Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತ್ಯಾಜ್ಯ ವಿಲೇವಾರಿ ವಾಹನ ಚಾಲಕ, ಸಹಾಯಕ,...

ತ್ಯಾಜ್ಯ ವಿಲೇವಾರಿ ವಾಹನ ಚಾಲಕ, ಸಹಾಯಕ, ಕ್ಲೀನರ್ ಗಳನ್ನು ಖಾಯಂಗೊಳಿಸುವಂತೆ ಧರಣಿ

ವಾರ್ತಾಭಾರತಿವಾರ್ತಾಭಾರತಿ13 Sept 2023 12:01 AM IST
share
ತ್ಯಾಜ್ಯ ವಿಲೇವಾರಿ ವಾಹನ ಚಾಲಕ, ಸಹಾಯಕ, ಕ್ಲೀನರ್ ಗಳನ್ನು ಖಾಯಂಗೊಳಿಸುವಂತೆ ಧರಣಿ

ಬೆಂಗಳೂರು, ಸೆ.12: ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ತ್ಯಾಜ್ಯ ಸಂಗ್ರಹಿಸುವ ಮತ್ತು ವಿಲೇವಾರಿ ಮಾಡುವ ವಾಹನಗಳ ಚಾಲಕರು ಮತ್ತು ಸಹಾಯಕರನ್ನು ತಕ್ಷಣವೇ ನೇರವೇತನ ಪಾವತಿಯಡಿ ತಂದು, ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ಮಂಗಳವಾದಂದು ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಿದರು.

ಸ್ವೀಪರ್‍ಗಳು, ಘನತ್ಯಾಜ್ಯ ನಿರ್ವಹಣೆ ವಾಹನ ಚಾಲಕರು, ಸಹಾಯಕರು, ಲೋಡರ್ಸ್ ಸೇರಿದಂತೆ ಎಲ್ಲ ಪೌರಕಾರ್ಮಿಕರು 1ನೇ ಜುಲೈ 2022ರಿಂದ ಅನಿರ್ದಿಷ್ಟಕಾಲ ಮುಷ್ಕರ ನಡೆಸಿದ್ದರು. ಆಗ ಕಾಂಗ್ರೆಸ್ ಪಕ್ಷದ ನಾಯಕರು ಮುಷ್ಕರದ ಸ್ಥಳಕ್ಕೆ ಬಂದು ಬೆಂಬಲ ನೀಡಿದ್ದರು. ಅಲ್ಲದೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರನ್ನು ಖಾಯಂಗೊಳಿಸಿ, ತ್ಯಾಜ್ಯ ಸಂಗ್ರಹಣೆ ವಿಲೇವಾರಿ ವಾಹನ ಚಾಲಕರು, ಸಹಾಯಕರು, ಲೋಡರ್ಸ್ ನೇರ ಪಾವತಿ ವ್ಯವಸ್ಥೆಗೆ ತರುವುದಾಗಿ ನಿರ್ದಿಷ್ಟವಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇದನ್ನು ಮುಖ್ಯಮಂತ್ರಿಯವರ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಹಾಗೂ ಪಟ್ಟಣ ಪಂಚಾಯತಿಯಲ್ಲಿ ರಾಜ್ಯಾದ್ಯಂತ 15,000ಕ್ಕೂ ಹೆಚ್ಚು ತ್ಯಾಜ್ಯ ಸಾಗಿಸುವ ವಾಹನ ಚಾಲಕರು ಆ ಮೂಲಕ ನಗರ, ಪಟ್ಟಣಗಳ ಸ್ವಚ್ಛತೆಯಲ್ಲಿ ಮಹತ್ವಪೂರ್ಣ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ, ಸೇವಾ ನಿರತರ ವಾಹನ ಚಾಲಕರಿಗೆ ಕನಿಷ್ಠ ಕೂಲಿಯಾಗಲಿ, ನ್ಯಾಯೋಚಿತ ಸಂವಿಧಾನಬದ್ಧ ಕನಿಷ್ಠ ಸೌಕರ್ಯಗಳಾಗಲಿ ಇದುವರೆಗೂ ದೊರೆತಿಲ್ಲ. ಇದರಿಂದ ಚಾಲಕರ ಆದಾಯವನ್ನು ನಂಬಿ ಬದುಕುತ್ತಿರುವ ಕುಟುಂಬಗಳು ದೈನಂದಿನ ಅಗತ್ಯ ವಸ್ತುಗಳನ್ನು ಪೂರೈಸಿಕೊಳ್ಳಲಾಗದಂತಹ ದುಃಸ್ಥಿತಿಗೆ ತಲುಪಿದ್ದಾರೆ. ಐಪಿಡಿ ಸಾಲಪ್ಪರವರ ವರದಿಯನ್ನು ಜಾರಿಗೊಳಿಸಬೇಕು ಎಂದು ಧರಣಿನಿರತ ಪೌರಕಾರ್ಮಿಕರು ಸರಕಾರವನ್ನು ಒತ್ತಾಯಿಸಿದರು.

ಎಐಸಿಸಿಟಿಯು ಸಂಯೋಜಿತ ಕರ್ನಾಟಕ ಪ್ರಗತಿಪರ ತ್ಯಾಜ್ಯ ಸಾಗಿಸುವ ವಾಹನ ಚಾಲಕರು ಹಾಗೂ ಸಹಾಯಕರ ಸಂಘ, ಬಿಬಿಎಂಪಿ ಪೌರ ಕಾರ್ಮಿಕರ ಸಂಘ, ಪ್ರಗತಿಪರ ಪೌರ ಕಾರ್ಮಿಕರ ಸಂಘದ ಎಲ್ಲ ಪದಾಧಿಕಾರಿಗಳು ಸೇರಿದಂತೆ ಪೌರ ಕಾರ್ಮಿಕರು, ತ್ಯಾಜ್ಯ ಸಂಗ್ರಹಿಸುವ ಮತ್ತು ವಿಲೇವಾರಿ ಮಾಡುವ ವಾಹನ ಚಾಲರು, ಸಹಾಯಕರು ಧರಣಿಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X