Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಎಟಿ ಏಕಸದಸ್ಯ ಪೀಠದ ಕೆಲ ಪ್ರಕರಣಗಳನ್ನು...

ಕೆಎಟಿ ಏಕಸದಸ್ಯ ಪೀಠದ ಕೆಲ ಪ್ರಕರಣಗಳನ್ನು ಪೂರ್ಣಪೀಠಕ್ಕೆ ವರ್ಗಾಯಿಸಿದ ಆದೇಶಕ್ಕೆ ಹೈಕೋರ್ಟ್ ತಡೆ

ವಾರ್ತಾಭಾರತಿವಾರ್ತಾಭಾರತಿ13 Aug 2026 11:10 PM IST
share
ಕೆಎಟಿ ಏಕಸದಸ್ಯ ಪೀಠದ ಕೆಲ ಪ್ರಕರಣಗಳನ್ನು ಪೂರ್ಣಪೀಠಕ್ಕೆ ವರ್ಗಾಯಿಸಿದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ (ಕೆಎಟಿ) ಏಕಸದಸ್ಯ ಪೀಠದ ಮುಂದಿನ ಕೆಲ ಆಯ್ದ ಪ್ರಕರಣಗಳನ್ನು ಪೂರ್ಣಪೀಠಕ್ಕೆ ವರ್ಗಾಯಿಸಿದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಮೇಲ್ಮನವಿ ನ್ಯಾಯಾಧೀಕರಣದ ಏಕಸದಸ್ಯ ಪೀಠದ ಮುಂದಿನ ಕೆಲವು ಪ್ರಕರಣಗಳನ್ನು ಪೂರ್ಣಪೀಠಕ್ಕೆ ವರ್ಗಾಯಿಸಿ ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ ಅಧ್ಯಕ್ಷರು 2026ರ ಜುಲೈ 23ರಂದು ಆದೇಶ ಹೊರಡಿಸಿದ್ದರು.

ಈ ಆದೇಶ ಪ್ರಶ್ನಿಸಿ ಸಹಕಾರ ಪ್ರಕರಣಗಳಲ್ಲಿ ಪ್ರಾಧಿಕಾರದ ಮುಂದೆ ಹಾಜರಾಗುವ ವಕೀಲರಾದ ಟಿ.ಎಂ. ಚೌಡಾರೆಡ್ಡಿ, ಟಿ. ದಾದಾಖಲಂದರ್, ರಕ್ಷಿತ್ ಕುಮಾರ್, ಟಿ.ಬಿ. ಸಂದೇಶ್, ವರುಣ್ ಜೆ. ಪಾಟೀಲ್ ಹಾಗೂ ಎರಡು ಸಹಕಾರ ಸಂಘಗಳು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಏಕಸದಸ್ಯ ಪೀಠದ ಮುಂದಿರುವ ಆಯ್ದ ಪ್ರಕರಣಗಳ ವಿಚಾರಣೆಗೆ ಪೂರ್ಣಪೀಠ ರಚಿಸಿ, ಆ ಪ್ರಕರಣಗಳನ್ನು ಪೂರ್ಣಪೀಠಕ್ಕೆ ವರ್ಗಾಯಿಸಿ ನ್ಯಾಯಾಧೀಕರಣದ ಅಧ್ಯಕ್ಷರರು ಹೊರಡಿಸಿರುವ ಆದೇಶಕ್ಕೆ ಮುಂದಿನ ವಿಚಾರಣೆವರೆಗೆ ತಡೆ ನೀಡಿತಲ್ಲದೆ, ಪ್ರತಿವಾದಿಗಳಾದ ರಾಜ್ಯ ಕಾನೂನು ಇಲಾಖೆ, ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ ಅಧ್ಯಕ್ಷರು ಮತ್ತು ರಿಜಿಸ್ಟ್ರಾರ್ ಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಸೆಪ್ಟೆಂಬರ್ 22ಕ್ಕೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X