Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇವೇಗೌಡರ ಮೌಲ್ಯ, ಜಾತಿ ಕೆಡಿಸಿದ...

ದೇವೇಗೌಡರ ಮೌಲ್ಯ, ಜಾತಿ ಕೆಡಿಸಿದ ಕುಮಾರಸ್ವಾಮಿ: ಡಿ.ಕೆ.ಶಿವಕುಮಾರ್

''ಕುಮಾರಸ್ವಾಮಿ ಅವರ ಅಸೂಯೆಗೆ ಯಾವುದೇ ಮದ್ದಿಲ್ಲ''

ವಾರ್ತಾಭಾರತಿವಾರ್ತಾಭಾರತಿ14 Nov 2023 4:41 PM IST
share
ದೇವೇಗೌಡರ ಮೌಲ್ಯ, ಜಾತಿ ಕೆಡಿಸಿದ ಕುಮಾರಸ್ವಾಮಿ: ಡಿ.ಕೆ.ಶಿವಕುಮಾರ್

ಬೆಂಗಳೂರು, ನ.14: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಚ್.ಡಿ. ದೇವೇಗೌಡ ಅವರ ಕೊನೆಗಾಲದಲ್ಲಿ ಅವರ ಜಾತಿ ಕೆಡಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಜೀವನದ ಉದ್ದಕ್ಕೂ ಕಾಪಾಡಿಕೊಂಡು ಬಂದಿದ್ದ ಮೌಲ್ಯಗಳನ್ನ ಅವರ ಕೊನೆಗಾಲದಲ್ಲಿ ಕುಮಾರಸ್ವಾಮಿ ನಾಶ ಮಾಡಿದ್ದಾರೆ ಎಂದು ಟೀಕಿಸಿದರು.

'ದೇವೇಗೌಡರಿಗೆ ವಿಧಿಯೇ ಇಲ್ಲದಂತೆ ಕುಮಾರಸ್ವಾಮಿ ಮಾಡಿದ್ದು ನೋಡಿದರೆ, ನನಗೇ ಅಯ್ಯೋ ಅನಿಸುತ್ತದೆ. ಎನ್‌ಡಿಎ ಸರಕಾರದ ಜೊತೆ ಕೈ ಜೋಡಿಸಿರುವ ಕುಮಾರಸ್ವಾಮಿ ಅವರಿಗೆ ಒಳ್ಳೆಯದಾಗಲಿ' ಎಂದು ಹೇಳಿದರು.

ಅಸೂಯೆಗೆ ಮದ್ದಿಲ್ಲ: ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ, ಈ ವಿಚಾರವಾಗಿ ಚರ್ಚೆಗೆ ಸಿದ್ಧ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ, ಪಾಪ, ಕುಮಾರಸ್ವಾಮಿ ಅವರಿಗೆ ಅಸೂಯೆ, ಈ ಅಸೂಯೆಗೆ ಯಾವುದೇ ಮದ್ದಿಲ್ಲ. ನನಗೆ ಈ ಅವಕಾಶ ಸಿಕ್ಕಿಲ್ಲವಲ್ಲ ಎಂದು ಕೈ, ಕೈ ಹಿಸುಕಿಕೊಳ್ಳುತ್ತಿದ್ದಾರೆ ಎಂದರು.

ಶಕ್ತಿ ಯೋಜನೆಯಿಂದ ಈವರೆಗೂ ರಾಜ್ಯದ ಕೋಟ್ಯಂತರ ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಓಡಾಡಿದ್ದಾರೆ‌. ಪ್ರತಿ ತಿಂಗಳು 1 ಕೋಟಿಗೂ ಹೆಚ್ಚಿನ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ತಲುಪುತ್ತಿದೆ. ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣದ ಜನತೆ ಸೇರಿದಂತೆ ಅವರ ಪಕ್ಷದ ಕರ‍್ಯರ‍್ತರ ಬಳಿ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿದೆಯೋ ಅಥವಾ ಅವರ ಸ್ವಂತ ದುಡ್ಡು ಹೋಗುತ್ತಿದೆಯೋ ಎನ್ನುವ ಬಗ್ಗೆ ಮಾಹಿತಿ ಕೇಳಲಿ ಎಂದು ಸವಾಲು ಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X