Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಕರ್ನಾಟಕ ಬಂದ್ʼ ಬಗ್ಗೆ ಸೆ.25 ರಂದು...

ʼಕರ್ನಾಟಕ ಬಂದ್ʼ ಬಗ್ಗೆ ಸೆ.25 ರಂದು ತೀರ್ಮಾನ: ವಾಟಾಳ್ ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ23 Sept 2023 6:31 PM IST
share
ʼಕರ್ನಾಟಕ ಬಂದ್ʼ ಬಗ್ಗೆ ಸೆ.25 ರಂದು ತೀರ್ಮಾನ: ವಾಟಾಳ್ ನಾಗರಾಜ್

ಬೆಂಗಳೂರು, ಸೆ.23: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಸೋಮವಾರ ನಡೆಯುತ್ತಿರುವ ಬೆಂಗಳೂರು ಬಂದ್‍ಗೆ ನನ್ನ ಬೆಂಬಲವಿದ್ದು, ಅದೇ ದಿನ ಕರ್ನಾಟಕ ಬಂದ್ ಬಗ್ಗೆ ತೀರ್ಮಾನಿಸಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನದಿ, ಗಡಿ ಸೆರಿ ಹಲವು ವಿಚಾರಗಳಿಗಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಇಂದು ಗಂಭೀರವಾದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಸರಕಾರ ನೀರು ಬಿಡಲು ಸಿದ್ದವಾಗಿದ್ದೇವೆ ಎಂದು ಹೇಳುತ್ತಿದೆ. ಯಾರನ್ನು ಕೇಳಿ ಈ ನಿರ್ಧಾರ ಮಾಡಿದೆ ಎಂದು ಪ್ರಶ್ನಿಸಿದರು.

ಕೋರ್ಟ್ ಹೇಳಿರೋದು ನಿಮ್ಮ ತಂಟೆಗೆ ಬರಲ್ಲ, ಪ್ರಾಧಿಕಾರಕ್ಕೆ ಹೋಗಿ ಎಂದು ಹೇಳಿದೆ. ಈಗ ಸರಕಾರ ಯಾರ ಮಾತನ್ನೂ ಕೇಳದೆ ನೀರು ಬಿಡುತ್ತಿದೆ. ನೀವೆ ತೀರ್ಮಾನ ತೆಗೆದುಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಹೇಳಿದಾಗ ಪ್ರಧಾನಿ ಮನೆಯ ಮುಂದೆ ಕುಳಿತು ಮನವರಿಕೆ ಮಾಡಿಕೊಡಬೇಕಿತ್ತು. ಪ್ರಾಮಾಣಿಕ ಚಿಂತನೆ ಮಾಡಿ ಒಂದು ಹಂತಕ್ಕೆ ಬರಬೇಕಿತ್ತು ಎಂದು ಅವರು ತಿಳಿಸಿದರು.

ಪ್ರಧಾನ ಮಂತ್ರಿ ಮೇಲೆ ಒತ್ತಡ ತರದೇ ಯಡಿಯೂರಪ್ಪ, ಬೊಮ್ಮಾಯಿ ಮೈಸೂರು ಬ್ಯಾಂಕ್ ಸರ್ಕಲ್ ಪ್ರತಿಭಟನೆ ಯಾಕೆ ಮಾಡುತ್ತಿದ್ದಾರೆ. ಮೋದಿ ಮತ್ತು ಅಮಿತ್ ಷಾ ಅವರ ಮೇಲೆ ಅವರು ಒತ್ತಡ ಹಾಕಿಲ್ಲ ಎಂದ ಅವರು, ಒಂದು ವೇಳೆ ಬಿಜೆಪಿ ನಾಯಕರು ಒತ್ತಡ ಹಾಕದಿದ್ದಲ್ಲಿ. ಕೇಂದ್ರ ಸರಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ನಾವು ಹೋರಾಟ ಮಾಡುತ್ತೇವೆ. ಇನ್ನು ಜೆಡಿಎಸ್‍ನವರು ಶುಕ್ರವಾರದಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಆದರೆ ನೀರಿನ ಬಗ್ಗೆ ಮಾತಾಡಿಲ್ಲ ಎಂದು ಹೇಳಿದರು.

ಕಾವೇರಿ ನದಿ ನೀರಿನ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಶಾಸಕ ಸಭೆ ಕರೆದು ಸರ್ವಾನುಮತದಿಂದ ತೀರ್ಮಾನ ಮಾಡಬೇಕು. ನೀರು ಬಿಡಲು ಸಾಧ್ಯವಿಲ್ಲ ಎಂದು ಶಾಸನ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು. ಅದರ ಮೇಲೂ ನೀರು ನೀಡಬೇಕು ಎನ್ನುವ ಪರಿಸ್ಥಿತಿ ಬಂದರೆ ಅಧಿಕಾರ ಬಿಟ್ಟು, ಕೂಡಲೇ ರಾಜನಾಮೆ ನೀಡಬೇಕು ಎಂದು ಅವರು ಹೇಳಿದರು.

ಸೋಮವಾರದವರೆಗೆ ಸಿಎಂಗಳ ಸಭೆ ಕರೆದು, ತೀರ್ಮಾನ ತೆಗೆದುಕೊಳ್ಳವ ಸಮಯಾವಕಾಶ ನೀಡುತ್ತಿದ್ದೇವೆ. ತೀರ್ಮಾನಕ್ಕೆ ಬರದಿದ್ದರೆ ಸೋಮವಾರ ಸಭೆ ಮಾಡಿ ಕರ್ನಾಟಕ ಬಂದ್ ಬಗ್ಗೆ ತೀರ್ಮಾನ ಮಾಡುತ್ತೇವೆ. ಅಖಂಡ ಕರ್ನಾಟಕದ ಹೋರಾಟ ಈಗ ಅನಿವಾರ್ಯವಾಗಿದ್ದು, ಎಲ್ಲ ಸಂಘಟನೆಗಳು ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.

ಅಖಂಡ ಕರ್ನಾಟಕ ಬಂದ್ ದಿನಾಂಕ: ಸೋಮವಾರ ವುಡ್ ಲ್ಯಾಂಡ್ಸ್ ಹೋಟೆಲ್‍ನಲ್ಲಿ ಎಲ್ಲ ಕನ್ನಡಪರ ಹೋರಾಟಗಾರರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಖಂಡ ಕರ್ನಾಟಕ ಬಂದ್ ದಿನಾಂಕ ಘೋಷಣೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X