂನೆ ಸಲ್ಲಿಕೆ ನಿಯಮಗಳಿಗೆ ಅನುಮೋದನೆ ನೀಡಲಾಗಿದೆ ನೀಡಲಾಗಿದೆ ಎಂದು ಅವರು ಹೇಳಿದರು.

ಬೆಳಗಾವಿ ಅಧಿವೇಶನ ದಿನಾಂಕ ನಿಗದಿ ಸಿಎಂ ಹೆಗಲಿಗೆ: ‘ಡಿಸೆಂಬರ್ ತಿಂಗಳಿನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಉಭಯ ಸದನಗಳ ಅಧಿವೇಶನದ ದಿನಾಂಕವನ್ನು ನಿಗದಿ ಮಾಡುವ ಅಧಿಕಾರವನ್ನು ಸಚಿವ ಸಂಪುಟವು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೀಡಿದ್ದು, ಅವರೇ ಅಧಿವೇಶನದ ದಿನಾಂಕ ನಿಗದಿ ಮಾಡಲಿದ್ದಾರೆ’

-ಎಚ್.ಕೆ.ಪಾಟೀಲ್, ಕಾನೂನು ಸಚಿವ

Tags

Cabinet meeting
share
ವಾರ್ತಾಭಾರತಿ
ವಾರ್ತಾಭಾರತಿ
Next Story
X