Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಖರ್ಗೆ ಮೈಬಣ್ಣದ ಕುರಿತು ಅವಹೇಳನಕಾರಿ...

ಖರ್ಗೆ ಮೈಬಣ್ಣದ ಕುರಿತು ಅವಹೇಳನಕಾರಿ ಹೇಳಿಕೆ: ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ದೂರು

ವಾರ್ತಾಭಾರತಿವಾರ್ತಾಭಾರತಿ2 Aug 2023 8:44 PM IST
share
ಖರ್ಗೆ ಮೈಬಣ್ಣದ ಕುರಿತು ಅವಹೇಳನಕಾರಿ ಹೇಳಿಕೆ: ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು, ಆ.2: ಕಸ್ತೂರಿ ರಂಗನ್ ವರದಿ ಜಾರಿ ವಿಚಾರವಾಗಿ ನಡೆದ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಆಕ್ರೋಶ ಹೊರಹಾಕಿದ್ದು, ಇಲ್ಲಿನ ಹೈಗೌಂಡ್ಸ್ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಮಾಡಿದೆ.

ಬುಧವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ನೇತೃತ್ವದ ನಿಯೋಗ ಇಲ್ಲಿನ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಮಲ್ಲಿಕಾರ್ಜುನ್ ಖರ್ಗೆ ಅವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಆರಗ ಜ್ಞಾನೇಂದ್ರ, ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ. ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಇವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆ ಅವರನ್ನು ಅವಮಾನಿಸಿದ್ದಲ್ಲ, ಖರ್ಗೆ ಅವರ ಹೆಸರಲ್ಲಿ ಇಡೀ ಮೂಲನಿವಾಸಿ ದಲಿತರಿಗೆ ಮಾಡಿದ ಅವಮಾನ. ಬಣ್ಣದ ಬಗೆಗಿನ ಶೋಷಣೆ, ಅವಮಾನವನ್ನು ತೊಡೆದುಹಾಕಲು ಜಾಗತಿಕ ಮಟ್ಟದಲ್ಲಿ ಚಳವಳಿಗಳು ನಡೆದಿವೆ, ಪಾಶ್ಚಿಮತ್ಯ ದೇಶಗಳಲ್ಲಿ ಮೈಬಣ್ಣದ ಬಗ್ಗೆ, ದೈಹಿಕ ರೂಪದ ಬಗ್ಗೆ ಅವಮಾನಿಸಿದರೆ ಮಹಾ ಅಪರಾಧಿಯಂತೆ ಕಾಣಲಾಗುತ್ತದೆ ಎಂದು ಹೇಳಿದರು.

ಅಲ್ಲದೆ, ಇಲ್ಲಿನ ಬಿಜೆಪಿಗರು ದಲಿತರನ್ನು, ದಲಿತರ ಮೈಬಣ್ಣವನ್ನು, ರೂಪವನ್ನು ಅವಮಾನಿಸುವುದು ಹೆಗ್ಗಳಿಕೆಯಾಗಿ ನೋಡುತ್ತದೆ. ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಜ್ಞಾನೇಂದ್ರ ಅವರನ್ನು ಉಚ್ಚಾಟನೆ ಮಾಡಬೇಕು. ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ್ ಖರ್ಗೆಯವರ ಹಾಗೂ ದಲಿತರ ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X