Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚಿಕ್ಕಮಗಳೂರು: ಜಿಲ್ಲಾಡಳಿತದ ನಿರ್ಬಂಧದ...

ಚಿಕ್ಕಮಗಳೂರು: ಜಿಲ್ಲಾಡಳಿತದ ನಿರ್ಬಂಧದ ನಡುವೆಯೂ ಅಪಾಯಕಾರಿ ಬಂಡೆ ಕಲ್ಲುಗಳ ಮೇಲೆ ಹತ್ತಿ ಫೋಟೋ ಕ್ಲಿಕ್ಕಿಸುತ್ತಿರುವ ಪ್ರವಾಸಿಗರು

ವಾರ್ತಾಭಾರತಿವಾರ್ತಾಭಾರತಿ26 July 2023 11:23 PM IST
share
ಚಿಕ್ಕಮಗಳೂರು: ಜಿಲ್ಲಾಡಳಿತದ ನಿರ್ಬಂಧದ ನಡುವೆಯೂ ಅಪಾಯಕಾರಿ ಬಂಡೆ ಕಲ್ಲುಗಳ ಮೇಲೆ ಹತ್ತಿ ಫೋಟೋ ಕ್ಲಿಕ್ಕಿಸುತ್ತಿರುವ ಪ್ರವಾಸಿಗರು

ಚಿಕ್ಕಮಗಳೂರು: ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಹಳ್ಳಕೊಳ್ಳಗಳಿಂದ ನಿರ್ಮಾಣವಾಗಿರು ಝರಿ, ಜಳಪಾತಗಳನ್ನು ವೀಕ್ಷಿಸಲು ಬೇರೆ ಬೇರೆ ಕಡೆಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದು, ಜಲಪಾತ ಪ್ರದೇಶಗಳಲ್ಲಿ ಪ್ರವಾಸಿಗರನ್ನು ನಿಯಂತ್ರಿಸುವುದು ಪೊಲೀಸರಿಗೆ ತಲೆನೋವಾಗಿದೆ.

ಪೊಲೀಸ್ ಇಲಾಖೆ, ಜಿಲ್ಲಾಡಳಿತ ಮಳೆ ಕಾರಣಕ್ಕೆ ಪ್ರವಾಸ ಮುಂದೂಡುವುದೂ ಸೇರಿದಂತೆ ಹಳ್ಳ, ನದಿಗಳ ಬಳಿ ಸುಳಿಯದಂತೆ ಸೆಲ್ಪಿ ತೆಗೆಯದಂತೆ ಆದೇಶ ಹೊರಡಿಸಿದ್ದರೂ ಪ್ರವಾಸಿಗರು ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಚಾರ್ಮಾಡಿಘಾಟಿ ಪ್ರದೇಶದಲ್ಲಿ ಅಲ್ಲಲ್ಲಿ ಜಲಪಾತಗಳು ಸೃಷ್ಟಿಯಾಗಿದ್ದು, ಪೊಲೀಸರ ಕಣ್ತಪ್ಪಿಸಿ ಪ್ರವಾಸಿಗರು ಅಪಾಯಕಾರಿ ಬಂಡೆ ಕಲ್ಲುಗಳ ಮೇಲೆ ಹತ್ತಿ ಸೆಲ್ಫಿಗೆ ಫೋಸ್ ನೀಡುತ್ತಿದ್ದಾರೆ. ಸ್ವಲ್ಪ ಮೈಮರೆತರೆ ಅಪಾಯ ಸಂಭವಿಸಲಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಪಾಯದ ಸ್ಥಳಗಳಿಗೆ ಹೋಗದಂತೆ ಮನವಿ ಮಾಡಿದರು ಪ್ರವಾಸಿಗರು ಕ್ಯಾರೆ ಎನ್ನುತ್ತಿಲ್ಲ. ಭಾರೀ ಮಳೆ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಜಿಲ್ಲೆಯ ವಿವಿಧ ತಾಲೂಕುಗಳ ಮಲೆ ವಿವರ:

ಜಿಲ್ಲೆಯ ವಿವಿಧ ತಾಲೂಕುಗಳ ಹಲವೆಡೆ ಬಿದ್ದಿರುವ ಮಳೆ ಮಾಹಿತಿ ಇಂತಿದೆ. ಚಿಕ್ಕಮಗಳೂರು ಕಸಬಾ 21.1, ವಸ್ತಾರೆ 42.2, ಜೋಳದಾಳ್ 51, ಆಲ್ದೂರು 63, ಅತ್ತಿಗುಂಡಿ 105.4, ಸಖರಾಯಪಟ್ಟಣ 51.2, ಕೆ.ಆರ್. ಪೇಟೆ 15, ಬ್ಯಾರುವಳ್ಳಿ 70, ಕಳಸಾಪುರ 20, ಮಳಲೂರು 17.3,ದಾಸರಹಳ್ಳಿ 9.2, ಮೂಡಿಗೆರೆ 72.2, ಕೊಟ್ಟಿಗೆಹಾರ 70.8, ಗೋಣಿಬೀಡು 56.3, ಜಾವಳಿ 79.2, ಕಳಸ 56, ಹಿರೇಬೈಲು 45, ಹೊಸಕೆರೆ 93, ಬಿಳ್ಳೂರು 50, ನರಸಿಂಹರಾಜಪುರ 53.6, ಬಾಳೆಹೊನ್ನೂರು 64, ಮೇಗರಮಕ್ಕಿ 54, ಶೃಂಗೇರಿ 65.4, ಕಿಗ್ಗ 144, ಕೊಪ್ಪ 90, ಹರಿಹರಪುರ 68, ಜಯಪುರ 89.4, ಬಸರಿಕಟ್ಟೆ 113, ಕಮ್ಮರಡಿ 82.6, ತರೀಕೆರೆ 38, ಲಕ್ಕವಳ್ಳಿ 44.6, ರಂಗೇನಹಳ್ಳಿ 49.2, ಲಿಂಗದಹಳ್ಳಿ 27.6, ಉಡೇವಾ 29.4, ತಣಿಗೆಬೈಲು 30.2, ತ್ಯಾಗ ದಬಾಗಿ 44.4, ಹುಣಸಘಟ್ಟ 28.6, ಕಡೂಎರು 12, ಬೀರೂರು 20.8, ಸಖರಾಯಪಟ್ಟಣ 42.6, ಸಿಂಗಟಗೆರೆ 29.4, ಪಂಚನಹಳ್ಳಿ 15.2, ಎಮ್ಮೆದೊಡ್ಡಿ 15.2, ಯಗಟಿ 19.2, ಗಿರಿಯಾಪುರ 20.4, ಬಾ ಸೂರು 14.7, ಚೌಳಹಿರಿಯೂರು 14.6, ಅಜ್ಜಂಪುರ 18, ಶಿವನಿ 15, ಬುಕ್ಕಾಂಬುದಿಯಲ್ಲಿ 22.2 ಮಿಲಿ ಮೀಟರ್ ಮಳೆಯಾಗಿದೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X