ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಯಾಗಿ ಡಾ.ಎನ್.ಮಂಜುಳಾ ನೇಮಕ
ಐಎಎಸ್ ಅಧಿಕಾರಿಗಳ ವರ್ಗಾವಣೆ
![ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಯಾಗಿ ಡಾ.ಎನ್.ಮಂಜುಳಾ ನೇಮಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಯಾಗಿ ಡಾ.ಎನ್.ಮಂಜುಳಾ ನೇಮಕ](https://www.varthabharati.in/h-upload/2023/09/11/1189633-vidhana-soudha-bangalore.webp)
ಬೆಂಗಳೂರು, ಸೆ.11: ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಡಾ.ಎನ್.ಮಂಜುಳಾ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಯಾಗಿ ಹಾಗೂ ಮೋನಾ ರಾವತ್ ಅವರನ್ನು ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
Next Story