Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡಿ.ಕೆ.ಶಿವಕುಮಾರ್ ಅಪರೂಪದ ಸಂಘಟನಾ...

ಡಿ.ಕೆ.ಶಿವಕುಮಾರ್ ಅಪರೂಪದ ಸಂಘಟನಾ ಸಾಮರ್ಥ್ಯ ಹೊಂದಿದ ನಾಯಕ : ಸುರ್ಜೇವಾಲ

ವಾರ್ತಾಭಾರತಿವಾರ್ತಾಭಾರತಿ30 May 2026 9:42 PM IST
share
ಡಿ.ಕೆ.ಶಿವಕುಮಾರ್ ಅಪರೂಪದ ಸಂಘಟನಾ ಸಾಮರ್ಥ್ಯ ಹೊಂದಿದ ನಾಯಕ : ಸುರ್ಜೇವಾಲ
"ಸಿಎಂ ಆಗಿ ಸಿದ್ದರಾಮಯ್ಯರ ಎಂಟು ವರ್ಷಗಳ ಅವಧಿ ಸುವರ್ಣಯುಗ"

ಬೆಂಗಳೂರು : ‘ಕರ್ನಾಟಕ ರಾಜ್ಯದ ಅಭಿವೃದ್ಧಿಗಾಗಿ, ರಾಜ್ಯದ ಜನರ ಕಲ್ಯಾಣಕ್ಕಾಗಿ, ಶಾಂತಿ, ಪ್ರಗತಿ ಮತ್ತು ಸಹೋದರತ್ವಕ್ಕಾಗಿ…ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ’ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಬಳಿಕ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮ್ಮ ಪಕ್ಷದ ಶಾಸಕರು, ಸಚಿವರು, ಪರಿಷತ್ ಸದಸ್ಯರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವೇ ಏಕೈಕ ಭರವಸೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದರು.

ಡಿ.ಕೆ.ಶಿವಕುಮಾರ್ ಅವರು ಹೋರಾಟವೇ ಜೀವನವಾಗಿಸಿಕೊಂಡಿದ್ದು, ಕಾಂಗ್ರೆಸ್ ಸಿದ್ಧಾಂತಗಳನ್ನು ರಕ್ತದಲ್ಲಿ ಬೆರೆಸಿಕೊಂಡ ನಿಷ್ಠಾವಂತ ಕಾರ್ಯಕರ್ತ. ಅಪರೂಪದ ಸಂಘಟನಾ ಸಾಮರ್ಥ್ಯ ಹೊಂದಿದ ನಾಯಕ. ಅದಕ್ಕಿಂತಲೂ ಮುಖ್ಯವಾಗಿ, ಏಳು ಕೋಟಿ ಕನ್ನಡಿಗರ ಮೇಲಿನ ಅಪಾರ ಪ್ರೀತಿ, ಕಾಳಜಿ ಮತ್ತು ಕರುಣೆಯನ್ನು ಹೃದಯದಲ್ಲಿ ಹೊತ್ತಿರುವ ಅವರು, ಕರ್ನಾಟಕವನ್ನು ಸಮಗ್ರ ಅಭಿವೃದ್ಧಿ ಮತ್ತು ವೈಭವದ ಹೊಸ ಎತ್ತರಗಳಿಗೆ ಕೊಂಡೊಯ್ಯುವ ಮಹತ್ವಾಕಾಂಕ್ಷಿ ಕನಸನ್ನು ಹೊಂದಿದ್ದಾರೆ. ಅವರ ಎಲ್ಲ ಪ್ರಯತ್ನಗಳು ಯಶಸ್ವಿಯಾಗಲಿ ಎಂದವರು ಹಾರೈಸಿದರು.

ಸುವರ್ಣಯುಗ: ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹಾಗೂ ಕಾಂಗ್ರೆಸ್ ಪಕ್ಷಕ್ಕಾಗಿ ಸಲ್ಲಿಸಿದ ಅಮೂಲ್ಯ ಸೇವೆಗೆ ಹೃತ್ಪೂರ್ವಕ ಧನ್ಯವಾದಗಳು. ಸಿಎಂ ಆಗಿ ಅವರು ನಿರ್ವಹಿಸಿದ ಎಂಟು ವರ್ಷಗಳ ಅವಧಿ, ದೂರದೃಷ್ಟಿಯ ನಾಯಕತ್ವ, ಸಾಮಾಜಿಕ ನ್ಯಾಯದತ್ತ ಅಚಲ ಬದ್ಧತೆ ಹಾಗೂ ಜನಕಲ್ಯಾಣ-ಅಭಿವೃದ್ಧಿಯನ್ನು ಸಮಾನವಾಗಿ ಮುನ್ನಡೆಸಿದ ಸುವರ್ಣಯುಗವಾಗಿ ಸದಾ ನೆನಪಿನಲ್ಲಿ ಉಳಿಯಲಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ವೈಯಕ್ತಿಕವಾಗಿ ಸಿದ್ದರಾಮಯ್ಯ ಅವರೊಂದಿಗೆ ಕೆಲಸ ಮಾಡುವ, ಅವರ ಅನುಭವ ಮತ್ತು ನಾಯಕತ್ವದಿಂದ ಕಲಿಯುವ ಹಾಗೂ ಕಾಂಗ್ರೆಸ್‍ನ ‘ಅಭಿವೃದ್ಧಿಯೊಂದಿಗೆ ಕಲ್ಯಾಣ’ ಎಂಬ ತತ್ವವನ್ನು ಸರಕಾರದ ನೀತಿಗಳಾಗಿ ರೂಪಿಸುವ ಅವಕಾಶ ನನಗೆ ದೊರೆತಿದ್ದು ಮಹತ್ತರ ಗೌರವವಾಗಿದೆ. ಕಾಂಗ್ರೆಸ್‍ನ ಪಂಚ ಗ್ಯಾರಂಟಿಗಳನ್ನು ಜನರ ಬದುಕು ಬದಲಿಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಪಯಣ ಎಂದೆಂದಿಗೂ ಸ್ಮರಣೀಯ ಎಂದು ಸುರ್ಜೇವಾಲ ತಿಳಿಸಿದರು.

Tags

DK ShivakumarSurjewala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X