Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ:...

ನನ್ನ ರಾಜಕೀಯ ಜೀವನ ತೆರೆದ ಪುಸ್ತಕ: ಸಿದ್ದರಾಮಯ್ಯ ವಿದಾಯ ಭಾಷಣ

ವಾರ್ತಾಭಾರತಿವಾರ್ತಾಭಾರತಿ28 May 2026 3:46 PM IST
share
ನನ್ನ ರಾಜಕೀಯ ಜೀವನ ತೆರೆದ ಪುಸ್ತಕ: ಸಿದ್ದರಾಮಯ್ಯ ವಿದಾಯ ಭಾಷಣ
ಸುದ್ದಿ ಗೋಷ್ಠಿಯಲ್ಲಿ ಭಾವುಕರಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 28: ಎಂದೂ ಅಧಿಕಾರ ಮತ್ತು ಆಸ್ತಿ ಮಾಡಿಕೊಳ್ಳಲು ಹೋದ ವ್ಯಕ್ತಿ ನಾನಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ, ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಲೋಕಭವನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಗೃಹ ಕಚೇರಿ ‘ಕೃಷ್ಣಾ’ ದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಭಾವುಕರಾದರು.

"ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಮೊದಲಿನಿಂದಲೂ ಹೇಳಿದ್ದೆ. ಅದರಂತೆ ರಾಜೀನಾಮೆ ನೀಡಿದ್ದೇನೆ. ರಾಜ್ಯಪಾಲರು ಊರಿನಲ್ಲಿ ಇಲ್ಲ. ಆದ್ದರಿಂದ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗೆ ನೀಡಿದ್ದೇನೆ. ರಾಜ್ಯಪಾಲರು ಬಂದ ಬಳಿಕ ರಾಜೀನಾಮೆ ಪತ್ರ ಅಂಗೀಕರಿಸುತ್ತಾರೆ ಎಂಬ ವಿಶ್ವಾಸ ಇದೆ” ಎಂದರು.

“ಮುಂದಿನ ಮುಖ್ಯಮಂತ್ರಿ ಅವರಿಗೆ ಅವಕಾಶ ಮಾಡಿಕೊಡುವುದು ರಾಜ್ಯಪಾಲರ ಜವಾಬ್ದಾರಿ. ನಮ್ಮ ಪಕ್ಷ 135 ಸ್ಥಾನಗಳನ್ನು ಗೆದ್ದಿದೆ. ಇಬ್ಬರು ಪಕ್ಷೇತರ ಶಾಸಕರು ಬೆಂಬಲ ನೀಡಿದ್ದಾರೆ. ನಮಗೆ ಸಂಪೂರ್ಣ ಬಹುಮತವಿದೆ” ಎಂದು ಹೇಳಿದರು.

ತಮ್ಮ ರಾಜಕೀಯ ಜೀವನವನ್ನು ಸ್ಮರಿಸಿದ ಸಿದ್ದರಾಮಯ್ಯ, “ಸಂವಿಧಾನ ನಮ್ಮ ಪರಮ ಧ್ಯೇಯ. ಮತದಾರರೇ ನಮ್ಮ ಅಭಿಮಾನಿ ದೇವರುಗಳು. ನಾಡಿನ ಏಳು ಕೋಟಿ ಜನರ ಸೇವೆ ಮಾಡುವ ಅವಕಾಶ ಸಿಕ್ಕಿತ್ತು” ಎಂದರು.

“ಒಂದು ಬಾರಿ ಪ್ರತಿಪಕ್ಷ ನಾಯಕನಾಗಲು ಅವಕಾಶ ನೀಡಿದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದಗಳು” ಎಂದು ಹೇಳಿದರು.

“2006ರಲ್ಲಿ ಕಾಂಗ್ರೆಸ್ ಸೇರಿದೆ. ಪಕ್ಷದ ಕಾರ್ಯಕರ್ತರು, ಮುಖಂಡರು, ಶಾಸಕರು ಹಾಗೂ ಸಂಸದರು ಅಪಾರ ಪ್ರೀತಿ ತೋರಿಸಿದ್ದಾರೆ. ಅವರಿಗೆ ನಾನು ಚಿರಋಣಿ” ಎಂದರು.

“2013ರಿಂದ 2018 ಹಾಗೂ 2023ರಿಂದ 2026ರವರೆಗೆ ನನ್ನೊಂದಿಗೆ ಕೆಲಸ ಮಾಡಿದ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಧನ್ಯವಾದಗಳು” ಎಂದು ಹೇಳಿದರು.

ಈ ವೇಳೆ ಭಾವುಕರಾದ ಸಿದ್ದರಾಮಯ್ಯ, “ನಾನು ಹಳ್ಳಿಯಿಂದ ಬಂದ ವ್ಯಕ್ತಿ. ಶಾಸಕ, ಸಚಿವ, ಮುಖ್ಯಮಂತ್ರಿ ಆಗುವ ಕನಸನ್ನೂ ಕಂಡಿರಲಿಲ್ಲ. ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದೆ. ನಮ್ಮ ಕುಟುಂಬದಲ್ಲಿ ಯಾರೂ ರಾಜಕಾರಣದಲ್ಲಿ ಇರಲಿಲ್ಲ” ಎಂದು ಹೇಳಿದರು.

Tags

ಸಿದ್ದರಾಮಯ್ಯಲೋಕಭವನರಾಜ್ಯಪಾಲ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X