Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೃಷ್ಣಾ ಮೇಲ್ದಂಡೆ 3ನೆ ಹಂತದ ಯೋಜನೆ...

ಕೃಷ್ಣಾ ಮೇಲ್ದಂಡೆ 3ನೆ ಹಂತದ ಯೋಜನೆ ಜಾರಿಗೆ 87,818 ಸಾವಿರ ಕೋಟಿ ರೂ. ಬೇಕು: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ20 March 2025 8:59 PM IST
share
ಕೃಷ್ಣಾ ಮೇಲ್ದಂಡೆ 3ನೆ ಹಂತದ ಯೋಜನೆ ಜಾರಿಗೆ 87,818 ಸಾವಿರ ಕೋಟಿ ರೂ. ಬೇಕು: ಡಿ.ಕೆ.ಶಿವಕುಮಾರ್

ಬೆಂಗಳೂರು : ಬಸವರಾಜ ಬೊಮ್ಮಾಯಿ ಸರಕಾರದಲ್ಲಿನ ಹಳೆಯ ಲೆಕ್ಕಗಳನ್ನು ತೆಗೆದುಕೊಂಡರೆ ಕೃಷ್ಣ ಮೇಲ್ದಂಡೆ 3ನೆ ಹಂತದ ಜಾರಿಗೆ ಅಂದಾಜು ರೂ.87,818 ಸಾವಿರ ಕೋಟಿ ಹಣ ಬೇಕಾಗುತ್ತದೆ. ಪ್ರಸ್ತುತ ಪರಿಷ್ಕರಣೆ ಮಾಡಿದರೆ ವೆಚ್ಚ ಇನ್ನೂ ಹೆಚ್ಚಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಗುರುವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಪಿ.ಎಚ್.ಪೂಜಾರ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯ 3ನೆ ಹಂತ ಯೋಜನೆಗೆ ಒಂದೇ ಹಂತದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಸಣ್ಣ ಹಾಗೂ ದೊಡ್ಡ ನೀರಾವರಿ ಈ ಎರಡೂ ಇಲಾಖೆಗಳ ಬಜೆಟ್ ಇರುವುದೇ 22 ಸಾವಿರ ಕೋಟಿ ರೂ.ಗಳಾಗಿದೆ. ಆದರೂ ಈ ಯೋಜನೆ ಜಾರಿಗೆ ನಾವು ಬದ್ಧವಾಗಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರನ್ನು ಈಗಾಗಲೇ ದಿಲ್ಲಿಯಲ್ಲಿ ಭೇಟಿಯಾಗಿ ಯೋಜನೆ ಅನುಮೋದನೆಗೆ ಮನವರಿಕೆ ಮಾಡಿದ್ದೇವೆ. ಇದಕ್ಕೂ ಮುಂಚಿತವಾಗಿ ಕಾನೂನಿನ ಚೌಕಟ್ಟಿನಲ್ಲಿ ಏನೇನು ಮಾಡಬೇಕು ಎಂದು ನಾವು ಆಲೋಚನೆ ಮಾಡಿದ್ದೇವೆ ಎಂದು ಹೇಳಿದರು.

ಈಗಾಗಲೇ 75,563 ಎಕರೆ ಸಬ್ ಮರ್ಜ್ ಆಗಿದೆ, 2,543 ಎಕರೆ ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. 29,568 ಎಕರೆ ಭೂಮಿ ವಿವಿಧ ಹಂತಗಳಲ್ಲಿದೆ. 43,452 ಎಕರೆ ಭೂಮಿ ಸ್ವಾಧೀನಕ್ಕೆ ಒಳಪಡಬೇಕಿದೆ. ಆರ್.ಸಿ ಭೂಮಿಗೆ 6,467 ಎಕರೆ ಬೇಕಾಗಿದೆ. ಇದರಲ್ಲಿ ಶೇ.50 ರಷ್ಟು ಎಂದರೆ 3,392 ಎಕರೆ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇದರಲ್ಲಿ ವಿವಿಧ ಹಂತಗಳಲ್ಲಿ 2,600 ಎಕರೆಯಿದ್ದು, 471 ಎಕರೆ ಬಾಕಿ ಉಳಿದಿದೆ. ಫಾರ್ಮೇಶನ್ ಆಫ್ 24 ಆರ್ ಸಿ ವಿಲೇಜ್ ಅಡಿ 4,636 ಎಕರೆ, ವಿವಿಧ ಹಂತಗಳಲ್ಲಿ 2,500 ಮತ್ತು 1,886 ಎಕರೆ ಬಾಕಿಯಿದೆ. ಕಾಲುವೆ ಜಾಲ ನಿರ್ಮಾಣಕ್ಕೆ 1,33,867 ಎಕರೆ ಬೇಕಾಗಿದೆ. ಇದರಲ್ಲಿ ಈಗಾಗಲೇ 51 ಸಾವಿರ ಎಕರೆ ಸ್ವಾಧೀನಪಡಿಸಿಕೊಳ್ಳಲಾಗಿದೆ. ಸರಕಾರದ ಬಳಿ ವಿವಿಧ ಹಂತಗಳಲ್ಲಿ 22,962 ಎಕರೆ ಭೂಮಿ ಇದೆ ಎಂದು ಅಂಕಿ-ಅಂಶಗಳನ್ನು ಅವರು ಸದನದ ಮುಂದಿಟ್ಟರು.

ಒಂದಷ್ಟು ಭೂಮಿಗೆ 10- 12 ಕೋಟಿ ರೂ. ಪರಿಹಾರ ನೀಡಬೇಕು ಎಂದು ನ್ಯಾಯಲಯ ಆದೇಶಿಸಿದೆ. ಇದರ ಬಗ್ಗೆಯೂ ಆಲೋಚನೆ ಮಾಡಬೇಕಿದೆ. ಭೂಸ್ವಾಧೀನಕ್ಕೆ ಅನುಮೋದನೆ ದೊರೆಯದೇ ಹೋದರೂ, ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿ ಎನ್ನುವುದು ಅನೇಕರ ಒತ್ತಡವಾಗಿದೆ. ಇದನ್ನು ಸರಕಾರವೂ ಒಪ್ಪುತ್ತದೆ. ಆ ಭಾಗದ ಜನಪ್ರತಿನಿಧಿಗಳು ಸೇರಿದಂತೆ ನಾವೆಲ್ಲರೂ ಸೇರಿ ಈ ಬಗ್ಗೆ ಚರ್ಚೆ ನಡೆಸಿದ್ದೇವೆ. ಆದರೆ ಇದು ಸರಕಾರದ ದಾಖಲೆಗೆ ಬರಬೇಕು. ಇದಾದ ನಂತರ ಹಣಕಾಸು ಇಲಾಖೆ, ಕಾನೂನು ಇಲಾಖೆಯ ಅಭಿಪ್ರಾಯ ಕೇಳಬೇಕು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X