Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾನು ರಾಜಕೀಯ ಹೋರಾಟಗಾರ ಹೊರತು,...

ನಾನು ರಾಜಕೀಯ ಹೋರಾಟಗಾರ ಹೊರತು, ವ್ಯಾಪಾರಸ್ಥನಲ್ಲ: ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ5 Dec 2023 11:05 PM IST
share
ನಾನು ರಾಜಕೀಯ ಹೋರಾಟಗಾರ ಹೊರತು, ವ್ಯಾಪಾರಸ್ಥನಲ್ಲ: ಬಿ.ಕೆ.ಹರಿಪ್ರಸಾದ್

ಬೆಳಗಾವಿ: ನಾನು ರಾಜಕೀಯ ಹೋರಾಟಗಾರನೇ ಹೊರತು ವ್ಯಾಪಾರಸ್ಥನಲ್ಲ ಎಂದು ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.

ಮಂಗಳವಾರ ವಿಧಾನ ಪರಿಷತ್ತಿನ ಕಲಾಪದ ವೇಳೆ ಮೊದಲ ಸಾಲಿನ ಆಸನದಲ್ಲಿದ್ದ ಹರಿಪ್ರಸಾದ್ ಕೊನೆಯ ಸಾಲಿಗೆ ಹೋಗಿದ್ದಾರೆಂಬ ಬಿಜೆಪಿ, ಜೆಡಿಎಸ್ ಸದಸ್ಯರು ಉಲ್ಲೇಖಿಸಿದಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ಸುದೀರ್ಘ ರಾಜಕಾರಣದಲ್ಲಿ ಯಾವತ್ತೂ ಪ್ರತಿಪಕ್ಷಗಳಿಂದ ನನಗೆ ತೊಂದರೆ ಆಗಿಲ್ಲ. ಇಡಿ, ಐಟಿ ಮೂಲಕ ತೊಂದರೆ ನೀಡಿಲ್ಲ. ಆದರೆ, ಜೊತೆಯಲ್ಲಿರುವ ಸ್ನೇಹಿತರೇ ಬೆನ್ನಿಗೆ ಚೂರಿ ಹಾಕಿದಾಗ ನೋವಾಗಿದೆ. ಅದನ್ನು ತಡೆದುಕೊಂಡಿರುವುದೇ ದೊಡ್ಡದು’ ಎಂದು ತಮ್ಮ ಸ್ಥಿತಿಯನ್ನು ಬಿಚ್ಚಿಟರು.

ಸದನವನ್ನು ನಡೆಸಿದ ಸುದೀರ್ಘ ಅನುಭವ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗಿದೆ. 40 ವರ್ಷ ಕಾಂಗ್ರೆಸ್ ವಿರುದ್ಧವಾಗಿದ್ದರೂ ಸದನದಲ್ಲಿ ಪ್ರಜಾಪ್ರಭುತ್ವ, ಸಂವಿಧಾನದ ತಿರುಳನ್ನು ನೀವು ಎತ್ತಿ ಹಿಡಿದಿದ್ದೀರಿ, ಅದಕ್ಕಾಗಿ ಧನ್ಯವಾದ ಎಂದ ಅವರು, ನಾನು ಪ್ರತಿಪಕ್ಷ ನಾಯಕನಾಗಿದ್ದಾಗ ನನಗೆ ಬಿಜೆಪಿಯವರೆಲ್ಲರೂ ಸಹಕಾರ ಕೊಟ್ಟಿದ್ದರು. ಹಾಗಾಗಿ ಅವರಿಗೂ ಧನ್ಯವಾದ. ಇಲ್ಲಿನ ಕೆಲವರ ಬಗ್ಗೆ ಒಳ್ಳೆಯ ಗೌರವ ಇದೆ. ಮರಿತಿಬ್ಬೇಗೌಡರನ್ನು ಗುರು ಎಂದು ಒಪ್ಪಿಕೊಂಡಿದ್ದೇನೆ ಎಂದರು.

ಇನ್ನೂ, ನಾನು ರಾಜಕೀಯ ಹೋರಾಟಗಾರನೇ ಹೊರತು ವ್ಯಾಪಾರಸ್ಥನಲ್ಲ. ಜತೆಗೆ ರಾಜಕೀಯ ನಿಂತ ನೀರಲ್ಲ, ಹರಿಯುತ್ತಾ ಹೋಗಲಿದೆ. ರಾಜ್ಯಸಭೆಯಲ್ಲಿ ದೊಡ್ಡವರು ಮಾತನಾಡುವಾಗ ಕೇಳಿಕೊಂಡು ಕಲಿಯುತ್ತಿದ್ದೆವು. ಇಲ್ಲಿಯೂ ಹೊರಟ್ಟಿ, ಮರಿತಿಬ್ಬೇಗೌಡರಿಂದ ಕಲಿಯುವುದಿದೆ. ಇಲ್ಲಿ ನಾನು ಮಾತನಾಡುವಾಗ ಯಾರ ವಿರುದ್ಧ ವೈಯಕ್ತಿಕವಾಗಿ ಮಾತನಾಡಿಲ್ಲ. ಅಂತಹ ಉದ್ದೇಶವೂ ಇರಲಿಲ್ಲ. ಆದರೆ ಮಾತಿನ ಭರಾಟೆಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ವಿರುದ್ಧ ಕೆಲವು ಬಾರಿ ಟೀಕಿಸಿದ್ದೇನೆ. ಅವರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X