Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಿಬಿಎ | ಎರಡು ಪಾಲಿಕೆಗಳ ವ್ಯಾಪ್ತಿಗೆ...

ಜಿಬಿಎ | ಎರಡು ಪಾಲಿಕೆಗಳ ವ್ಯಾಪ್ತಿಗೆ ಮಹದೇವಪುರ ಕ್ಷೇತ್ರ ಹಂಚಿಕೆ ಪ್ರಶ್ನಿಸಿ ಪಿಐಎಲ್; ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ10 Oct 2025 8:15 PM IST
share
ಜಿಬಿಎ | ಎರಡು ಪಾಲಿಕೆಗಳ ವ್ಯಾಪ್ತಿಗೆ ಮಹದೇವಪುರ ಕ್ಷೇತ್ರ ಹಂಚಿಕೆ ಪ್ರಶ್ನಿಸಿ ಪಿಐಎಲ್; ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಮಹದೇವಪುರ ವಿಧಾನಸಭೆ ಕ್ಷೇತ್ರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ಪೂರ್ವ ಹಾಗೂ ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳಲ್ಲಿ ಹಂಚಿಕೆ ಮಾಡಿರುವುದನ್ನು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಮಹದೇವಪುರ ವಿಧಾನಸಭೆ ಕ್ಷೇತ್ರದ ಮತದಾರರಾಗಿರುವ ಪಿ.ಎಸ್. ಹರೀಶ್ ಹಾಗೂ ಆರ್. ದಿಲೀಪ್ ಕುಮಾರ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರತಿವಾದಿ ನಗರಾಭಿವೃದ್ದಿ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಡಿಸೆಂಬರ್ 17ಕ್ಕೆ ಮುಂದೂಡಿತು.

ಮನವಿ ಏನು?

ಮಹದೇವಪುರ ವಿಧಾನಸಭೆ ಕ್ಷೇತ್ರವನ್ನು ಎರಡು ಪಾಲಿಕೆಗಳಲ್ಲಿ ಹಂಚಲಾಗಿದೆ. ಕ್ಷೇತ್ರದ ಒಂದು ಗ್ರಾಮವನ್ನು ಎರಡು ಪಾಲಿಕೆಗಳ ವ್ಯಾಪ್ತಿಗೆ ತರಲಾಗಿದೆ. ಈ ವಿಭಜನೆಯು ಅವೈಜ್ಞಾನಿಕ ಹಾಗೂ ಏಕಪಕ್ಷೀಯವಾಗಿದೆ. ಇದರಿಂದ, ಅನೇಕ ಆಡಳಿತಾತ್ಮಕ ಸಮಸ್ಯೆಗಳು ಉಂಟಾಗಲಿವೆ. ಆದ್ದರಿಂದ, ವಿಭಜನೆಗೆ ಸಂಬಂಧಿಸಿದ ಅಧಿಸೂಚನೆ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಹರಳೂರು, ಅಂಬಲಿಪುರ, ಕೈಕೊಂಡರಹಳ್ಳಿಯ ಕೆಲ ಭಾಗಗಳು, ಕಸವನಹಳ್ಳಿ, ಭೋವಿಕಾಲೋನಿ, ಜುನ್ನಸಂದ್ರ ಹಾಗೂ ದೊಡ್ಡಕನ್ನಳ್ಳಿಯ ಕೆಲ ಭಾಗಗಳ ವಿಭಜನೆಯನ್ನು ಮರು ವರ್ಗೀಕರಿಸಬೇಕು. ಇಡೀ ಬೆಂಗಳೂರಿನ ವಲಯವಾರು ಭೌಗೋಳಿಕ ಗಡಿಗಳನ್ನು ಮರುಪರಿಶೀಲಿಸಿ, ಲೋಪಗಳನ್ನು ಸರಿಪಡಿಸಲು ಸಮಿತಿಯೊಂದನ್ನು ರಚಿಸಲು ಸರಕಾರ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X