Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿರೋಧ ಪಕ್ಷವಾಗಿಯೂ ಬಿಜೆಪಿ ಅಸಮರ್ಥ:...

ವಿರೋಧ ಪಕ್ಷವಾಗಿಯೂ ಬಿಜೆಪಿ ಅಸಮರ್ಥ: ಕಾಂಗ್ರೆಸ್ ಲೇವಡಿ

ವಾರ್ತಾಭಾರತಿವಾರ್ತಾಭಾರತಿ20 Dec 2023 6:06 PM IST
share
ವಿರೋಧ ಪಕ್ಷವಾಗಿಯೂ ಬಿಜೆಪಿ ಅಸಮರ್ಥ: ಕಾಂಗ್ರೆಸ್ ಲೇವಡಿ

ಬೆಂಗಳೂರು: ‘ಅಧಿಕಾರದಲ್ಲಿದ್ದಾಗ ಉತ್ತಮ ಆಡಳಿತ ಪಕ್ಷವಾಗಿರಲಿಲ್ಲ, ಜನ ತಿರಸ್ಕರಿಸಿದಾಗ ಉತ್ತಮ ವಿರೋಧ ಪಕ್ಷವಾಗಿಲ್ಲ. ವಿರೋಧ ಪಕ್ಷವಾಗಿಯೂ ಬಿಜೆಪಿ ಅಸಮರ್ಥವಾಗಿದೆ ಎಂಬುದನ್ನು ಸ್ವತಃ ಬಿಜೆಪಿ ಶಾಸಕರೇ ಒಪ್ಪಿಕೊಂಡಿದ್ದಾರೆ’ ಕಾಂಗ್ರೆಸ್‌ ಲೇವಡಿ ಮಾಡಿದೆ.

ಬುಧವಾರ ʼಎಕ್ಸ್‌ʼ ನಲ್ಲಿ ಸರಣಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ‘ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯ ಅಸ್ತಿತ್ವ ಮುಗಿದ ಅದ್ಯಾಯ, ಫೇಕ್ ನ್ಯೂಸ್ ಹಬ್ಬಿಸುವುದನ್ನೇ ವಿರೋಧ ಪಕ್ಷದ ಕೆಲಸ ಎಂದು ನಂಬಿಕೊಂಡಿರುವ ಬಿಜೆಪಿ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ’ ಎಂದು ವಾಗ್ದಾಳಿ ನಡೆಸಿದೆ.

‘ಕರ್ಮ ರಿಟನ್ರ್ಸ್ ಎಂದರೆ ಇದೇ ಅಲ್ಲವೇ ಬಿಜೆಪಿ?, ಅಧಿಕಾರವಿದ್ದಾಗ ದಲಿತ ವಿರೋಧಿಯಾಗಿ ನಡೆದುಕೊಂಡು ಈಗ ರಾಜಕೀಯ ಕಾರಣಕ್ಕೆ ಮೊಸಳೆ ಕಣ್ಣೀರು ಸುರಿಸಲು ಹೋದರೆ ಜನ ಕೇಳುವರೇ?, ಬಿಜೆಪಿಗರು ಹೋದಹೋದಲ್ಲಿ ಜನತೆ ತಪರಾಕಿ ಕೊಡುತ್ತಿದ್ದಾರೆ, ಆ ಮಟ್ಟಿಗೆ ಜನವಿರೋಧಿಯಾಗಿ ನಡೆದುಕೊಂಡಿತ್ತು ಬಿಜೆಪಿ. ಪ್ರಶ್ನೆ ಮಾಡಿದವರ ವಿರುದ್ಧ ದೂರು ನೀಡುವುದು ಯಾವ ಸೀಮೆಯ ದಲಿತಪರ ಕಾಳಜಿ’ ಎಂದು ಕಾಂಗ್ರೆಸ್ ಟೀಕಿಸಿದೆ.

‘ರಾಮಮಂದಿರ ಉದ್ಘಾಟನೆಗೆ ಬರಬೇಡಿ’ ಎಂದು ಅಡ್ವಾಣಿ ಹಾಗೂ ಜೋಶಿಯವರಿಗೆ ಮನವಿ ಮಾಡಿದ್ದೋ ಬೆದರಿಕೆ ಹಾಕಿದ್ದೋ?. ಇದು ನಿಜಕ್ಕೂ ರಾಮಮಂದಿರ ಟ್ರಸ್ಟ್ ನ ಅದೇಶವೇ ಅಥವಾ ಮೋದಿಯವರ ಆದೇಶವೇ?. ಬಿಜೆಪಿ ಹಾಗೂ ಸಂಘ ಪರಿವಾರ ಎಲ್ಲರನ್ನೂ ಬಳಸಿ ಬಿಸಾಡುತ್ತವೆ, ಮುಂದೆ ಮೋದಿಯವರಿಗೂ ಇದೇ ಸ್ಥಿತಿ ಬರುವುದು ನಿಶ್ಚಿತ’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X