Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಕ್ಟೋಬರ್ 17 ರಿಂದ 21 ರವರೆಗೆ ದಸರಾ...

ಅಕ್ಟೋಬರ್ 17 ರಿಂದ 21 ರವರೆಗೆ ದಸರಾ ಕವಿಗೋಷ್ಠಿ: ಕವಿ ಜಯಂತ್ ಕಾಯ್ಕಿಣಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ11 Oct 2023 6:21 PM IST
share
ಅಕ್ಟೋಬರ್ 17 ರಿಂದ 21 ರವರೆಗೆ ದಸರಾ ಕವಿಗೋಷ್ಠಿ: ಕವಿ ಜಯಂತ್ ಕಾಯ್ಕಿಣಿ ಉದ್ಘಾಟನೆ

ಮೈಸೂರು,ಅ.11: ಈ ಬಾರಿಯ ದಸರಾ ಮಹೋತ್ಸವದ ಕವಿಗೋಷ್ಠಿ ವೈವಿಧ್ಯಪೂರ್ಣವಾಗಿದೆ. ಅ. 17ರಿಂದ 21ರವರೆಗೆ 7 ವಿಭಾಗಗಳಲ್ಲಿ ಕವಿಗೋಷ್ಠಿ ಜರುಗಲಿದೆ. 250ಕ್ಕೂ ಹೆಚ್ಚು ಭಾಗಿಗಳು ಪಾಲ್ಗೊಳ್ಳುತ್ತಿದ್ದಾರೆ.

ನಗರ ಪಾಲಿಕೆ ಕೌನ್ಸಿಲ್‌ ಸಭಾಂಗಣದಲ್ಲಿ ಬುಧವಾರ ದಸರಾ ಕವಿಗೋಷ್ಠಿ ಉಪ ಸಮಿತಿ ಉಪ ವಿಶೇಷಾಧಿಕಾರಿ ಡಾ.ಎಂ. ದಾಸೇಗೌಡ ಪೋಸ್ಟರ್‌ ಲೋಕಾರ್ಪಣೆ ಮಾಡಿ ಈ ಬಗ್ಗೆಮಾಹಿತಿ ನೀಡಿದರು.

ಅ. 17ರಂದು ಬೆಳಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ಕಾವ್ಯ ಸಂಭ್ರಮವನ್ನು ಕವಿ ಜಯಂತ ಕಾಯ್ಕಿಣಿ ಉದ್ಘಾಟಿಸುವರು. ಶಾಸಕ ಕೆ. ಹರೀಶ್‌ಗೌಡ ಅಧ್ಯಕ್ಷತೆ ವಹಿಸುವರು. ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ಸಾಹಿತಿ ಕುಂ. ವೀರಭದ್ರಪ್ಪ ಅತಿಥಿಗಳಾಗಿ ಪಾಲ್ಗೊಳ್ಳುವರು. ಗುರುರಾಜ್‌ ಮೈಸೂರು, ದೇವಾನಂದ ವರಪ್ರಸಾದ್‌ ತಂಡದವರು ಜಾನಪದ ಗಾಯನ ಇರಲಿದೆ. ಅ. 18ರಂದು ಬೆಳಗ್ಗೆ 11 ಗಂಟೆಗೆ ರಾಣಿಬಹದ್ದೂರ್‌ ಸಭಾಂಗಣದಲ್ಲಿ ಚಿಗುರು ಕವಿಗೋಷ್ಠಿಯನ್ನು ಶಾಸಕ ಹರೀಶ್‌ಗೌಡ ಉದ್ಘಾಟಿಸುವರು. ಕವಯತ್ರಿ ಡಾ.ಎನ್‌.ಕೆ. ಲೋಲಾಕ್ಷಿ, ಮಕ್ಕಳ ಸಾಹಿತಿ ಫಾ.ಗು. ಸಿದ್ದಾಪುರ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಮಹಿಳಾ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕವಯತ್ರಿ ಸವಿತಾ ನಾಗಭೂಷಣ ವಹಿಸುವರು. ಕಲಾವಿದ ಚಿತ್ಕಾಳ ಬಿರಾದರ್‌, ಕವಿ ಸತೀಶ್‌ ಕುಲಕರ್ಣಿ ಭಾಗವಹಿಸುವರು ಎಂದು ತಿಳಿಸಿದರು.

ಅ. 19ರಂದು ಬೆಳಗ್ಗೆ 11 ಗಂಟೆಗೆ ರಾಣಿಬಹದ್ದೂರ್‌ ಸಭಾಂಗಣದಲ್ಲಿ ಪ್ರಾದೇಶಿಕ ಕವಿಗೋಷ್ಠಿಯನ್ನು ಸಾಹಿತಿ ಎಸ್‌‍.ಜಿ.ಸಿದ್ಧರಾಮಯ್ಯ ಉದ್ಘಾಟಿಸುವರು. ಚ.ಸರ್ವಮಂಗಳ ಅಧ್ಯಕ್ಷತೆ ವಹಿಸುವರು. ಸಾಹಿತಿ ಡಾ.ಎಚ್‌.ಟಿ. ಪೋತೆ ಅತಿಥಿಯಾಗಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಯುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕವಯತ್ರಿ ಡಾ.ವಿನಯಾ ಒಕ್ಕುಂದ ವಹಿಸುವರು. ಶಾಸಕ ಶ್ರೀವತ್ಸ, ಕವಿ ಡಾ.ಎಚ್‌.ಸಿ. ಸತ್ಯನಾರಾಯಣ ಭಾಗವಹಿಸುವರು. ಅ. 19ರಂದು ಸಂಜೆ 7 ಗಂಟೆಗೆ ಕ್ಲಾಸಿಕ್‌ ಕನ್ವೆನ್ಷನ್‌ ಹಾಲ್‌ನಲ್ಲಿ ಉರ್ದು ಕವಿಗೋಷ್ಠಿ ನಡೆಯಲಿದೆ. ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಉದ್ಘಾಟಿಸುವರು. ಶಾಸಕರಾದ ತನ್ವೀರ್‌ ಸೇಠ್‌, ಜಿ.ಟಿ.ದೇವೇಗೌಡ ಭಾಗವಹಿಸುವರು. ಅ. 21ರಂದು ಕಲಾಮಂದಿರದಲ್ಲಿ ಪ್ರಧಾನ ಕವಿಗೋಷ್ಠಿ ನಡೆಯಲಿದೆ. ಕವಯತ್ರಿ ಶಶಿಕಲಾ ವಸ್ತ್ರದ ಉದ್ಘಾಟಿಸುವರು. ಕವಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅಧ್ಯಕ್ಷತೆ ವಹಿಸುವರು. ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ಶಾಸಕ ಕೆ.ಹರೀಶ್‌ಗೌಡ ಭಾಗವಹಿಸುವರು ಎಂದು ಹೇಳಿದರು.

ದಸರಾ ಕವಿಗೋಷ್ಠಿ ಉಪ ಸಮಿತಿ ಕಾರ್ಯಾಧ್ಯಕ್ಷೆ ಪ್ರೊ.ವಿಜಯಕುಮಾರಿ ಎಸ್‌‍.ಕರಿಕಲ್‌, ಕಾರ್ಯದರ್ಶಿ ಗಿರಿಧರ್‌ ಭಾಗವಹಿಸಿದ್ದರು.

ಹಾಸ್ಯ-ಚುಟುಕು ಕವಿಗೋಷ್ಠಿಯಲ್ಲಿ 20, ಚಿಗುರು ಕವಿಗೋಷ್ಠಿ 40, ಮಹಿಳಾ ಕವಿಗೋಷ್ಠಿ 40, ಪ್ರಾದೇಶಿಕ ಕವಿಗೋಷ್ಠಿಯಲ್ಲಿ 42, ಯುವ ಕವಿಗೋಷ್ಠಿಯಲ್ಲಿ 40, ಉರ್ದು ಕವಿಗೋಷ್ಠಿಯಲ್ಲಿ 20, ಪ್ರಧಾನ ಕವಿಗೋಷ್ಠಿಯಲ್ಲಿ 40 ಕವಿಗಳು ಪಾಲ್ಗೊಳ್ಳುವರು.

ದಸರಾ ಕವಿಗೋಷ್ಠಿಗೆ 35 ಲಕ್ಷ ರೂ. ಅನುದಾನ ಕೇಳಲಾಗಿದೆ. ಇಷ್ಟು ಅನುದಾನ ಸಿಗಲಿದೆ. ಕಳೆದ ದಸರಾಗಿಂತ ಕವಿಗಳಿಗೆ ಹೆಚ್ಚಿನ ಗೌರವ ಧನ ನೀಡಲಾಗುತ್ತಿದೆ. ವಸತಿ, ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲ ಕವಿಗಳಿಗೂ ಆಹ್ವಾನ ನೀಡಲಾಗಿದೆ. ನಿಯಮಾನುಸಾರವೇ ಕವಿಗಳ ಆಯ್ಕೆ ಮಾಡಲಾಗಿದೆ.

-ಡಾ.ಎಂ. ದಾಸೇಗೌಡ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X