Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಂದುವರಿದ ಒತ್ತುವರಿ ತೆರವು...

ಮುಂದುವರಿದ ಒತ್ತುವರಿ ತೆರವು ಕಾರ್ಯಾಚರಣೆ; ಯಲಹಂಕದಲ್ಲಿ 10 ಕೋಟಿ ರೂ. ಮೌಲ್ಯದ ಸರಕಾರಿ ಜಮೀನು ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ6 Oct 2023 7:28 PM IST
share
ಮುಂದುವರಿದ ಒತ್ತುವರಿ ತೆರವು ಕಾರ್ಯಾಚರಣೆ; ಯಲಹಂಕದಲ್ಲಿ 10 ಕೋಟಿ ರೂ. ಮೌಲ್ಯದ ಸರಕಾರಿ  ಜಮೀನು ವಶಕ್ಕೆ

ಬೆಂಗಳೂರು, ಅ.6: ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಕಂದಾಯ ಇಲಾಖೆ ಅಧಿಕಾರಿಗಳು, ಯಲಹಂಕ ತಾಲೂಕು, ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರಲ್ಲಿ ಒತ್ತುವರಿಯಾಗಿದ್ದ ಸುಮಾರು 10 ಕೋಟಿ ರೂ. ಮೌಲ್ಯದ 6.05 ಎಕರೆ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಾದ್ಯಂತ ಭೂ ಒತ್ತುವರಿ ತೆರವು ಮಾಡುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರಂತೆ ಕಳೆದ ವಾರ ಯಲಹಂಕದ ಬಾಗಲೂರಿನ ಬಳಿ 25 ಕೋಟಿ ರೂ. ಮೌಲ್ಯದ 6.07 ಎಕರೆ ಸರ್ಕಾರಿ ಭೂ ಒತ್ತುವರಿ ತೆರವುಗೊಳಿಸಲಾಗಿತ್ತು. ಈಗ ಕಾರ್ಯಾಚರಣೆ ಮುಂದುವರಿಸಿ ಇನ್ನಷ್ಟು ಒತ್ತುವರಿ ತೆರವು ಮಾಡಲಾಗಿದೆ.

ಯಲಹಂಕ ತಾಲೂಕು ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 28ರ ಜಮೀನಿಗೆ ಸಂಬಂಧಿಸಿದಂತೆ, ಗೋಮಾಳದ ಜಮೀನಿಗೆ ವಿವರವಾದ ವರದಿಯನ್ನು ದಾಖಲೆಗಳೊಂದಿಗೆ ಸಲ್ಲಿಸಲು ಮತ್ತು ಜಮೀನಿನಲ್ಲಿ ಯಾವುದೇ ಖಾತೆ ಅನುಭವವಿಲ್ಲದೇ ಇರುವ ಒತ್ತುವರಿದಾರರನ್ನು ಖುಲ್ಲಾಪಡಿಸಿ ಕ್ರಮವಹಿಸುವಂತೆ ನಿರ್ದೇಶಿಸಲಾಗಿತ್ತು.

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 104 ರ ಅಡಿ ವಿಚಾರಣೆ ನಡೆಸಲು ನಿರ್ಧರಿಸಿ ಪ್ರತಿವಾದಿಗಳಿಗೆ ನೋಟೀಸ್ ಕೂಡ ನೀಡಲಾಗಿತ್ತು. ಅದರಂತೆ ಕಟ್ಟಿಗೇನಹಳ್ಳಿಯ ಸರ್ವೆ ಸಂಖ್ಯೆ 28 ರ ಜಮೀನಿನಲ್ಲಿ ತಾಲೂಕು ಮೋಜಿಣಿದಾರರು ಒತ್ತುವರಿ ಎಂದು ಗುರುತಿಸಿದ 6.05 ಎಕರೆ ಜಮೀನನಲ್ಲಿ ಒತ್ತುವರಿ ತೆರವುಗೊಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X