Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. FACT CHECK | ​ಕಾಕ್ರೋಚ್ ಪಾರ್ಟಿಯ...

FACT CHECK | ​ಕಾಕ್ರೋಚ್ ಪಾರ್ಟಿಯ ಅರ್ಧದಷ್ಟು ಬೆಂಬಲಿಗರು ಪಾಕಿಸ್ತಾನದವರು ಎಂದು ಫೇಕ್ ಸುದ್ದಿ ಹರಡಿದ ಮಾಜಿ ಸಚಿವ ಸುರೇಶ್ ಕುಮಾರ್ !

ವಾರ್ತಾಭಾರತಿವಾರ್ತಾಭಾರತಿ21 May 2026 7:17 PM IST
share
FACT CHECK | ​ಕಾಕ್ರೋಚ್ ಪಾರ್ಟಿಯ ಅರ್ಧದಷ್ಟು ಬೆಂಬಲಿಗರು ಪಾಕಿಸ್ತಾನದವರು ಎಂದು ಫೇಕ್ ಸುದ್ದಿ ಹರಡಿದ ಮಾಜಿ ಸಚಿವ ಸುರೇಶ್ ಕುಮಾರ್ !
ಮತ್ತೆ ಮತ್ತೆ ಸುಳ್ಳು ಸುದ್ದಿ ಪೋಸ್ಟ್ ಮಾಡಿ ನಗೆಪಾಟಲಿಗೀಡಾಗುತ್ತಿರುವ ಹಿರಿಯ ರಾಜಕಾರಣಿ

ಬೆಂಗಳೂರು: ದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ವಿಡಂಬನಾತ್ಮಕ ಆನ್‌ಲೈನ್ ಆಂದೋಲನ 'ಕಾಕ್ರೋಚ್ ಜನತಾ ಪಾರ್ಟಿ' (CJP) ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ಆರಂಭವಾಗಿದೆ. ‘ಕಾಕ್ರೋಚ್ ಜನತಾ ಪಕ್ಷ’ ಪ್ರಾರಂಭವಾದ ಕೆಲವೇ ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ ನಲ್ಲಿ ಬಿಜೆಪಿ, ಕಾಂಗ್ರೆಸ್‌ ನ ಅಧಿಕೃತ ಖಾತೆಯನ್ನು ಹಿಂದಿಕ್ಕಿದೆ.

CJP ಖಾತೆ ಕೇವಲ ಐದು ದಿನಗಳಲ್ಲಿ 1.5 ಕೋಟಿಗೂ ಹೆಚ್ಚು ಫಾಲೋವರ್ಸ್‌ ಗಳನ್ನು ಪಡೆದಿದೆ.

ಈ ನಡುವೆ ಬಿಜೆಪಿ ನಾಯಕ, ಮಾಜಿ ಸಚಿವ ಸುರೇಶ್‌ ಕುಮಾರ್‌ ಅವರು CJP ಇನ್‌ಸ್ಟಾಗ್ರಾಮ್ ಖಾತೆ ಕುರಿತ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಸಿಜೆಪಿ ಇನ್‌ಸ್ಟಾಗ್ರಾಮ್ ಖಾತೆಯ ಶೇ. 49 ರಷ್ಟು ಫಾಲೋವರ್ಸ್‌ಗಳು ಪಾಕಿಸ್ತಾನದವರು ಎಂದು ಬಿಂಬಿಸಲಾಗಿದೆ.

ಸತ್ಯಾಸತ್ಯತೆ ಏನು?

ಸುರೇಶ್‌ ಕುಮಾರ್ ಅವರ ಈ ಪೋಸ್ಟ್ ನ ಸತ್ಯಾಸತ್ಯತೆ ಪರಿಶೀಲಿಸಿದಾಗ ಈ ಪೋಸ್ಟ್ ಗೆ ಅಧಿಕೃತ ಸಾಕ್ಷ್ಯ ಲಭ್ಯವಾಗಿಲ್ಲ.

ಇನ್‌ಸ್ಟಾಗ್ರಾಮ್ ಯಾವುದೇ ಸಾರ್ವಜನಿಕ ಪ್ರೊಫೈಲ್‌ನ ಫಾಲೋವರ್ಸ್‌ಗಳು ಯಾವ ದೇಶದವರು ಎಂಬ ನಿಖರವಾದ ಭೌಗೋಳಿಕ ಅಂಕಿ-ಅಂಶಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದಿಲ್ಲ. ಈ ಮಾಹಿತಿಯು ಕೇವಲ ಆ ಖಾತೆಯ ಮಾಲಕರಿಗೆ ಮಾತ್ರ ಕಾಣಿಸುತ್ತದೆ. ಸುರೇಶ್‌ ಕುಮಾರ್‌ ಅವರು ಹಂಚಿಕೊಂಡಿರುವ ಚಾರ್ಟ್ ನಕಲಿ ಎಂದು ಆಲ್ಟ್ ನ್ಯೂಸ್ ಸಹ ಸ್ಥಾಪಕ ಮೊಹಮ್ಮದ್ ಝುಬೇರ್ ʼವಾರ್ತಾಭಾರತಿʼಗೆ ತಿಳಿಸಿದ್ದಾರೆ.

ಕಾಕ್ರೋಚ್​ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹೇಳಿದ್ದೇನು?

ಕಾಕ್ರೋಚ್​ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಇಂದು ಎಕ್ಸ್‌ ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ಅದರಲ್ಲಿ CJPಯ ಶೇ.94ರಷ್ಟು ಫಾಲೋವರ್ಸ್‌ ಭಾರತೀಯರು ಎಂದು ಹೇಳಿದ್ದಾರೆ.

"ಬಿಜೆಪಿ ಮೂರ್ಖರು ನಿಮ್ಮನ್ನು ದಿಕ್ಕು ತಪ್ಪಿಸುವ ಮುನ್ನ CJPಯ ಫಾಲೋವರ್ಸ್‌ ಕೆಲವು ಅಂಕಿಅಂಶಗಳು ಇಲ್ಲಿವೆ. 94% ರಷ್ಟು ಫಾಲೋವರ್ಸ್ ಭಾರತದವರಾಗಿದ್ದಾರೆ." ಎಂದು ಅವರು ಪೋಸ್ಟ್‌ ಮಾಡಿದ್ದಾರೆ.

ಸುರೇಶ್‌ ಕುಮಾರ್ ಸುಳ್ಳು ಸುದ್ದಿಗಳನ್ನು ಪೋಸ್ಟ್‌ ಮಾಡಿದ್ದು ಮೊದಲಲ್ಲ:

ಬಿಜೆಪಿಯ ಹಿರಿಯ ನಾಯಕರಾದ ಸುರೇಶ್‌ ಕುಮಾರ್‌ ಅವರು ಇಂತಹ ಸುಳ್ಳು ಸುದ್ದಿಗಳನ್ನು ಈ ಹಿಂದೆಯೂ ಹಲವು ಬಾರಿ ಪೋಸ್ಟ್‌ ಮಾಡಿದ್ದು, ಬಳಿಕ ಸಾರ್ವಜನಿಕರಿಂದ ತೀವ್ರ ಟೀಕೆಗೆ ಗುರಿಯಾದ ಬಳಿಕ ಅದನ್ನು ಡಿಲೀಟ್‌ ಮಾಡಿದ್ದರು.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಅವರೇ ಅನಾವರಣ ಮಾಡಿದ್ದಾರೆ ಎಂದು ಸುರೇಶ್ ಕುಮಾರ್ ಅವರು AI ಯಿಂದ ರಚಿತ ಚಿತ್ರವನ್ನು ಹಂಚಿಕೊಂಡಿದ್ದರು. ತೀವ್ರ ಟೀಕೆಯ ಬಳಿಕ ಬಳಿಕ ಅವರು ಪೋಸ್ಟ್‌ ಅನ್ನು ಡಿಲೀಟ್‌ ಮಾಡಿದ್ದರು.

ದೇಶದ ಜನರಿಗೆ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಚಿನ್ನ ಖರೀದಿಸಬೇಡಿ ಎಂದು ಕರೆ ನೀಡಿದ್ದರು ಎಂಬ ʼದಿ ಹಿಂದೂʼ ಪತ್ರಿಕೆಯದ್ದು ಎಂದು ಹೇಳಲಾದ ನಕಲಿ ಕ್ಲಿಪಿಂಗ್ ಒಂದನ್ನು ಹಂಚಿಕೊಂಡಿದ್ದರು. ವೈರಲ್ ಕ್ಲಿಪ್ಪಿಂಗ್ AI-ರಚಿತವಾಗಿದ್ದು, ಅದು ನಿಜವಾದದ್ದಲ್ಲ ಎಂದು ತಿಳಿದ ಮೇಲೆ ಅವರು ಅದನ್ನೂ ಡಿಲೀಟ್‌ ಮಾಡಿದ್ದರು.

Tags

Cockroach Janata Partysuresh kumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X