Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ಒಳಗೆ ಆಂತರಿಕ ಜಗಳ...

ಕಾಂಗ್ರೆಸ್ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ: ನಳಿನ್ ಕುಮಾರ್ ಕಟೀಲ್

ವಾರ್ತಾಭಾರತಿವಾರ್ತಾಭಾರತಿ21 Nov 2023 1:16 PM IST
share
ಕಾಂಗ್ರೆಸ್ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಕಾಂಗ್ರೆಸ್ ನ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ ತಂಡ, ಡಿಕೆಶಿ ತಂಡ, ಜಾರಕಿಹೊಳಿ ತಂಡ ಎಂಬ ಹಲವು ಭಾಗಗಳಾಗುತ್ತಿದೆ. ಈ ಮಧ್ಯೆ ಪ್ರಿಯಾಂಕ್ ಖರ್ಗೆ ಕೂಡಾ ಮುಖ್ಯಮಂತ್ರಿ ಸ್ಥಾನದ ಹಂಬಲದಲ್ಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಸ್ತದ ಒಳಗೆಯೇ ಆಪರೇಷನ್ ಹಸ್ತ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ 30-40 ಶಾಸಕರು ಹೊರಬರುತ್ತಾರೆ. ಈ ಭಯದಿಂದ ಕಂಗೆಟ್ಟ ಕಾಂಗ್ರೆಸ್ ಜನರನ್ನು ದಾರಿ ತಪ್ಪಿಸುವ ನಿಟ್ಟಿನಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಗೆ ಪಕ್ಷಾಂತರಗೊಳ್ಳುತ್ತಿದ್ದಾರೆ ಎಂಬ ಸುಳ್ಳು ಹಬ್ಬಿಸುತ್ತಿದೆ. ಆದರೆ ಯಾವುದೇ ಕಾರ್ಯಕರ್ತರು ಬಿಜೆಪಿಯಿಂದ ಹೋಗುವುದಿಲ್ಲ ಎಂದರು.

ಬೆಳಗಾವಿ ಅಧಿವೇಶನದ ಬಳಿಕ ಕರ್ನಾಟಕ ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಪರಿವರ್ತನೆ ಆಗಲಿದೆ. ಮುಖ್ಯಂತ್ರಿ ಹುದ್ದೆಗೆ ಹತ್ತಾರು ಟವೆಲ್ ಗಳು ಬಿದ್ದಿವೆ. ಯಾವಾಗ ಈ ಸರ್ಕಾರ ಬೀಳುತ್ತೆ ಎಂಬ ಧೈರ್ಯವಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡುತ್ತಿದೆ. ಕೇವಲ 6 ತಿಂಗಳಲ್ಲಿ 300ರಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬರ ಅಧ್ಯಯನ ನಡೆಸಲು ಯಾವುದೇ ಮಂತ್ರಿಗಳು ತೆರಳಲಿಲ್ಲ. ನಾವು ಬರ ಅಧ್ಯಯನ ನಡೆಸಲು ಹೋದಾಗ ಜನರು ಕಣ್ಣೀರಿಟ್ಟಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಈಗ ನಡೆಯುತ್ತಿರುವುದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನುದಾನದಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಮಾತ್ರ. ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ. ಇದ್ದ ಹಣವನ್ನು ಮರಳಿ ಪಡೆದಿದ್ದಾರೆ. ಇದು 80 ಪರ್ಸೆಂಟ್ ಭ್ರಷ್ಟ ಸರ್ಕಾರ. ಭಾಗ್ಯದ ಹೆಸರಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಅಧಿಕಾರ ಸಂಬಳ ಕೊಡಲೂ ಹಣವಿಲ್ಲದಷ್ಟು ಗತಿಕೇಡು ಈ ಸರ್ಕಾರಕ್ಕೆ ಬಂದಿದೆ ಎಂದು ಹೇಳಿದರು.

Tags

MangaloreNalin Kumar Kateel
share
ವಾರ್ತಾಭಾರತಿ
ವಾರ್ತಾಭಾರತಿ
Next Story
X