Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಹದೇವಪುರದ ಮತದಾರರ ಪಟ್ಟಿ ಲಭ್ಯವಾಗದಂತೆ...

ಮಹದೇವಪುರದ ಮತದಾರರ ಪಟ್ಟಿ ಲಭ್ಯವಾಗದಂತೆ ಕುತಂತ್ರ: ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ9 Aug 2025 8:36 PM IST
share
ಮಹದೇವಪುರದ ಮತದಾರರ ಪಟ್ಟಿ ಲಭ್ಯವಾಗದಂತೆ ಕುತಂತ್ರ: ಪ್ರಿಯಾಂಕ್ ಖರ್ಗೆ
"ಚುನಾವಣಾ ಆಯೋಗವು ಮತಗಳ್ಳತನದ ಸಾಕ್ಷಿ ನಾಶಕ್ಕೆ ಮುಂದಾಗಿದೆಯೇ?"

ಬೆಂಗಳೂರು: ಚುನಾವಣಾ ಆಯೋಗ ಎಂಬ ಕುಂಬಳಕಾಯಿ ಕಳ್ಳ ಹೆಗಲನ್ನಷ್ಟೇ ಅಲ್ಲ ಮೈಯೆಲ್ಲಾ ತಡವಿಕೊಳ್ಳುತ್ತಿದೆ. ನಿನ್ನೆ ರಾಹುಲ್ ಗಾಂಧಿ ಮತಗಳ್ಳತನವನ್ನು ಸಾಕ್ಷಿ ಸಮೇತ ಬಹಿರಂಗಗೊಳಿಸಿದ್ದೆ ತಡ ಹಲವು ರಾಜ್ಯಗಳ ಚುನಾವಣಾ ಆಯೋಗದ ವೆಬ್‍ಸೈಟ್‍ಗಳು ಕೆಲ ಹೊತ್ತು ಬೀಗ ಹಾಕಿಕೊಂಡು ಕುಳಿತಿದ್ದವು ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಶನಿವಾರ ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಕರ್ನಾಟಕದ ಚುನಾವಣಾ ಆಯೋಗದ ವೆಬ್‍ಸೈಟ್‍ನಲ್ಲಿ 2024ರ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಡೌನ್‍ಲೋಡ್ ಆಗದಂತೆ ತಾಂತ್ರಿಕ ಕುತಂತ್ರ ಮಾಡಲಾಗಿದೆ ಎಂದು ದೂರಿದ್ದಾರೆ.

ಚುನಾವಣಾ ಆಯೋಗವು ಮತಗಳ್ಳತನದ ಸಾಕ್ಷಿ ನಾಶಕ್ಕೆ ಮುಂದಾಗಿದೆಯೇ? ಜನತೆಗೆ ತನ್ನ ಕಳ್ಳತನ ತಿಳಿಯದಂತೆ ಮಾಡಲು ಸಾಹಸ ಮಾಡುತ್ತಿದೆಯೇ? ಈ ಕುತಂತ್ರಗಾರಿಕೆಗೆ ಯಾರ ನಿರ್ದೇಶನವಿದೆ? ಚುನಾವಣಾ ಆಯೋಗವು ಪಾರದರ್ಶಕತೆಯಿಂದ ಪಲಾಯನ ಮಾಡುತ್ತಿರುವುದೇಕೆ? ಲೋಪಗಳೆ ಆಗಿಲ್ಲ ಎಂದಾದರೆ ಈ ಕಳ್ಳಾಟ ಏಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

Tags

Priyank KhargeElection Commission
share
ವಾರ್ತಾಭಾರತಿ
ವಾರ್ತಾಭಾರತಿ
Next Story
X