Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜನರ ಭಾವನೆಗಳನ್ನು ಸರಕಾರಕ್ಕೆ ಮುಟ್ಟಿಸುವ...

ಜನರ ಭಾವನೆಗಳನ್ನು ಸರಕಾರಕ್ಕೆ ಮುಟ್ಟಿಸುವ ಕೆಲಸ ಪತ್ರಕರ್ತರು ಮಾಡಬೇಕು: ಸ್ಪೀಕರ್ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ11 Sept 2023 12:03 AM IST
share
ಜನರ ಭಾವನೆಗಳನ್ನು ಸರಕಾರಕ್ಕೆ ಮುಟ್ಟಿಸುವ ಕೆಲಸ ಪತ್ರಕರ್ತರು ಮಾಡಬೇಕು: ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು, ಸೆ.10: ಜನಸಾಮಾನ್ಯರ ಭಾವನೆಗಳನ್ನು ಸರಕಾರ ಮತ್ತು ಅಧಿಕಾರಿಗಳಿಗೆ ಮುಟ್ಟಿಸುವ ಕೆಲಸವನ್ನು ಪತ್ರಕರ್ತರು ಮಾಡಬೇಕಾಗುತ್ತದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

ರವಿವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೀಡಿಯಾ ಅಸೋಸಿಯೇಷನ್ ಆಫ್ ಮಂಗಳ ಗಂಗೋತ್ರಿ ವತಿಯಿಂದ ಕರ್ನಾಟಕ ಮಹಿಳಾ ಯಕ್ಷಗಾನ ಸಹಯೋಗದಲ್ಲಿ ಆಯೋಜಿಸಿದ್ದ ಮಾಮ್ ಇನ್‍ಸ್ಪೈರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸುದ್ದಿಯಾಗುವಂತಹ ಸಂಗತಿಗಳು ಸುದ್ದಿಯಾಗಬೇಕೆ ಹೊರತು, ಜಾಲತಾಣಗಳ ವಿಷಯಗಳು ಸುದ್ದಿಯಾಗಬಾರದು. ಈ ನಿಟ್ಟಿನಲ್ಲಿ ಯುವ ಪತ್ರಕರ್ತರು ಜನಪ್ರತಿನಿಧಿಗಳನ್ನು, ಅಧಿಕಾರಿಗಳನ್ನು ಸಮರ್ಪಕವಾಗಿ ಪ್ರಶ್ನಿಸುವಂತಾಗುವ ಸಾಮಥ್ರ್ಯ ಹೊಂದಬೇಕು. ಮಾಧ್ಯಮ ಕ್ಷೇತ್ರಕ್ಕೆ ಹೊಸದಾಗಿ ಹೆಜ್ಜೆಯಿಡುವ ಯುವಕರಿಗೆ ಸಂಬಂಧಿಸಿದ ಸಂಸ್ಥೆಗಳು ಸೂಕ್ತ ತರಬೇತಿ ನೀಡಿ ಸಜ್ಜುಗೊಳಿಸುವುದು ಅತ್ಯಂತ ಅಗತ್ಯ ಎಂದು ಅವರು ಹೇಳಿದರು.

ವಿಷಯ ತಿಳಿಯದೇ ಪ್ರಶ್ನಿಸುವ ಪತ್ರಕರ್ತರನ್ನು ಕಾಣುತ್ತಿದ್ದೇವೆ. ಐದಾರು ವರ್ಷ ಪತ್ರಕರ್ತರಾಗಿ ಕೆಲಸ ಮಾಡಿದ ಬಳಿಕ ಈ ಉದ್ಯೋಗ ಸಾಕಾಗಿ ಮಾಧ್ಯಮ ಕ್ಷೇತ್ರದಿಂದಲೇ ಹೊರಹೋಗುವುದನ್ನೂ ನೋಡಿz್ದÉೀವೆ. ಜೊತೆಗೆ ಪತ್ರಿಕಾ ಕಚೇರಿಯ ಮುಖ್ಯಸ್ಥರಾಗುವುದೂ ಸುಲಭದ ಮಾತಲ್ಲ. ಹೀಗಾಗಿ ಭವಿಷ್ಯದ ದೃಷ್ಟಿಯಿಂದ ಹಿರಿಯ ಪತ್ರಕರ್ತರು, ಮಾಧ್ಯಮ ಸಂಸ್ಥೆಗಳು ಬರುವ ಹೊಸಬರಿಗೆ ಸೂಕ್ತ ತರಬೇತಿ ನೀಡುವುದು ಅಗತ್ಯ ಎಂದು ಯು.ಟಿ.ಖಾದರ್ ಹೇಳಿದರು.

ಮಾಮ್‍ನ ಗೌರವಾಧ್ಯಕ್ಷ ವೇಣು ಶರ್ಮಾ ಮಾತನಾಡಿ, ‘ಕೆಲವು ಸಮಾನ ಮನಸ್ಕರೆಲ್ಲ ಸೇರಿಕೊಂಡು ಮಾಮ್ ಸಂಸ್ಥೆಯನ್ನು ಕಟ್ಟಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಸಹಾಯವನ್ನು ಮಾಡುತ್ತಿದ್ದಾರೆ. ಸಂಸ್ಥೆ 24 ವರ್ಷಗಳನ್ನು ಮುಗಿಸಿದ್ದು, ಮುಂದಿನ ವರ್ಷ ಅತಿದೊಡ್ಡ ಕಾರ್ಯಕ್ರಮವನ್ನು ಮಾಡುವ ಸಂಕಲ್ಪ ಹೊಂದಿದ್ದೇವೆ ಎಂದರು.

ಕೆ.ಆರ್.ಪುರ ಕಾಲೇಜಿನ ಪ್ರಾಂಶುಪಾಲರಾದ ಪ್ರತಿಭಾ ಪಾಶ್ರ್ವನಾಥ್ ಮಾತನಾಡಿ, ಮಾಮ್ ಸಂಸ್ಥೆ ಬರಿ ಮಂಗಳೂರು ವಿಶ್ವವಿದ್ಯಾನಿಲಯಕ್ಕಷ್ಟೇ ಸೀಮಿತವಾಗಿರದೇ ಕರ್ನಾಟಕದ ಎಲ್ಲ ಕಾಲೇಜು, ವಿದ್ಯಾಸಂಸ್ಥೆಗಳನ್ನು ಒಳಗೊಂಡು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ `ಯಕ್ಷಗಾನ-ಮಹಿಳೆ-ಮಾಧ್ಯಮ' ಕುರಿತು ಚಿಂತನ ಮಂಥನ ನಡೆಯಿತು. ರಶ್ಮಿ ಯಾದವ್, ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಯಕ್ಷಿತಾ, ಶಾಮ ಪ್ರಸಾದ್, ನವ್ಯಶ್ರೀ ಶೆಟ್ಟಿ, ಚೈತ್ರಾ, ಸ್ವಸ್ತಿಕ್ ಕನ್ಯಾಡಿ ಇಂದೂಧರ ಹಳೆಯಂಗಡಿ, ನಳಿನಿ ಅವರಿಗೆ `ಮಾಮ್ ಇನ್‍ಸ್ಪೈರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ಕಲಾದರ್ಶಿನಿ ನಿರ್ದೇಶಕ ಶ್ರೀನಿವಾಸ್ ಸಾಸ್ತಾನ, ಮಾಮ್ ಅಧ್ಯಕ್ಷ ನವೀನ್ ಅಮ್ಮೆಂಬಳ, ನವಿತಾ ಜೈನ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X