Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನನ್ನ ಅಧಿಕಾರವನ್ನು ಜನರ ಸೇವೆಗೆ...

ನನ್ನ ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡಲು ಸಂಕಲ್ಪ ಮಾಡಿದ್ದೇನೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ3 Jun 2026 11:54 PM IST
share
ನನ್ನ ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡಲು ಸಂಕಲ್ಪ ಮಾಡಿದ್ದೇನೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ಇದು ನಿಮ್ಮ ಸರಕಾರ, ನೀವು ಕೊಟ್ಟಿರುವ ಅಧಿಕಾರವನ್ನು ನಿಮ್ಮ ಸೇವೆಗಾಗಿಯೆ ಮುಡಿಪಾಗಿಡಲು ಸಂಕಲ್ಪ ಮಾಡಿದ್ದೇನೆ ಎಂದು ರಾಜ್ಯದ ಜನತೆಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ತಮ್ಮ ನೇತೃತ್ವದಲ್ಲಿ ನಡೆದ ಮೊಟ್ಟ ಮೊದಲ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನ ನನ್ನ ಮೇಲೆ ಅಪಾರ ವಿಶ್ವಾಸ, ನಂಬಿಕೆ ಇಟ್ಟಿದ್ದಾರೆ. ಈ ಹಿಂದೆ ನನ್ನ ವಿರುದ್ಧ ಟೀಕೆಗಳು ಬಂದಿವೆ. ನನ್ನ ರಾಜಕೀಯ ಅನುಭವ ಬಳಸಿಕೊಂಡು ರಾಜ್ಯದ ಜನತೆಯ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಅನೇಕ ರಾಜಕೀಯ ತಂತ್ರಗಳಿಗೂ ನಾನು ಸಿಲುಕಿದ್ದೇನೆ. ತಿಹಾರ್ ಜೈಲಿಗೂ ಹೋಗಿ ಬರುವಂತಾಯಿತು. ಈ ಮುಖ್ಯಮಂತ್ರಿಯ ಕುರ್ಚಿ ನನ್ನದಲ್ಲ, ಇದು ನಾಡಿನ ಜನತೆ, ಕಾಂಗ್ರೆಸ್ ಕಾರ್ಯಕರ್ತರು ಅವರ ಸೇವೆಗಾಗಿ ನೀಡಿರುವ ಅವಕಾಶ ಎಂದು ಮುಖ್ಯಮಂತ್ರಿ ಹೇಳಿದರು.

ಶುಭ ಗಳಿಗೆ, ಶುಭ ಮುಹೂರ್ತ ಬರುತ್ತೆ ಎಂದು ಹೇಳುತ್ತಿದ್ದೆ. ಇವತ್ತು ಸಂಜೆ 4.15ಕ್ಕೆ ಆ ಶುಭ ಗಳಿಗೆ, ಮುಹೂರ್ತ ಬಂತು. ಇವತ್ತು ಹೊಸ ದಿನ, ಹೊಸ ಕೆಲಸ ಆರಂಭಿಸುವ ದಿನವಾಗಿದೆ. ಇನ್ನೆರಡು ವರ್ಷಗಳಲ್ಲಿ ಏನೆಲ್ಲ ಮಾಡಬಹುದು ಎಂಬ ಹೊಸ ಅವಕಾಶಗಳನ್ನು ಹುಡುಕುತ್ತಿದ್ದೇನೆ. ರೈತರು, ಕಾರ್ಮಿಕರು, ಯುವಕರು ಸೇರಿದಂತೆ ಎಲ್ಲ ವರ್ಗದ ಜನರಿಗಾಗಿ ಕಳೆದ 6 ತಿಂಗಳಿಂದ ಕಾರ್ಯಕ್ರಮಗಳನ್ನು ರೂಪಿಸಿದ್ದೇನೆ. ಮುಂದಿನ ದಿನಗಳಲ್ಲಿ ಅದನ್ನು ಘೋಷಣೆ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಇದು ಯುವ ಯುಗ. ಯುವಕರ ಸಮಸ್ಯೆಗಳು ಏನು? ರೈತರ ಸಮಸ್ಯೆಗಳು ಏನು? ಅವುಗಳನ್ನು ನಾವು ಯಾವ ರೀತಿ ಬಗೆಹರಿಸಬಹುದು ಎಂಬುದರ ಕುರಿತು ತಜ್ಞರ ಜೊತೆ ಚರ್ಚೆ ಮಾಡಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ನಮ್ಮ ಮುಂದೆ ದೊಡ್ಡ ಸವಾಲುಗಳಿವೆ. ರೈತರು ಉದ್ಯೋಗಕ್ಕಾಗಿ ಕೃಷಿಯಿಂದ ವಿಮುಖವಾಗಿ ನಗರ ಪ್ರದೇಶಗಳಿಗೆ ವಲಸೆ ಬರದಂತೆ ತಡೆಯಬೇಕಿದೆ. ಕೃಷಿಯನ್ನು ಸ್ವಾವಲಂಬಿಯನ್ನಾಗಿಸಬೇಕಿದೆ ಎಂದು ಶಿವಕುಮಾರ್ ಹೇಳಿದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X