Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ...

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; 2 ಕೋಟಿ ರೂ. ಮೌಲ್ಯದ ಸಾಮಗ್ರಿ ವಶ

ವಾರ್ತಾಭಾರತಿವಾರ್ತಾಭಾರತಿ13 Jan 2024 2:34 PM IST
share
ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; 2 ಕೋಟಿ ರೂ. ಮೌಲ್ಯದ ಸಾಮಗ್ರಿ ವಶ

ಬೆಂಗಳೂರು, ಜ.13: ಕರ್ನಾಟಕ ಸರಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು 2 ಕೋಟಿ ರೂ. ಬೆಲೆಯ ಮಾಲು ಪತ್ತೆಯಾಗಿದೆ.

ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ಮಾಲಕಪೇಟೆ ಪೊಲೀಸರಿಗೆ ದೂರು ನೀಡಿದ್ದು ತನಿಖೆ ಮುಂದುವರಿದಿದೆ.

ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಕೆ.ಎಸ್.ಡಿ.ಎಲ್. ಅಧ್ಯಕ್ಷರೂ ಆಗಿರುವ ಸಚಿವ ಎಂ.ಬಿ.ಪಾಟೀಲ ಅವರಿಗೆ ಅನಾಮಧೇಯ ಕರೆ ಬಂದಿತ್ತು. ಬಳಿಕೆ ಸಚಿವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ಈ ಬಗ್ಗೆ ನಿಗಾ ವಹಿಸಲು ಸೂಚಿಸಿದ್ದರು. ಅದರಂತೆ, ಸಿಕಂದರಾಬಾದಿನಲ್ಲಿರುವ ಸಂಸ್ಥೆಯ ಅಧಿಕೃತ ಮಾರಾಟ ಕಚೇರಿಯ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಜಾಡು ಹಿಡಿದು ಕಾರ್ಯಪ್ರವೃತ್ತರಾಗಿದ್ದರು.

ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟವಾಗುತ್ತಿರುವುದು ಕಂಡುಬಂದಿತ್ತು. ಆದರೆ, ಅದನ್ನು ಯಾರು ಪೂರೈಸುತ್ತಿದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಆಗ ಕೆ ಎಸ್ ಡಿ ಎಲ್ ಸಿಬ್ಬಂದಿ ಸ್ವತಃ ಒಂದು ಲಕ್ಷ ರೂ. ಬೆಲೆಯ ಉತ್ಪನ್ನ ಖರೀದಿಸಿ, ಅದರ ಮೂಲ ಪತ್ತೆಗೆ ಕಾರ್ಯಪವೃತ್ತರಾದರು. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂ. ಬೆಲೆಯ ಸೋಪ್ ಖರೀದಿಗೆ ಆರ್ಡರ್ ಕೊಟ್ಟಿದ್ದರು. ಅದನ್ನು ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದ್ದರು. ಹೀಗೆ ಕಾರ್ಯಾಚರಣೆ ನಡೆಸಿದಾಗ ನಕಲಿ ಉತ್ಪಾದನಾ ಘಟಕ ಪತ್ತೆಯಾಯಿತು ಎಂದು ಕೆ.ಎಸ್.ಡಿ.ಎಲ್. ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ವಿವರಿಸಿದ್ದಾರೆ.

ತಲಾ 150 ಗ್ರಾಂ ತೂಕದ 3 ಸಾಬೂನುಗಳಿರುವ 20 ಕಾರ್ಟನ್ ಬಾಕ್ಸ್ ಗಳು (ಪ್ರತಿಯೊಂದು ಬಾಕ್ಸ್ ನಲ್ಲಿ 90ರಂತೆ ಒಟ್ಟು 1,800 ಪೀಸ್ ಗಳು), ತಲಾ 75 ಗ್ರಾಂ ನ 47 ಕಾರ್ಟನ್ ಬಾಕ್ಸ್ ಗಳು (9,400 ಪೀಸ್ ಗಳು), 150 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಖಾಲಿ ಕಾರ್ಟನ್ ಬಾಕ್ಸ್ ಗಳು ಮತ್ತು 75 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಕಾರ್ಟನ್ ಬಾಕ್ಸ್ ಗಳು ನಕಲಿ ಘಟಕದಲ್ಲಿ ಪತ್ತೆಯಾಗಿವೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಕೆ.ಎಸ್.ಡಿ.ಎಲ್. ಉತ್ಪನ್ನಗಳ ಮಾರುಕಟ್ಟೆಯನ್ನು ದೇಶ ಹಾಗೂ ವಿದೇಶಗಳಿಗೆ ವಿಸ್ತರಿಸಲು ಸ್ವತಃ ಆಸಕ್ತಿ ವಹಿಸಿ ಕ್ರಮ ತೆಗೆದುಕೊಂಡಿರುವ ಸಚಿವ ಪಾಟೀಲರು, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದನ್ನು ಖಾತರಿಗೊಳಿಸಲು ಗಮನ ವಹಿಸಲಾಗುವುದು ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X