Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಾಸಕ ಎಚ್‌.ಡಿ. ರೇವಣ್ಣಗೆ ಮತ್ತೆ...

ಶಾಸಕ ಎಚ್‌.ಡಿ. ರೇವಣ್ಣಗೆ ಮತ್ತೆ ಸಮನ್ಸ್‌ ಜಾರಿ ಮಾಡಲು ಹೈಕೋರ್ಟ್‌ ಆದೇಶ

ವಾರ್ತಾಭಾರತಿವಾರ್ತಾಭಾರತಿ30 Oct 2023 7:30 PM IST
share
ಶಾಸಕ ಎಚ್‌.ಡಿ. ರೇವಣ್ಣಗೆ ಮತ್ತೆ ಸಮನ್ಸ್‌ ಜಾರಿ ಮಾಡಲು ಹೈಕೋರ್ಟ್‌ ಆದೇಶ

ಬೆಂಗಳೂರು, ಅ.30: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಚ್.ಡಿ.ರೇವಣ್ಣ ಹಲವು ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಬೆಂಬಲಿಗರು ಅಣ್ಣೆಹಳ್ಳಿಯಲ್ಲಿ ಮತದಾರರಿಗೆ ತಲಾ 2 ಕೋಳಿ ಮತ್ತು 2 ಸಾವಿರ ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ ಎಂಬ ಆರೋಪವೂ ಸೇರಿದಂತೆ ವಿವಿಧ ಅಕ್ರಮ ನಡೆಸಿ ಗೆದ್ದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಲಾದ ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಮತ್ತೊಂದು ಬಾರಿ ಸಮನ್ಸ್ ಜಾರಿ ಮಾಡಲು ಹೈಕೋರ್ಟ್ ಆದೇಶಿಸಿದೆ.

ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಚ್.ಡಿ.ರೇವಣ್ಣ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತಗೊಂಡಿರುವ ಹೈಕೋರ್ಟ್ ವಕೀಲ ದೇವರಾಜೇಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಪೀಠವು ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಿತ್ತು. ಆದರೆ, ಪ್ರತಿವಾದಿ ರೇವಣ್ಣ ಸಮನ್ಸ್ ಸ್ವೀಕರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿಗಳ ಮೂಲಕ ಮತ್ತೊಂದು ಬಾರಿ ಸಮನ್ಸ್ ಜಾರಿಗೊಳಿಸಲು ಆದೇಶಿಸಲಾಗಿದ್ದು, ವಿಚಾರಣೆಯನ್ನು ನ.29ಕ್ಕೆ ಮುಂದೂಡಲಾಗಿದೆ.

ಅರ್ಜಿಯಲ್ಲಿ ಏನಿದೆ?: ಶಾಂತಿ ಗ್ರಾಮದ ಬಳಿ ಜನರಿಗೆ ದುಡ್ಡು, ಕೋಳಿಯ ಆಮಿಷವೊಡ್ಡುತ್ತಿದ್ದುದನ್ನು ತಡೆಯಲು ಹೋದಾಗ ರೇವಣ್ಣ ಅವರ ಬೆಂಬಲಿಗರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಮಿಥುನ್, ಮೋಹನ್, ಮಂಜು ಮತ್ತು ಶಂಕರ್ ಸೇರಿ 30 ಮಂದಿ ವಿರುದ್ಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ರೇವಣ್ಣ ಸಲ್ಲಿಸಿರುವ ನಾಮಪತ್ರವೇ ದೋಷಪೂರಿತ. ಇದರಲ್ಲಿ ಅವರು ತಮ್ಮ ಆಸ್ತಿ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿಲ್ಲ. ಆದರೂ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ಸಿಂಧು ಎಂದು ಘೋಷಿಸಿದ್ದಾರೆ.

ಭವಾನಿ ರೇವಣ್ಣ ಅವರ ಆಸ್ತಿಯ ವಿವರಗಳೂ ಸುಳ್ಳಿನಿಂದ ಕೂಡಿವೆ. ಹೀಗಾಗಿ, ರೇವಣ್ಣ ಭಾರಿ ಅಕ್ರಮ ಎಸಗಿ ಜಯಗಳಿಸಿದ್ದಾರೆ. ಮತಗಳಿಕೆಯಲ್ಲಿ 2ನೆ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಕೂಡ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹೀಗಾಗಿ ಇವರಿಬ್ಬರ ಮತ ಗಳಿಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಪ್ರಕರಣದಲ್ಲಿ ಶ್ರೇಯಸ್ ಎಂ.ಪಟೇಲ್, ಗೀತಾ ಶಿವಸ್ವಾಮಿ, ಬಿ.ಕೆ.ನಾಗರಾಜ, ಎಚ್.ಎಸ್. ತಾರೇಶ್ ಮತ್ತು ಡಿ.ಆರ್.ರಂಗಸ್ವಾಮಿ ಅವರನ್ನೂ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X