Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸುರಂಗ ರಸ್ತೆಗೂ ನಿಮ್ಮ ಮುಖ್ಯಮಂತ್ರಿ...

ಸುರಂಗ ರಸ್ತೆಗೂ ನಿಮ್ಮ ಮುಖ್ಯಮಂತ್ರಿ ಹುದ್ದೆ ಕನಸಿಗೂ ಸಂಬಂಧವಿದೆಯಾ? : ಡಿಕೆಶಿಗೆ ಅಶೋಕ್‌ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ27 Oct 2025 1:18 PM IST
share
ಸುರಂಗ ರಸ್ತೆಗೂ ನಿಮ್ಮ ಮುಖ್ಯಮಂತ್ರಿ ಹುದ್ದೆ ಕನಸಿಗೂ ಸಂಬಂಧವಿದೆಯಾ? : ಡಿಕೆಶಿಗೆ ಅಶೋಕ್‌ ಪ್ರಶ್ನೆ

ಬೆಂಗಳೂರು : ಸುರಂಗ ರಸ್ತೆ ಯೋಜನೆ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ವಿಪಕ್ಷ ನಾಯಕ ಆರ್.ಅಶೋಕ್‌, ಸುರಂಗ ರಸ್ತೆಗೂ ನಿಮ್ಮ ಮುಖ್ಯಮಂತ್ರಿ ಹುದ್ದೆ ಕನಸಿಗೂ ಸಂಬಂಧವಿದೆಯಾ? ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಇಷ್ಟೆಲ್ಲ ಬಾಧಕಗಳಿರುವ ಸುರಂಗ ರಸ್ತೆಯನ್ನು ಮಾಡಿಯೇ ತೀರುತ್ತೇನೆ ಎನ್ನುವ ಹಠಕ್ಕೆ ಯಾಕೆ ಬಿದ್ದಿದ್ದೀರಿ? ಐಐಎಸ್ಸಿ ಅಧ್ಯಯನ ವರದಿ, ವಿಜ್ಞಾನಿಗಳು, ಪರಿಸರ ತಜ್ಞರು, ಪರಿಸರವಾದಿಗಳು, ನಾಗರೀಕರು ಎಷ್ಟೇ ವಿರೋಧ ಮಾಡುತ್ತಿದ್ದರೂ ಸುರಂಗ ರಸ್ತೆ ಬಗ್ಗೆ ನಿಮಗೆ ಅಷ್ಟು ಅಚಲ ಆಸಕ್ತಿ ಯಾಕೆ? ಎಂದು ಕೇಳಿದ್ದಾರೆ.

ಸುರಂಗ ರಸ್ತೆಗೂ ನಿಮ್ಮ ಮುಖ್ಯಮಂತ್ರಿ ಹುದ್ದೆ ಕನಸಿಗೂ ಸಂಬಂಧವಿದೆಯಾ?. ಇದರಲ್ಲಿ ರಾಹುಲ್‌ ಗಾಂಧಿ ಮತ್ತು ಹೈಕಮಾಂಡ್ ಕಮಿಷನ್ ಪಾಲೆಷ್ಟು? ಉತ್ತರ ಕೊಡಿ ಸ್ವಾಮಿ. ನಿಮ್ಮ ವೈಯಕ್ತಿಕ ಪ್ರತಿಷ್ಠೆ, ಹಠಕ್ಕೆ ಬೆಂಗಳೂರಿನ ಪರಿಸರಕ್ಕೆ ದೀರ್ಘಕಾಲೀನ ಅಪಾಯ ತಂದೊಡ್ಡುವ ಅವೈಜ್ಞಾನಿಕ ಯೋಜನೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಈ ರೀತಿ ಯೋಜನೆಯನ್ನು ಹೇರಿ ಬೆಂಗಳೂರಿನ ವಿಲನ್ ಆಗಬೇಡಿ ಎಂದಿದ್ದಾರೆ.

ಸುರಂಗ ರಸ್ತೆ ಯೋಜನೆಯಿಂದ ಜಲಮೂಲ, ಅಂತರ್ಜಲ, ಕೊಳವೆಬಾವಿಗೆ ಧಕ್ಕೆಯಾಗಲಿದೆ. ನಗರದ ಪರಿಸರಕ್ಕೆ ದೊಡ್ಡಮಟ್ಟದ ಪೆಟ್ಟು, ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತಹ ನಗರದ ಶ್ವಾಸಕೋಶಗಳಿಗೆ ಹಾನಿ ಆಗಲಿದೆ. ಟ್ರಾಫಿಕ್ ಸಮಸ್ಯೆಗೆ ಯಾವುದೇ ಶಾಶ್ವತ ಪರಿಹಾರ ಅಲ್ಲ ಎಂದು ಪೋಸ್ಟ್‌ನಲ್ಲಿ ಅವರು ಬರೆದುಕೊಂಡಿದ್ದಾರೆ.

❌ ಜಲಮೂಲ, ಅಂತರ್ಜಲ, ಕೊಳವೆಬಾವಿಗೆ ಧಕ್ಕೆ
❌ ನಗರದ ಪರಿಸರಕ್ಕೆ ದೊಡ್ಡಮಟ್ಟದ ಪೆಟ್ಟು
❌ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತಹ ನಗರದ ಶ್ವಾಸಕೋಶಗಳಿಗೆ ಹಾನಿ
❌ಟ್ರಾಫಿಕ್ ಸಮಸ್ಯೆಗೆ ಯಾವುದೇ ಶಾಶ್ವತ ಪರಿಹಾರ ಅಲ್ಲ

ಸ್ವಾಮಿ ಡಿಸಿಎಂ @DKShivakumar ಅವರೇ,

❓ಇಷ್ಟೆಲ್ಲ ಬಾಧಕಗಳಿರುವ ಸುರಂಗ ರಸ್ತೆಯನ್ನು ಮಾಡಿಯೇ ತೀರುತ್ತೇನೆ ಎನ್ನುವ… pic.twitter.com/QhaCICUg4f

— R. Ashoka (@RAshokaBJP) October 27, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X