Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಚ್‌ಡಿಕೆ, ದೇವರಾಜೇಗೌಡ ವಿರುದ್ಧ...

ಎಚ್‌ಡಿಕೆ, ದೇವರಾಜೇಗೌಡ ವಿರುದ್ಧ ಎಸ್‍ಐಟಿಗೆ ಕಾಂಗ್ರೆಸ್ ದೂರು

ವಾರ್ತಾಭಾರತಿವಾರ್ತಾಭಾರತಿ9 May 2024 8:43 PM IST
share
ಎಚ್‌ಡಿಕೆ, ದೇವರಾಜೇಗೌಡ ವಿರುದ್ಧ ಎಸ್‍ಐಟಿಗೆ ಕಾಂಗ್ರೆಸ್ ದೂರು

ಬೆಂಗಳೂರು : ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ.ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿರುವ ವಿಡಿಯೋ ಚಿತ್ರಗಳು ನನ್ನ ಬಳಿ ಇದೆ ಎಂದು ಒಪ್ಪಿಕೊಂಡಿರುವ ಬಿಜೆಪಿ ಮುಖಂಡ ದೇವರಾಜೇಗೌಡ ಹಾಗೂ ತನಿಖೆ ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿಶೇಷ ತನಿಖಾ ತಂಡದ ಮುಖಸ್ಥರಿಗೆ ದೂರು ಕಾಂಗ್ರೆಸ್ ದೂರು ನೀಡಿದೆ.

ಗುರುವಾರ ಈ ಬಗ್ಗೆ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಪ್ರಕಾಶ್ ಸಲ್ಲಿಸಿದ್ದು, ಕುಮಾರಸ್ವಾಮಿಯವರ ಇಲ್ಲಸಲ್ಲದ ಹೇಳಿಕೆಯಿಂದ ಸಂತ್ರಸ್ತ ಮಹಿಳೆಯರು ತನಿಖಾ ತಂಡದ ಮುಂದೆ ಬಂದು ದೂರು ನೀಡಲು ಹಾಗೂ ನಿರ್ಭಿತಿಯಿಂದ ಮಾಹಿತಿ ನೀಡಲು ಭಯಪಡುತ್ತಿದ್ದಾರೆ. ಕುಮಾರಸ್ವಾಮಿಯವರಿಗೆ ಸಂತ್ರಸ್ತರಿರುವ ಸ್ಥಳ ಹಾಗೂ ಈ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಪ್ರಜ್ವಲ್‍ರೇವಣ್ಣನ ಕಾರು ಚಾಲಕ ಕಾರ್ತಿಕ್ ಇರುವ ಮಾಹಿತಿಯನ್ನು ಅವರೇ ಬಹಿರಂಗ ಪಡಿಸಿದ್ದಾರೆ. ಆಗಾದರೆ ಪ್ರಕರಣ ರೂವಾರಿ ಹಾಗೂ ಪ್ರಮುಖ ಆರೋಪಿ ಪ್ರಜ್ವಲ್ ತಲೆಮರೆಸಿಕೊಂಡಿರುವ ಬಗ್ಗೆ ಕುಮಾರಸ್ವಾಮಿ ಅವರ ಬಳಿ ಮಾಹಿತಿ ಇರಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ದೇವರಾಜೇಗೌಡ ಮಾಧ್ಯಮಗಳಿಗೆ ನೀಡಿರುವ ಸಂದರ್ಶನದಲ್ಲಿ ಹಾಗೂ ಬಿಜೆಪಿ ವರಿಷ್ಠರಿಗೆ ಬರದಿರುವ ಪತ್ರದಲ್ಲಿ ಅಶ್ಲೀಲ ವಿಡಿಯೋ ಚಿತ್ರಗಳು ನನ್ನ ಬಳಿ ಇದೆ ಎಂದು ಒಪ್ಪಿಕೊಂಡಿರುತ್ತಾರೆ. ಆದರೆ, ಕಾನೂನು ಬಗ್ಗೆ ಅರಿವಿರುವ ಹಾಗೂ ವೃತ್ತಿಯಲ್ಲಿ ವಕೀಲರಾಗಿರುವ ಅವರಿಗೆ ಎಲ್ಲ ಮಾಹಿತಿ ತಿಳಿದಿದ್ದರೂ ಏಕೆ ಸಂಬಂಧಪಟ್ಟ ಪೊಲೀಸರು ಅಥವಾ ತನಿಖಾ ಸಂಸ್ಥೆಗೆ ಅಥವಾ ಮಹಿಳಾ ಆಯೋಗಕ್ಕೆ ದೂರನ್ನು ನೀಡಿಲ್ಲ ಎಂದು ದೂರಿನಲ್ಲಿ ಪ್ರಶ್ನಿಸಿದ್ದಾರೆ.

ದೇವರಾಜೇಗೌಡ ಹಾಗೂ ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ಮಾಹಿತಿಯನ್ನು ಆಧರಿಸಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X