Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚಿನ್ನಸ್ವಾಮಿ ಸ್ಟೇಡಿಯಂ | ಐಪಿಎಲ್...

ಚಿನ್ನಸ್ವಾಮಿ ಸ್ಟೇಡಿಯಂ | ಐಪಿಎಲ್ ಪಂದ್ಯಕ್ಕೂ ಮೊದಲು ಅಲ್ಪಾವಧಿ ಷರತ್ತು ಪೂರೈಸಬೇಕು : ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ18 Jan 2026 6:28 PM IST
share
ಚಿನ್ನಸ್ವಾಮಿ ಸ್ಟೇಡಿಯಂ | ಐಪಿಎಲ್ ಪಂದ್ಯಕ್ಕೂ ಮೊದಲು ಅಲ್ಪಾವಧಿ ಷರತ್ತು ಪೂರೈಸಬೇಕು : ಡಾ.ಜಿ.ಪರಮೇಶ್ವರ್

ಬೆಂಗಳೂರು : ಮಾರ್ಚ್‍ನಲ್ಲಿ ಐಪಿಎಲ್ ಬರುತ್ತದೆ, ಅಷ್ಟರಲ್ಲಿ ಅಲ್ಪಾವಧಿ ಷರತ್ತು ಪೂರೈಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಷರತ್ತು ಬದ್ಧ ಅನುಮತಿ ಕೊಟ್ಟಿದ್ದೇವೆ. ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ವಿಚಾರಣಾ ಸಮಿತಿ ರಚಿಸಿ ಕ್ರೀಡಾಂಗಣ ಪರಿಶೀಲನೆಗೆ ಹೇಳಿದ್ದೆವು. ಅವರು ಹಲವು ಶಿಫಾರಸುಗಳನ್ನು ನೀಡಿದ್ದರು. ಇದರ ಅನ್ವಯ ಸಂಪುಟದಲ್ಲಿ ಚರ್ಚಿಸಿ, ಅಧಿಕಾರಿಗಳ ಸಮಿತಿ ರಚನೆ ಮಾಡಿದ್ದೆವು. ನಾವು ಡಿ. ಕುನ್ಹಾ ಅವರ ಶಿಫಾರಸುಗಳನ್ನು ಕೆಎಸ್‍ಸಿಎಗೆ ಕಳುಹಿಸಿ ಇದನ್ನು ಸರಿಪಡಿಸಿಕೊಳ್ಳಲು ತಿಳಿಸಿದ್ದೇವೆ ಎಂದು ಹೇಳಿದರು.

ಚಿನ್ನಸ್ವಾಮಿ ಕ್ರೀಡಾಂಗಣದ ಸ್ಥಿತಿಗತಿ ಅಧ್ಯಯನಕ್ಕೆ ಮಹೇಶ್ವರ್ ರಾವ್ ಸಮಿತಿ ಮಾಡಿದ್ದೆವು. ಅವರು ವರದಿ ಕೊಟ್ಟಿದ್ದರು. ಕೆಎಸ್‍ಸಿಎ ಹೊಸ ಸಮಿತಿಯು ನಾವು ಷರತ್ತು ಪೂರೈಸುವುದಾಗಿ ಭರವಸೆ ನೀಡಿದ್ದರು. ಕ್ಯಾಬಿನೆಟ್‍ನಲ್ಲಿ ಚರ್ಚೆ ಮಾಡಿ ದೀರ್ಘಾವಧಿ ಹಾಗೂ ಅಲ್ಪಾವಧಿಯಲ್ಲಿ ಷರತ್ತು ಪೂರೈಸುವುದಾಗಿ ಬರವಣಿಗೆಯಲ್ಲಿ ಕೊಟ್ಟಿದ್ದಾರೆ. ಅದನ್ನು ಮರುಪರಿಶೀಲನೆ ಮಾಡುತ್ತೇವೆ. ನಾವು ಅವರ ಮೇಲೆ ವಿಶ್ವಾಸ ಇಟ್ಟಿದ್ದೇವೆ. ಕ್ರೀಡಾಂಗಣದ ಬಳಿ ಈಗಾಗಲೇ ಕೆಲಸ ಶುರುವಾಗಿದೆ ಎಂದು ಡಾ.ಜಿ. ಪರಮೇಶ್ವರ್ ತಿಳಿಸಿದರು.

Tags

Dr. G. ParameshwarIPLChinnaswamy Stadium
share
ವಾರ್ತಾಭಾರತಿ
ವಾರ್ತಾಭಾರತಿ
Next Story
X