Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಲ್ಲಡ್ಕ ಪ್ರಭಾಕರ ಭಟ್ ಏನು ಮೇಲಿಂದ...

ಕಲ್ಲಡ್ಕ ಪ್ರಭಾಕರ ಭಟ್ ಏನು ಮೇಲಿಂದ ಇಳಿದು ಬಂದಿಲ್ಲ, ಸಧ್ಯದಲ್ಲಿಯೇ ಆತನ ಮೇಲೆ ಕ್ರಮ ಜರುಗಿಸಲಾಗುತ್ತದೆ: ಸಚಿವ ಶಿವರಾಜ್ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ2 Jan 2024 7:31 PM IST
share
ಕಲ್ಲಡ್ಕ ಪ್ರಭಾಕರ ಭಟ್ ಏನು ಮೇಲಿಂದ ಇಳಿದು ಬಂದಿಲ್ಲ, ಸಧ್ಯದಲ್ಲಿಯೇ ಆತನ ಮೇಲೆ ಕ್ರಮ ಜರುಗಿಸಲಾಗುತ್ತದೆ: ಸಚಿವ ಶಿವರಾಜ್ ತಂಗಡಗಿ

ಮೈಸೂರು: ಒಂದು ಸಮುದಾಯದ ಕುರಿತು ಹೇಳಿಕೆ ನೀಡಿ ಅಪಮಾನಿಸಿರುವ ಕಲ್ಲಡ್ಕ ಪ್ರಭಾಕರ ಭಟ್ಟ ಏನು ಮೇಲಿಂದ ಇಳಿದು ಬಂದಿಲ್ಲ. ಸಧ್ಯದಲ್ಲಿಯೇ ಆತನ ಮೇಲೆ ಕ್ರಮ ಜರುಗಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, " ಶ್ರೀರಂಗಪಟ್ಟಣದಲ್ಲಿ ಒಂದು ಸಮುದಾಯದ ಕುರಿತು ಅವಹೇಳನವಾಗಿ ಮಾತನಾಡಿರುವ ಕಲ್ಲಡ್ಕ ಪ್ರಭಾಕರ ಭಟ್ಟ ಏನು ಮೇಲಿಂದ ಇಳಿದು ಬಂದಿಲ್ಲ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ, ಆತನ ಹೇಳಿಕೆ ಬಗ್ಗೆ ಈಗಾಗಲೇ ಸರ್ಕಾರದಲ್ಲಿ ಚರ್ಚೆ ನಡೆದಿದೆ. ಈ ವಿಚಾರದಲ್ಲಿ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ. ನಾಲ್ಕು ದಿನ ತಡವಾದರೂ ಆತನ ಮೇಲೆ ಕ್ರಮ ಆಗೇ ಆಗುತ್ತದೆ ಎಂದು ಹೇಳಿದರು.

ಸಿದ್ಧರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದಲ್ಲಿ ಯಾರೂ ದೊಡ್ಡವರಲ್ಲ. ಯಾರನ್ನು ಪೋಷಣೆ ಮತ್ತು ಪಾಲನೆ ಮಾಡುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಕನ್ನಡ ಪರ ಹೋರಾಟ ಮಾಡಲು ನಮ್ಮ ಬೆಂಬಲ ಇದೆ

ಕನ್ನಡ ಹೋರಾಟಗಾರರ ಬಂಧನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹೋರಾಟ ಮಾಡಲು ನಮ್ಮ ಬೆಂಬಲ ಇದೆ. ಆದರೆ ಹೋರಾಟದ ಜೊತೆಗೆ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಕನ್ನಡ ನಾಫಲಕಗಳನ್ನು 60:40 ಮಾದರಿಲ್ಲಿ ಹಾಕಲು ಕೆಲವು ಕಾನೂನು ತೊಡಕುಗಳನ್ನು ಸರಿಪಡಿಸಿ ಸುತ್ತೋಲೆ ಹೊರಡಿಸಲು ಫೆಬ್ರವರಿಯೊಳಗೆ ಕಾಲಾವಕಾಶ ನೀಡಲಾಗಿದೆ. ಅಷ್ಟರಲ್ಲಿ ಸರಕಾರದ ಗಮನಕ್ಕೆ ತರದೆ ಕನ್ನಡ ಹೋರಾಟಗಾರರು ಮುಂದಾಗಿದ್ದು ಸರಿಯಲ್ಲ ಎಂದು ಹೇಳಿದರು.

ಈಗಾಗಲೇ ಸರೋಜಿನಿ ಮಹಿಷಿ ವರದಿ ಜಾರಿಗೆ ತರಲು ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಸದನದಲ್ಲಿ ಬಿಲ್ ಪಾಸ್ ಮಾಡಿದ್ದೇವೆ. ಕೆಲವು ರೂಲ್ಸ್ ಫ್ರೇಮ್ ಮಾಡಬೇಕು. ಈ ಸಂಬಂಧ ನವೆಂಬರ್ ನಲ್ಲಿ ಸಭೆ ನಡೆಸಲಾಗಿದೆ. ಈ ಸಂಬಂಧ ಎರಡು ಸಭೆಗಳಾಗಿದ್ದು, ಒಂದು ಅಂತಿಮ ಸಭೆ ನನ್ನ ನೇತೃತ್ವದಲ್ಲಿ ನಡೆಯಬೇಕಿದೆ ಎಂದು ಹೇಳಿದರು.

ಸಿಬಿಐ ನೋಟಿಸ್ ರಾಜಕೀಯ ಪ್ರೇರಿತ

ಕೇಂದ್ರ ಸರ್ಕಾರ ಸಿಬಿಐ, ಐಟಿ, ಈಡಿ ಯನ್ನು ಸ್ವಂತ ಆಸ್ತಿ ಮಾಡಿಕೊಂಡಿದೆ. ಹಾಗಾಗಿ ವಿರೋಧ ಪಕ್ಷಗಳ ನಾಯಕರ ಮೇಲೆ ದಾಳಿ ನಡೆಸುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲಿನ ಸಿಬಿಐ ತನಿಖೆಯನ್ನು ಸರಕಾರ ಹಿಂಪಡೆದಿದೆ. ಆದರೂ ಮತ್ತೊಂದು ಪ್ರಕರಣ ಎಂದು ಸಿಬಿಐ ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತ ಎಂದು ಹೇಳಿದರು.

Tags

Kalladka Prabhakar Bhatt‌Shivraj Thangadagiಪ್ರಭಾಕರ ಭಟ್
share
ವಾರ್ತಾಭಾರತಿ
ವಾರ್ತಾಭಾರತಿ
Next Story
X