Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷ ...

ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಕಾರ್ಯಕರ್ತರ ನೇಮಕ

ವಾರ್ತಾಭಾರತಿವಾರ್ತಾಭಾರತಿ29 Feb 2024 10:24 AM IST
share
ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷ  ಸ್ಥಾನಕ್ಕೆ  ಕಾಂಗ್ರೆಸ್ ಕಾರ್ಯಕರ್ತರ ನೇಮಕ

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನವೇ, ಕಾಂಗ್ರೆಸ್ ನ 44 ಮುಖಂಡರು ಹಾಗೂ ಕಾರ್ಯಕರ್ತರನ್ನು ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ನೂತನವಾಗಿ ನೇಮಕಗೊಂಡ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪಟ್ಟಿ ಈ ಕೆಳಗಿನಂತಿದೆ.

1. ಕಾಂತಾ ನಾಯ್ಕ- ಅಧ್ಯಕ್ಷರು, ಕೌಶಲ್ಯಾಭಿವೃದ್ಧಿ ನಿಗಮ

2. ಮುಂಡರಗಿ ನಾಗರಾಜ್- ಅಧ್ಯಕ್ಷರು, ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ

3. ವಿನೋದ್ ಅಸೂಟಿ- ಉಪಾಧ್ಯಕ್ಷರು,ಕ್ರೀಡಾ ಪ್ರಾಧಿಕಾರ

4. ಬಿ.ಹೆಚ್.ಹರೀಶ್- ಅಧ್ಯಕ್ಷರು, ಕೃಷಿ ಉತ್ಪನ್ನ ರಫ್ತು ನಿಗಮ

5. ಅಂಶುಮಂತ್- ಅಧ್ಯಕ್ಷರು, ಭದ್ರಾ ಕಾಡಾ ಅಭಿವೃದ್ಧಿ ನಿಗಮ

6. ಆಂಜನೇಯಲು- ಅಧ್ಯಕ್ಷರು, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ

7. ಯೋಗೇಶ್ ಬಾಬು- ಅಧ್ಯಕ್ಷರು, ದ್ರಾಕ್ಷಾರಸ ಮಂಡಳಿ

8. ಮರಿಗೌಡ- ಅಧ್ಯಕ್ಷರು, ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ

9. ಎಸ್.ಮನೋಹರ್- ಅಧ್ಯಕ್ಷರು, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

10. ದೇವೇಂದ್ರಪ್ಪ- ಅಧ್ಯಕ್ಷರು, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ

11. ರಾಜಶೇಖರ್- ಅಧ್ಯಕ್ಷರು, ಜೈವಿಕ ಇಂಧನ ಮಂಡಳಿ

12. ಅಯೂಬ್ ಖಾನ್-ಅಧ್ಯಕ್ಷರು, ಬಣ್ಣ ಮತ್ತು ಅರಗು ಕಾರ್ಖಾನೆ

13. ಮಮತಾ ಗಟ್ಟಿ- ಅಧ್ಯಕ್ಷರು, ಗೇರು ಅಭಿವೃದ್ಧಿ ನಿಗಮ

14. ಪಲ್ಲವಿ ಜಿ- ಅಧ್ಯಕ್ಷರು, ಸಾಂಬಾರು ಅಭಿವೃದ್ಧಿ ನಿಗಮ

15. ಹೆಚ್.ಸಿ.ಸುಧೀಂದ್ರ- ಅಧ್ಯಕ್ಷರು, ತೆಂಗು ಅಭಿವೃದ್ಧಿ ಮಂಡಳಿ

16. ಡಾ.ನಾಗಲಕ್ಷ್ಮಿಚೌದರಿ- ಅಧ್ಯಕ್ಷರು, ರಾಜ್ಯಮಹಿಳಾ ಆಯೋಗ

17. ಹೆಚ್.ಎಸ್.ಸುಂದರೇಶ್- ಅಧ್ಯಕ್ಷರು, ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರ

18. ಜಯಸಿಂಹ- ಅಧ್ಯಕ್ಷರು, ಬ್ರಾಹ್ಮಣ ಅಭಿವೃದ್ಧಿ ನಿಗಮ

19. ವಿಜಯ್ ಮುಳುಗುಂದ- ಅಧ್ಯಕ್ಷರು, ಉಪನಗರ ವರ್ತುಲ ಯೋಜನಾ ಪ್ರಾಧಿಕಾರ

20. ಮರಿಸ್ವಾಮಿ- ಅಧ್ಯಕ್ಷರು, ಕಾಡಾ ಮೈಸೂರು

21. ಸದಾಶಿವ ಉಲ್ಲಾಳ್- ಅಧ್ಯಕ್ಷರು, ಮಂಗಳೂರುನಗರಾಭಿವೃದ್ಧಿ ಪ್ರಾಧಿಕಾರ

22. ರಘುನಂದನ್ ರಾಮಣ್ಣ- ಅಧ್ಯಕ್ಷರು, ಬೆಂ.ಮೈಸೂರ್ ಕಾರಿಡಾರ್

23. ಬಸವರಾಜ ಜಾಬಶೆಟ್ಟಿ-ಅಧ್ಯಕ್ಷರು, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ

24. ಸಾಧು ಕೋಕಿಲ- ಅಧ್ಯಕ್ಷರು, ಕರ್ನಾಟಕ ಚಲನಚಿತ್ರ ಅಕಾಡೆಮಿ

25. ಆರ್.ಎಂ.ಮಂಜುನಾಥ್- ಅಧ್ಯಕ್ಷರು,ಮಲೆನಾಡು ಪ್ರದೇಶ ಅಭಿವೃದ್ಧಿ

26. ಜಯಣ್ಣ- ಅಧ್ಯಕ್ಷರು, ಅನುಸೂಚಿನ ಬುಡಕಟ್ಟು ಆಯೋಗ

27. ಆರ್.ಸಂಪತ್ ರಾಜ್- ಅಧ್ಯಕ್ಷರು, ಅಂಬೇಡ್ಕರ್ ಅಭಿವೃದ್ಧಿ ನಿಗಮ

28. ಪದ್ಮಾವತಿ- ಅಧ್ಯಕ್ಷರು, ಮಹಿಳಾ ಅಭಿವೃದ್ಧಿ ನಿಗಮ

29. ಶ್ರೀನಿವಾಸ್- ಅಧ್ಯಕ್ಷರು, ಪ್ರವಾಸೋಧ್ಯಮ ಅಭಿವೃದ್ಧಿ ನಿಗಮ

30. ಶಾಕಿರ್ ಸನದಿ- ಅಧ್ಯಕ್ಷರು, ಹು- ಧಾ ನಗರಾಭಿವೃದ್ಧಿ

31. ಸೋಮಣ್ಣ ಬೇವಿನಮರದ- ಅಧ್ಯಕ್ಷರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ

32. ಮೆಹಬೂಬ್ ಪಾಷಾ- ಅಧ್ಯಕ್ಷರು, ಕಂಠೀರವ ಸ್ಟುಡಿಯೋ

33. ಕೀರ್ತಿಗಣೇಶ್- ಅಧ್ಯಕ್ಷರು, ದೇವರಾಜ ಅರಸು ಅಭಿವೃದ್ಧಿ ನಿಗಮ

34. ಮಜರ್ ಖಾನ್- ಅಧ್ಯಕ್ಷರು, ಅರಸು ಟ್ರಕ್ ಟರ್ಮಿನಲ್

35. ಸವಿತಾ ರಘು- ಅಧ್ಯಕ್ಷರು, ಸಫಾಯಿಕರ್ಮಚಾರಿ

36. ಜಿ.ಎಸ್.ಮಂಜುನಾಥ್- ಉಪಾಧ್ಯಕ್ಷರು, ರಾಜ್ಯ ಕಾರ್ಮಿಕ ಕಲ್ಯಾಣ

37. ಮಾಲಾ ನಾರಾಯಣರಾವ್- ಅಧ್ಯಕ್ಷರು, ಮೀನುಗಾರಿಕೆ ಅಭಿವೃದ್ಧಿ ನಿಗಮ

38. ರಿಜ್ವಾನ್- ಅಧ್ಯಕ್ಷರು, ಮಾವು ಅಭಿವೃದ್ಧಿ ನಿಗಮ

39. ಕೇಶವ ರೆಡ್ಡಿ- ಅಧ್ಯಕ್ಷರು, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ

40. ತಾಜ್ ಫೀರ್- ಅಧ್ಯಕ್ಷರು, ಚಿತ್ರದುರ್ಗ ನಗರಾಭಿವೃದ್ಧಿ

41. ಗಂಗಾಧರ್-ಅಧ್ಯಕ್ಷರು, ಮೈಸೂರು ಸಕ್ಕರೆ ಕಾರ್ಖಾನೆ

42. ಅಲ್ತಾಫ್- ಅಧ್ಯಕ್ಷರು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ

43. ಲಲಿತ್ ರಾಘವ್- ಅಧ್ಯಕ್ಷರು, ಕರ್ನಾಟಕ ವಿದ್ಯುತ್ ಕಾರ್ಖಾನೆ

44. ಕೆ. ಮರಿಗೌಡ- ಅಧ್ಯಕ್ಷರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ




share
ವಾರ್ತಾಭಾರತಿ
ವಾರ್ತಾಭಾರತಿ
Next Story
X