Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯುದ್ಧಕ್ಕೆ ಸಿದ್ಧವಾಗಲು ಮಿಲಿಟರಿ...

ಯುದ್ಧಕ್ಕೆ ಸಿದ್ಧವಾಗಲು ಮಿಲಿಟರಿ ತರಬೇತಿಯಲ್ಲಿ ಬದಲಾವಣೆ ಅತ್ಯಗತ್ಯ: ವಾಯುಪಡೆ ಮುಖ್ಯಸ್ಥ ಎ.ಪಿ.ಸಿಂಗ್

ವಾರ್ತಾಭಾರತಿವಾರ್ತಾಭಾರತಿ24 Oct 2025 8:17 PM IST
share
ಯುದ್ಧಕ್ಕೆ ಸಿದ್ಧವಾಗಲು ಮಿಲಿಟರಿ ತರಬೇತಿಯಲ್ಲಿ ಬದಲಾವಣೆ ಅತ್ಯಗತ್ಯ: ವಾಯುಪಡೆ ಮುಖ್ಯಸ್ಥ ಎ.ಪಿ.ಸಿಂಗ್

ಬೆಂಗಳೂರು: ಜಾಗತಿಕ ಬೆದರಿಕೆಗಳು ಮತ್ತು ತಂತ್ರಜ್ಞಾನಗಳ ವಿಕಾಸದ ಸಂದರ್ಭದಲ್ಲಿ ರಕ್ಷಣಾ ಪಡೆಗಳು ಹೊಂದಿಕೊಳ್ಳುವ, ಪರಿಣಾಮಕಾರಿ ಮತ್ತು ಯುದ್ಧಕ್ಕೆ ಸಿದ್ಧವಾಗಿರುವುದನ್ನು ಖಾತ್ರಿಪಡಿಸಿಕೊಳ್ಳಲು ಮಿಲಿಟರಿ ತರಬೇತಿಯಲ್ಲಿ ಪರಿವರ್ತನೆಗಳು ಅಥವಾ ಬದಲಾವಣೆಗಳು ಅತ್ಯಗತ್ಯ ಎಂದು ವಾಯುಪಡೆಯ ಮುಖ್ಯಸ್ಥ(ಸಿಎಎಸ್) ಏರ್ ಚೀಫ್ ಮಾರ್ಷಲ್ ಎ.ಪಿ.ಸಿಂಗ್ ಪ್ರತಿಪಾದಿಸಿದರು.

ಶುಕ್ರವಾರ ನಗರದಲ್ಲಿರುವ ತರಬೇತಿ ಕಮಾಂಡ್‍ನ ಪ್ರಧಾನ ಕಚೇರಿ(ಎಚ್ ಕ್ಯೂ-ಟಿಸಿ)ಯಲ್ಲಿ ನಡೆದ ಎರಡು ದಿನಗಳ ತರಬೇತಿ ಕಮಾಂಡರ್‍ಗಳ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಮ್ಮೇಳನದಲ್ಲಿ ತರಬೇತಿ ಕಮಾಂಡ್‍ನ ಅಡಿಯಲ್ಲಿರುವ ಎಲ್ಲ ತರಬೇತಿ ಸಂಸ್ಥೆಗಳ ಕಮಾಂಡರ್‍ಗಳು ಭಾಗವಹಿಸಿದ್ದರು.

ಈ ವಾರ್ಷಿಕ ಸಮ್ಮೇಳನದಲ್ಲಿ ತರಬೇತಿ ತತ್ವಶಾಸ್ತ್ರದ ಪರಿವರ್ತನೆ, ಮೂಲಸೌಕರ್ಯದ ಆಧುನೀಕರಣ ಮತ್ತು ಭಾರತೀಯ ವಾಯುಪಡೆಯ ವಿಕಸನಗೊಳ್ಳುತ್ತಿರುವ ಕಾರ್ಯಾಚರಣೆಯ ಅಗತ್ಯಗಳಿಗೆ ಅನುಗುಣವಾಗಿ ಬೋಧನಾ ಪದ್ಧತಿಗಳ ಅಳವಡಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ವ್ಯಾಪಕ ಚರ್ಚೆಗಳು ನಡೆದವು.

ಸಮ್ಮೇಳನದಲ್ಲಿ ಸಿಎಎಸ್, ಎಲ್ಲ ತರಬೇತಿ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು ಮತ್ತು ಅವುಗಳ ಗಮನಾರ್ಹ ಸಾಧನೆಗಳನ್ನು ಶ್ಲಾಘಿಸಿದರು. ಅಲ್ಲದೇ, ಸುಧಾರಣೆಗಳು ಅಗತ್ಯವಿರುವ ಪ್ರಮುಖ ಕ್ಷೇತ್ರಗಳನ್ನು ಗುರುತಿಸಿ ಅಗತ್ಯ ಸಲಹೆಗಳನ್ನು ನೀಡಿದರು.

ಈ ಕಾರ್ಯಕ್ರಮದ ಭಾಗವಾಗಿ, ಕಾರ್ಯಾಚರಣೆಗಳು, ನಿರ್ವಹಣೆ ಮತ್ತು ಆಡಳಿತದಲ್ಲಿನ ಅತ್ಯುತ್ತಮ ಸಾಧನೆಗಳನ್ನು ಗುರುತಿಸಿ ಸಿಎಎಸ್, ವಾಯು ಪಡೆಯ ಕೇಂದ್ರಗಳಿಗೆ ಟ್ರೋಫಿಗಳನ್ನು ಪ್ರದಾನ ಮಾಡಿದರು. ‘ಪ್ರೈಡ್ ಆಫ್ ದಿ ಟ್ರೈನಿಂಗ್ ಕಮಾಂಡ್' ಟ್ರೋಫಿಯನ್ನು ವಾಯುಪಡೆ ಅಕಾಡಮಿಗೆ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X