Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಕನ್ನಡಿಗರ ಉದ್ಯೋಗ ಮೀಸಲಾತಿಗೆ ಟೀಕೆ...

‘ಕನ್ನಡಿಗರ ಉದ್ಯೋಗ ಮೀಸಲಾತಿಗೆ ಟೀಕೆ ಸರಿಯಲ್ಲ’ : ಮಸೂದೆ ಜಾರಿಗೊಳಿಸಲು ಸಾಹಿತಿ, ಚಿಂತಕರ ಪಟ್ಟು

ವಾರ್ತಾಭಾರತಿವಾರ್ತಾಭಾರತಿ31 July 2024 6:39 PM IST
share
‘ಕನ್ನಡಿಗರ ಉದ್ಯೋಗ ಮೀಸಲಾತಿಗೆ ಟೀಕೆ ಸರಿಯಲ್ಲ’ : ಮಸೂದೆ ಜಾರಿಗೊಳಿಸಲು ಸಾಹಿತಿ, ಚಿಂತಕರ ಪಟ್ಟು

ಬೆಂಗಳೂರು : ಕನ್ನಡಿಗರ ಉದ್ಯೋಗ ಮೀಸಲಾತಿ ಮಸೂದೆ ಜಾರಿ ಸಂಬಂಧ ಉದ್ಯಮಿಗಳು ವಾಸ್ತವ ತಿಳಿಯದೆ ಟೀಕೆ ಮಾಡುವುದು ಸರಿಯಲ್ಲ. ರಾಜ್ಯ ಸರಕಾರ ಮಸೂದೆ ಜಾರಿಗೆ ಗಟ್ಟಿಯಾಗಿ ನಿಲ್ಲಬೇಕು ಎಂದು ನಾಡಿನ ಸಾಹಿತಿಗಳು, ಚಿಂತಕರು ಆಗ್ರಹಿಸಿದ್ದಾರೆ.

ಬುಧವಾರ ಇಲ್ಲಿನ ರವೀಂದ್ರ ಕಲಾಕ್ಷೇತ್ರದ ಸಭಾಂಗಣದಲ್ಲಿ ಹಿರಿಯ ಸಾಹಿತಿ ಡಾ.ಹಂಪ ನಾಗರಾಜಯ್ಯ, ಮಾಜಿ ಸಂಸದ ಡಾ.ಎಲ್.ಹನುಮಂತಯ್ಯ, ಸಿನೆಮಾ ನಿರ್ದೇಶಕ ಟಿ.ಎಸ್.ನಾಗಭರಣ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಡಾ.ಮನು ಬಳಿಗಾರ್, ರಾ.ನಂ.ಚಂದ್ರಶೇಖರ, ಸ.ರ.ಸುದರ್ಶನ ಸೇರಿದಂತೆ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ತಮ್ಮ ಜಂಟಿ ಹೇಳಿಕೆ ಬಿಡುಗಡೆ ಮಾಡಿ ಮಸೂದೆಯನ್ನು ಟೀಕಿಸಿದ ಉದ್ಯಮಿ ಮೋಹನ್ ದಾಸ್ ಪೈ ಸೇರಿದಂತೆ ಉದ್ಯಮಿಗಳ ಅನಿಸಿಕೆಗಳನ್ನು ಖಂಡಿಸಿದ್ದಾರೆ.

‘ಯಾವುದೇ ಒಂದು ಪ್ರದೇಶದಲ್ಲಿ ಉದ್ಯಮಗಳ ಸ್ಥಾಪನೆಯ ಉದ್ದೇಶ ಆ ಪ್ರದೇಶದ ಆರ್ಥಿಕ ಬೆಳವಣಿಗೆ ಮತ್ತು ಸ್ಥಳೀಯರ ಉದ್ಯೋಗಾವಕಾಶಗಳ ಹೆಚ್ಚಳ ಉದ್ದೇಶ ಹೊಂದಿದೆ. ಇದಕ್ಕಾಗಿಯೇ ರಾಜ್ಯ ಸರಕಾರವು ಕನ್ನಡಿಗರ ಉದ್ಯೋಗ ಮೀಸಲಾತಿ ಮಸೂದೆಯನ್ನು ಜಾರಿಗೆ ತರಲು ಹೊರಟಿದ್ದು ಸ್ವಾಗತಾರ್ಹ’ ಎಂದು ತಿಳಿಸಿದ್ದಾರೆ.

ಆದರೆ, ತಾತ್ಕಾಲಿಕವಾಗಿ ಅದನ್ನು ತಡೆಹಿಡಿದಿರುವುದು ವಿಷಾದನೀಯ. ಕೂಡಲೇ ಈ ಮಸೂದೆಯನ್ನು, ಅಗತ್ಯವಾದರೆ ಶಾಸಕಾಂಗದ ವಿಶೇಷ ಅಧಿವೇಶನ ಕರೆದು ಜಾರಿಗೆ ಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ಈ ಮಸೂದೆಯು ಕನ್ನಡಿಗರ ಬಹುದಿನಗಳ ಬೇಡಿಕೆವೊಂದನ್ನು ಈಡೇರಿಸುವಂತೆ ಆಗಲಿದೆ. ಕನ್ನಡಿಗರಿಗೆ ಮಾತ್ರ ಉದ್ಯೋಗ ನೀಡುವ ಉದ್ದೇಶದ ಮಸೂದೆ ಇದಾಗಿರುವುದಿಲ್ಲ, ಮೀಸಲಾತಿ ಕಳೆದ ಮೇಲೆ ಉಳಿದ ಹುದ್ದೆಗಳಲ್ಲಿ ದೇಶದ ಎಲ್ಲ ಭಾಷಿಕರಿಗೂ ಅವಕಾಶ ತೆರೆದಿರುತ್ತದೆ.ಆದ್ದರಿಂದ ಈ ಮಸೂದೆಯಿಂದ ಅನ್ಯ ಭಾಷಿಕರ ಹಕ್ಕಿನ ಉಲ್ಲಂಘನೆ ಆಗುವುದಿಲ್ಲ ಎಂದು ಅವರುಗಳು ಪ್ರತಿಪಾದಿಸಿದ್ದಾರೆ.

ಮಸೂದೆಯಲ್ಲಿ ಕನ್ನಡ ನಾಡಿನಲ್ಲಿ ಹುಟ್ಟಿದ, 15 ವರ್ಷಗಳಿಗಿಂತ ಹೆಚ್ಚು ಕಾಲದಿಂದ ನೆಲೆಸಿರುವ, ಕನ್ನಡ ಓದಲು ಬರೆಯಲು ಬಲ್ಲ ವ್ಯಕ್ತಿ ‘ಕನ್ನಡಿಗ’ ಎಂದು ರೂಪಿಸಲಾಗಿದೆ. ಕನ್ನಡ ನಾಡಿನಲ್ಲಿ ಕಲಿತ ವ್ಯಕ್ತಿ ಕನ್ನಡವನ್ನು ಓದಲು ಬರೆಯಲು ಶಾಲೆಯಲ್ಲಿ ಖಂಡಿತವಾಗಿಯೂ ಕಲಿತಿರುತ್ತಾನೆ. ಇಲ್ಲವಾದರೆ ನಿಗದಿತ ಕನ್ನಡ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕೆಂಬ ನಿಯಮವನ್ನು ಪೂರೈಸಬೇಕಾಗಿದೆ. ಆದರೆ, ಈ ನಿರ್ಬಂಧವನ್ನು ವಿರೋಧಿಸುವುದು ಖಂಡನೀಯ ಎಂದು ಅವರು ಹೇಳಿದರು.

ಅದು ಅಲ್ಲದೆ, ಪಾಶ್ಚಾತ್ಯ ದೇಶಗಳಲ್ಲಿ ಕಲಿಯಲು ಅಥವಾ ಉದ್ಯೋಗ ಪಡೆಯಲು ಭಾರತದಿಂದ ಹೋಗುವವರು ಇಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರೂ ಗೇಟ್, ಟಾಫಿಲ್ ಎಂಬಂತಹ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾಗುತ್ತದೆ.ಇದನ್ನು ಒಪ್ಪಿಕೊಳ್ಳುವ ಉದ್ಯಮಿಗಳು ಕನ್ನಡ ಪರೀಕ್ಷೆ ನಿರಾಕರಿಸುವುದು ಖಂಡನೀಯ ಎಂದು ಸಾಹಿತಿಗಳು ತಮ್ಮ ಹೇಳಿಕೆ ಉಲ್ಲೇಖಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X