Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಭಾರತ ಹಿಂದೂರಾಷ್ಟ್ರ ಆಗಲಿದೆ’ ಎಂದು...

‘ಭಾರತ ಹಿಂದೂರಾಷ್ಟ್ರ ಆಗಲಿದೆ’ ಎಂದು ಹೇಳುವುದು ಹಾಸ್ಯಾಸ್ಪದ : ಸಚಿವ ಡಾ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ10 Nov 2025 9:10 PM IST
share
‘ಭಾರತ ಹಿಂದೂರಾಷ್ಟ್ರ ಆಗಲಿದೆ’ ಎಂದು ಹೇಳುವುದು ಹಾಸ್ಯಾಸ್ಪದ : ಸಚಿವ ಡಾ.ಮಹದೇವಪ್ಪ

ಬೆಂಗಳೂರು : ‘ಈ ಕ್ಷಣಕ್ಕೂ ಜಾತೀಯ ಅಸಮಾನತೆಯ ಕೂಪವಾಗಿರುವ ಸಾಮಾಜಿಕ ವ್ಯವಸ್ಥೆಯನ್ನು ಸರಿ ಪಡಿಸಬೇಕೆಂಬ ಕನಿಷ್ಠ ಕಾಳಜಿ ಇಲ್ಲದೇ, ಅಸಮಾನತೆಯನ್ನೇ ಪೋಷಿಸಿಕೊಂಡು ಬದುಕಿರುವ ಆರೆಸ್ಸೆಸ್‍ನ ಮೋಹನ್ ಭಾಗವತ್ ಅಂತಹವರು, ಆಗಾಗ್ಗೆ ಪ್ರತ್ಯಕ್ಷರಾಗಿ, ಭಾರತ ಹಿಂದೂ ರಾಷ್ಟ್ರ ಆಗಲಿದೆ ಎಂದು ಹೇಳುವುದು ಹಾಸ್ಯಾಸ್ಪದ’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಇಂದಿಲ್ಲಿ ಲೇವಡಿ ಮಾಡಿದ್ದಾರೆ.

ಸೋಮವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ಭಾರತವು ಸರ್ವಜಾತಿ ಮತ್ತು ಧರ್ಮಗಳನ್ನು ಸಮಾನವಾಗಿ ಒಳಗೊಂಡಂತಹ ಜಾತ್ಯತೀತ ದೇಶ. ಇದನ್ನೇ ನಮ್ಮ ದೇಶದ ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಆದರೆ, ಒಂದು ದಿನವೂ ಈ ದೇಶದ ಸಂವಿಧಾನದ ಪುಟಗಳಲ್ಲಿ ಏನಿದೆ ಎಂಬುದನ್ನು ಕಣ್ಣೆತ್ತಿಯೂ ನೋಡದೇ ಬರೀ ಮನುಸ್ಮೃತಿಯನ್ನೇ ಭಾಗವತ್‍ಗೆ ಧರ್ಮ ಎಂದರೆ ಏನೆಂಬುದು ಈವರೆಗೂ ತಿಳಿದಿಲ್ಲ’ ಎಂದು ಟೀಕಿಸಿದ್ದಾರೆ.

‘ಈ ನೆಲದಲ್ಲಿ ಸ್ವಾಮಿ ವಿವೇಕಾನಂದರಿಂದ ಹಿಡಿದು ಬಹಳಷ್ಟು ಮಂದಿ ಸಂತರು, ಧರ್ಮ ಎಂದರೆ ಏನು ಎಂಬ ಸಂಗತಿಯನ್ನು ಸ್ಪಷ್ಟವಾಗಿ ಹೇಳಿ ಹೋಗಿದ್ದಾರೆ. ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರಂತಹ ಮಹನೀಯರೂ ತಮಗೆ ಕುಡಿಯಲು ನೀರುಕೊಡದ, ತಮ್ಮನ್ನು ಸಮಾನವಾಗಿ ಕಾಣದ ಹಿಂದೂಧರ್ಮದ ಅಮಾನವೀಯತೆಯನ್ನು ಪ್ರಶ್ನಿಸಿ, ಆ ಧರ್ಮವನ್ನೇ ತೊರೆದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.

‘ಹೀಗಿರುವಾಗ ಭಾರತ ಹಿಂದೂರಾಷ್ಟ್ರ ಆಗುತ್ತದೆ ಎಂದು ಆಗಾಗ್ಗೆ ಹೇಳುತ್ತಲೇ ಇರುವ ಮೋಹನ್ ಭಾಗವತ್ ಮೊದಲು ದೇಶದ ಜನರ ಕ್ಷಮೆ ಯಾಚಿಸಲಿ. ನೊಂದಾಯಿತವಲ್ಲದ ಮತ್ತು ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದುಕೊಂಡು ಇರುತ್ತಿದ್ದ ಸಾವರ್ಕರ್ ಸಿದ್ಧಾಂತ ಪ್ರೇರಿತ ಆರೆಸ್ಸೆಸ್ ಸಂಸ್ಥೆಯ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕೆಡಿಸಿ ದೇಶದ ಐಕ್ಯತೆ-ಸಾಮರಸ್ಯದ ಆತ್ಮವನ್ನು ಹಾಳು ಮಾಡುತ್ತಿರುವ ಭಾಗವತ್ Extra Constitutional Authority ಆಗಿ ವರ್ತಿಸುವ ಪ್ರವೃತ್ತಿಯನ್ನು ಮೊದಲು ನಿಲ್ಲಿಸಲಿ’ ಎಂದು ಡಾ.ಮಹದೇವಪ್ಪ ಸಲಹೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X