Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಂದಿನ ಜನಗಣತಿ ದಕ್ಷಿಣ ಭಾರತದ ರಾಜ್ಯಗಳ...

ಮುಂದಿನ ಜನಗಣತಿ ದಕ್ಷಿಣ ಭಾರತದ ರಾಜ್ಯಗಳ ಹಕ್ಕನ್ನು ಕಸಿಯಲಿದೆ : ಡಾ.ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ5 Oct 2024 6:46 PM IST
share
ಮುಂದಿನ ಜನಗಣತಿ ದಕ್ಷಿಣ ಭಾರತದ ರಾಜ್ಯಗಳ ಹಕ್ಕನ್ನು ಕಸಿಯಲಿದೆ : ಡಾ.ಪುರುಷೋತ್ತಮ ಬಿಳಿಮಲೆ

ರಾಯಚೂರು : ದೇಶದಲ್ಲಿ ಸದ್ಯದಲ್ಲೆ ಆರಂಭವಾಗಲಿರುವ ಜನಗಣತಿಯು ದಕ್ಷಿಣ ಭಾರತದ ರಾಜ್ಯಗಳ ಹಕ್ಕನ್ನು ಕಸಿಯಲಿದೆ. ಅಲ್ಲದೇ, ಒಕ್ಕೂಟ ವ್ಯವಸ್ಥೆಯ ಮೇಲೂ ಗಂಭೀರ ಪರಿಣಾಮವನ್ನು ಬೀರಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಆತಂಕ ವ್ಯಕ್ತಪಡಿಸಿದರು.

ಶನಿವಾರ ರಾಯಚೂರಿನ ಕೃಷಿ ವಿಶ್ವವಿದ್ಯಾನಿಲಯದ ಕೃಷಿ ಮೇಳ ಮೈದಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಸಂಭ್ರಮ 50ರ ಅಂಗವಾಗಿ ಆಯೋಜಿಸಿದ್ದ ‘ಗೋಕಾಕ್ ಚಳವಳಿ: ಹಿನ್ನೋಟ-ಮುನ್ನೋಟ’ ಬೃಹತ್ ಸಮಾವೇಶದಲ್ಲಿ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡೆಯಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಭಾರತದ ರಾಜ್ಯಗಳು ಸಿಂಹಪಾಲು ಪಡೆಯಲಿವೆ. ಅದೇ ಮತ್ತೊಂದೆಡೆ ದಕ್ಷಿಣ ಭಾರತದ ರಾಜ್ಯಗಳ ಒಟ್ಟಾರೆ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಲಿದೆ. ಆಯಾ ರಾಜ್ಯಗಳಲ್ಲಿ ಭಾಷೆ ಗಟ್ಟಿಯಾದಾಗ ಮಾತ್ರ ಪ್ರಾದೇಶಿಕ ಭಾಷೆಗಳ ಹಕ್ಕನ್ನು ಸಾಧಿಸಲು ಸಾಧ್ಯ. ದಕ್ಷಿಣ ಭಾರತೀಯ ರಾಜ್ಯಗಳ ಸ್ಥಾನಮಾನಗಳಿಗೆ ಒಕ್ಕೂಟ ವ್ಯವಸ್ಥೆಯಲ್ಲಿ ಗೌರವ ದೊರೆಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಏಕೀಕರಣದ ನಂತರ ನಡೆದ ಅತೀ ದೊಡ್ಡ ಭಾಷಾ ಚಳವಳಿಯಾದ ಗೋಕಾಕ್ ಚಳವಳಿ ನಮ್ಮೆಲ್ಲ ಭಾಷಾ ಹೋರಾಟಗಳಿಗೆ ಪ್ರೇರಣೆ ಆಗಿದೆ. ಗೋಕಾಕ್ ಚಳವಳಿಯ ಫಲಿತಾಂಶಗಳು ಏನೇ ಇರಲಿ ಅದು ಕರ್ನಾಟಕದ ಏಕೀಕರಣವಾದ ಮೇಲೆ ನಾಡಿನ ಜನರನ್ನು ಒಗ್ಗೂಡಿಸಿ ಚೈತನ್ಯ ಮೂಡಿಸಿದ ಏಕೈಕ ಬೃಹತ್ ಚಳವಳಿಯಾಗಿದೆ ಎಂದು ಅವರು ಹೇಳಿದರು.

ಬೀದರ್‌ನಿಂದ ಬೆಂಗಳೂರಿನವರೆಗೆ ವ್ಯಾಪಿಸಿದ ಗೋಕಾಕ್ ಚಳವಳಿಗೆ ಕರ್ನಾಟಕದ ಜನರು ಸ್ಪಂದಿಸಿದ ರೀತಿ ಇಂದಿಗೂ ಕಾಣದಂತಾಗಿದ್ದು, ಅದರ ವ್ಯಾಪಕತೆಯನ್ನು ನಾವು ಅರ್ಥೈಸಿಕೊಳ್ಳುವ ಮೂಲಕ ಇಂದಿನ ಭಾಷಾ ಸಮಸ್ಯೆಗಳಿಗೆ ಪರಿಹಾರವನ್ನು ದೊರಕಿಸಿಕೊಳ್ಳಬಹುದಾಗಿದೆ ಎಂದು ಪುರುಷೋತ್ತಮ ಬಿಳಿಮಲೆ ಹೇಳಿದರು.

ಕ್ರಿ.ಶ.1167ರಲ್ಲಿ ಸೇವುಣರು ಮತ್ತು ಹೊಯ್ಸಳರು ಪರಸ್ಪರ ಹೊಯ್ದಾಡಿಕೊಂಡ ಮೇಲೆ ಕನ್ನಡನಾಡು ಮೊದಲ ಬಾರಿಗೆ ತುಂಡಾಯಿತು. 20ನೇ ಶತಮಾನದಲ್ಲಿ ಅದು 27 ತುಂಡುಗಳಾಗಿ ಒಡೆಯಿತು. ಏಕೀಕರಣದ ಕಾರಣ ಕರ್ನಾಟಕವನ್ನು ಒಂದು ರಾಜ್ಯವನ್ನಾಗಿ ಒಗ್ಗೂಡಿಸಿದ್ದು, ಕನ್ನಡ ಭಾಷೆಯ ಉಳಿವಿನ ಸವಾಲು ನಮ್ಮ ರಾಜ್ಯದಲ್ಲಿ ಬೇರೆಲ್ಲ ರಾಜ್ಯಗಳಿಗಿಂತ ಹೆಚ್ಚಿದೆ ಎಂದ ಅವರು, ಕನ್ನಡದ ಬೆಳವಣಿಗೆಯ ಗತಿ ಕೇವಲ ಶೇ.3.70 ರಷ್ಟಿದ್ದು, ಬೇರೆಲ್ಲ ಭಾಷೆಗಳಿಗಿಂತ ಕನ್ನಡದ ಬೆಳವಣಿಗೆ ದುಸ್ಥಿತಿಯಲ್ಲಿದೆ. ಕನ್ನಡಿಗರು ಎಚ್ಚೆತ್ತುಕೊಳ್ಳದಿದ್ದರೇ ಇದು ಆತಂಕಕಾರಿ ಎಂದರು.

ಗೋಕಾಕ್ ಚಳವಳಿಯ ಹಿನ್ನೋಟ-ಮುನ್ನೋಟ ಎಂಬ ಅತ್ಯುತ್ತಮ ಪರಿಕಲ್ಪನೆಯ ವಿಚಾರ ಗೋಷ್ಠಿಗಳನ್ನು ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಆಯೋಜಿಸಿದ್ದು, ಇತಿಹಾಸದ ಹಿನ್ನಲೆಯಲ್ಲಿ ಭವಿಷ್ಯವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಇದು ಸಹಕಾರಿಯಾಗಲಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕಾರ್ಯಕ್ರಮದ ಫಲಶೃತಿಯನ್ನು ರಾಜ್ಯ ಸರಕಾರಕ್ಕೆ ವರದಿಯ ಮೂಲಕ ಸಲ್ಲಿಸಿ ನೀತಿ ನಿರೂಪಣೆಗೆ ಒತ್ತಾಯಿಸಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಗೋಕಾಕ್ ಚಳವಳಿಯಲ್ಲಿ ಪಾಲ್ಗೊಂಡ ಶಿವಶರಣಪ್ಪ ವಾಲಿ, ನಿಂಗಣ್ಣ ಕುಂಟಿ, ಸಾ.ರಾ.ಗೋವಿಂದು, ಕಲೀಂ ಬಾಷ, ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ, ರಾಯಚೂರಿನ ಕರ್ನಾಟಕ ಸಂಘ (ರಿ.)ದ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು. ಗೋಕಾಕ್ ಚಳವಳಿಯ ಸಾಕ್ಷ್ಯ ಚಿತ್ರವನ್ನು ಸಿದ್ಧಪಡಿಸಿದ್ದ ಮನೋಹರ್ ರವರನ್ನು ಗೌರವಿಸಿ ಅಭಿನಂದಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X