Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಾಲೆಗಳಿಗೆ ಗುಣಮಟ್ಟದ ಸಮವಸ್ತ್ರ ವಿತರಣೆ:...

ಶಾಲೆಗಳಿಗೆ ಗುಣಮಟ್ಟದ ಸಮವಸ್ತ್ರ ವಿತರಣೆ: ಸಚಿವ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ11 Dec 2023 6:37 PM IST
share
ಶಾಲೆಗಳಿಗೆ ಗುಣಮಟ್ಟದ ಸಮವಸ್ತ್ರ ವಿತರಣೆ: ಸಚಿವ ಮಧು ಬಂಗಾರಪ್ಪ

ಬೆಳಗಾವಿ: ರಾಜ್ಯದ ಶಾಲೆಗಳಿಗೆ ಗುಣಮಟ್ಟದ ಸಮವಸ್ತ್ರ ಸರಬರಾಜು ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧುಬಂಗಾರಪ್ಪ ತಿಳಿಸಿದ್ದಾರೆ.

ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ ಪ್ರಶ್ನೆಗೆ ಉತ್ತರಿಸಿದ ಅವರು, 2023-24ನೆ ಸಾಲಿಗೆ ಪ್ರತಿ ವಿದ್ಯಾರ್ಥಿಗೆ ಪಠ್ಯ ಪುಸ್ತಕಕ್ಕೆ ಸರಾಸರಿ 397 ರೂ., ಶೂ ಮತ್ತು ಸಾಕ್ಸ್ ಗಳಿಗೆ 1 ರಿಂದ 5ನೆ ತರಗತಿ ವಿದ್ಯಾರ್ಥಿಗಳಿಗೆ ತಲಾ 265 ರೂ., 6 ರಿಂದ 8ನೆ ತರಗತಿ ವಿದ್ಯಾರ್ಥಿಗಳಿಗೆ 295 ರೂ., ಹಾಗೂ 9 ರಿಂದ 10ನೆ ತರಗತಿ ವಿದ್ಯಾರ್ಥಿಗಳಿಗೆ 325 ರೂ., 1 ರಿಂದ 10ನೇ ತರಗತಿವರೆಗೆ ಗಂಡು ಮಕ್ಕಳು ಮತ್ತು ಹೆಣ್ಣು ಮಕ್ಕಳಿಗೆ ತಲಾವಾರು ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

2023-24ನೇ ಸಾಲಿಗೆ ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 55,43,828 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಉಚಿತವಾಗಿ ಪಠ್ಯಪುಸ್ತಕಗಳನ್ನು ಹಾಗೂ 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಶೂ ಮತ್ತು ಸಾಕ್ಸ್ ಗಳನ್ನು ವಿತರಿಸಲಾಗಿದೆ.

2023-24ನೇ ಸಾಲಿನಲ್ಲಿ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ 55,43,828 ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ 4,47,17,051 ಪಠ್ಯಪುಸ್ತಕಗಳನ್ನು ಜನವರಿ 2023 ರಿಂದ ಮಾರ್ಚ್ 2023ರವರೆಗೆ ಸರಬರಾಜು ಮಾಡಲಾಗಿದ್ದು ವಿದ್ಯಾರ್ಥಿಗಳಿಗೆ ಶಾಲೆಯ ಪ್ರಾರಂಭದ ದಿನದಂದು ವಿತರಿಸಲಾಗಿದೆ ಎಂದರು.

ಇನ್ನೂ, 45,45,749 ವಿದ್ಯಾರ್ಥಿಗಳಿಗೆ ತಲಾ ಎರಡು ಜೊತೆ ಸಮವಸ್ತ್ರಗಳನ್ನು ಒದಗಿಸಲಾಗಿದ್ದು ಮೊದಲ ಜೊತೆ ಸಮವಸ್ತ್ರಗಳನ್ನು ಮಾರ್ಚ್ 2023 ರಿಂದ ಜೂನ್ 2023ರವರೆಗೆ ಹಾಗೂ ಎರಡನೆ ಜೊತೆ ಸಮವಸ್ತ್ರಗಳನ್ನು ಜೂನ್ 2023ರಿಂದ ಸೆಪ್ಟೆಂಬರ್ 2023ರವರೆಗೆ ವಿತರಣೆ ಮಾಡಲಾಗಿದೆ. ಶೂ ಮತ್ತು ಸಾಕ್ಸ್ ಖರೀದಿ ಮಾಡಲು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ ಜೂನ್ 2023ರಲ್ಲಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X