Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾನು ಬಿಜೆಪಿ ಪಕ್ಷ ತ್ಯಜಿಸುವುದಿಲ್ಲ:...

ನಾನು ಬಿಜೆಪಿ ಪಕ್ಷ ತ್ಯಜಿಸುವುದಿಲ್ಲ: ಮಾಜಿ ಸಚಿವ ವಿ.ಸೋಮಣ್ಣ

ವಾರ್ತಾಭಾರತಿವಾರ್ತಾಭಾರತಿ31 Dec 2023 6:27 PM IST
share
ನಾನು ಬಿಜೆಪಿ ಪಕ್ಷ ತ್ಯಜಿಸುವುದಿಲ್ಲ: ಮಾಜಿ ಸಚಿವ ವಿ.ಸೋಮಣ್ಣ

ಬೆಂಗಳೂರು: ‘ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಪಕ್ಷ ಸೇರುವುದಿಲ್ಲ. ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಮಣ್ಣ ಸ್ಪರ್ಧಿಸಲಿದ್ದಾರೆ ಎಂಬುದು ಕೇವಲ ವದಂತಿ’ ಎಂದು ಮಾಜಿ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

ರವಿವಾರ ಇಲ್ಲಿನ ಗೋವಿಂದರಾಜ ನಗರದಲ್ಲಿ ನಡೆದ ರಾಷ್ಟ್ರಕವಿ ಕುವೆಂಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಈಗಾಗಲೇ ಬಿಜೆಪಿ ವರಿಷ್ಠರಿಗೆ ನನಗೆ ಆಗಿರುವ ಅನ್ಯಾಯದ ಬಗ್ಗೆ ತಿಳಿಸಿದ್ದೇನೆ. ಅವರು ಎರಡು ಬಾರಿ ನನ್ನನ್ನು ದಿಲ್ಲಿಗೆ ಕರೆದಿದ್ದರು. ಆದರೆ, ಕಾರಣಾಂತರಗಳಿಂದ ಹೋಗಿಲ್ಲ. ಇನ್ನು ಮುಂದೆ ನನ್ನ ಮೇಲೆ ಗದಾಪ್ರಹಾರ ನಡೆಯದಂತೆ ನೋಡಿಕೊಳ್ಳುವುದು ವರಿಷ್ಠರಿಗೆ ಬಿಟ್ಟ ವಿಷಯ. ಮುಂದಿನ ಜ.10ರೊಳಗೆ ಎಲ್ಲ ಗೊಂದಲಗಳು ಬಗೆಹರಿಯಲಿವೆ ಎಂದರು.

ಒಂದು ವೇಳೆ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂದು ಪಕ್ಷದ ವರಿಷ್ಠರು ತೀರ್ಮಾನಿಸಿದರೆ ಅದಕ್ಕೆ ಬದ್ಧನಾಗಿದ್ದೇನೆ. ರಾಜಕೀಯ ನಿಂತ ನೀರಲ್ಲ. ದೊಡ್ಡವರ ಮಾತು ಕೇಳಿದೆ. ನೋವು ಮಾಡಿಕೊಂಡೆ. ನನ್ನ ಈ ಸ್ಥಿತಿಗೆ ಕಾರಣರಾದವರ ಜತೆ ವರಿಷ್ಠರು ಚರ್ಚೆ ಮಾಡಿ ಎಲ್ಲವನ್ನೂ ಬಗೆಹರಿಸಬೇಕು. ನಾನು ಯಾವುದೇ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿಲ್ಲ. ಲೋಕಸಭಾ ಟಿಕೆಟ್ ಕೇಳಿಲ್ಲ ಎಂದು ಅವರು ವಿವರಣೆ ನೀಡಿದರು.

ನಾನು ಚುನಾವಣೆಯಲ್ಲಿ ಸೋತರು ಜನಸಾಮಾನ್ಯರಿಗೆ ಸ್ಪಂದಿಸಿದ್ದೇನೆ. ಪ್ರಧಾನಿ ಮೋದಿ ಆಡಳಿತದಿಂದ ಭವ್ಯ ಭಾರತ ನಿರ್ಮಾಣವಾಗಲಿದೆ. ಈಗಾಗಲೇ ಕೋಟ್ಯಂತರ ಜನರ ಆಶಯದಂತೆ ರಾಮಮಂದಿರ ನಿರ್ಮಾಣವಾಗಿದೆ. ದೇಶ ಪ್ರಗತಿ ಸಾಧಿಸುತ್ತಿದೆ. ಇದರಿಂದಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲೂ ಮತ್ತೊಮ್ಮೆ ಮೋದಿ ಪ್ರಧಾನಿಯಾಗುತ್ತಾರೆ ಎಂದು ಸೋಮಣ್ಣ ನುಡಿದರು.

‘ಯಾರೋ ನನಗೆ ಮಾಟ ಮಾಡಿಸಿರಬಹುದೇನೋ?, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು. ಗೋವಿಂದರಾಜ ನಗರ ಕ್ಷೇತ್ರ ಬಿಡಬಾರದಿತ್ತು. ಆಗ ಯಾರಾದರೂ, ನನಗೆ ಮಾಟ ಮಂತ್ರ ಮಾಡಿಸಿದ್ದರೇನೋ?, ಜ.9ಕ್ಕೆ ದಿಲ್ಲಿಯಲ್ಲಿ ಪಕ್ಷದ ವರಿಷ್ಠರ ಭೇಟಿ ಆಗುತ್ತೇನೆ, ನನಗೆ ಆದ ಅನ್ಯಾಯವನ್ನ ವರಿಷ್ಠರ ಬಳಿ ಹೇಳುತ್ತೇನೆ’

-ವಿ.ಸೋಮಣ್ಣ ಮಾಜಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X