Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಬ್ಬು ಬೆಳೆಗಾರರಿಗೆ 300 ಕೋಟಿ ರೂ....

ಕಬ್ಬು ಬೆಳೆಗಾರರಿಗೆ 300 ಕೋಟಿ ರೂ. ಬಿಡುಗಡೆ: ಸಚಿವ ಶಿವಾನಂದ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ25 Feb 2026 6:17 PM IST
share
ಕಬ್ಬು ಬೆಳೆಗಾರರಿಗೆ 300 ಕೋಟಿ ರೂ. ಬಿಡುಗಡೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು: ರಾಜ್ಯ ಸರಕಾರ ಘೋಷಣೆ ಮಾಡಿದಂತೆ 2025-26ನೆ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್‍ಗೆ 50 ರೂ.,ಗಳ ಆರ್ಥಿಕ ನೆರವಿನ ಮೊತ್ತ ಅನ್ವಯ 300 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಇತ್ತೀಚಿಗೆ ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ ಎಫ್‍ಆರ್‍ಪಿ ಮೇಲೆ 100 ರೂ. ಆರ್ಥಿಕ ನೆರವು ನೀಡುವ ನಿರ್ಧಾರ ಪ್ರಕಟಿಸಿದ್ದರು. ಅದರಂತೆ ಆರ್ಥಿಕ ನೆರವಿನಲ್ಲಿ ರಾಜ್ಯ ಸರಕಾರ 50 ರೂ., ಹಾಗೂ ಸಕ್ಕರೆ ಕಾರ್ಖಾನೆಗಳು 50 ರೂ., ನೀಡಬೇಕು ಎಂಬ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಈ ನಿರ್ಧಾರದಂತೆ ರಾಜ್ಯ ಸರಕಾರ ತನ್ನ ಪಾಲಿನ ಆರ್ಥಿಕ ನೆರವಿನ ಹಣ 300 ಕೋಟಿ ರೂ., ಬಿಡುಗಡೆ ಮಾಡಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದ ಸಕ್ಕರೆ ಕಾರ್ಖಾನೆಗಳ ಪ್ರಸ್ತಾವನೆ ಆಧರಿಸಿ ಕಬ್ಬು ಅಭಿವೃದ್ಧಿ ಆಯುಕ್ತರ ಮೂಲಕ ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡಲಿದ್ದಾರೆ. ರಾಜ್ಯದ ರೈತರು ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆ ಮಾಡಿದ ಕಬ್ಬಿನ ಪ್ರಮಾಣ ಆಧರಿಸಿ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪ್ರತಿ ಟನ್‍ಗೆ 50 ರೂ.ಗಳಂತೆ ಜಮಾ ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಅದೇ ರೀತಿ ಕಬ್ಬು ಪೂರೈಕೆ ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಪ್ರತಿ ಟನ್ ಕಬ್ಬಿಗೆ 50 ರೂ., ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

2025-26ನೆ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ 81 ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸಿದ್ದು, 29 ಕಾರ್ಖಾನೆಗಳಲ್ಲಿ ಕಬ್ಬು ನುರಿಸುವಿಕೆ ಮುಕ್ತಾಯವಾಗಿದೆ. ಇದುವರೆಗೆ 521 ಲಕ್ಷ ಮೆಟ್ರಿಕ್ ಕಬ್ಬು ನುರಿಸಲಾಗಿದ್ದು, ಈ ಹಂಗಾಮಿನಲ್ಲಿ ಸುಮಾರು 600 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ನಿರೀಕ್ಷೆ ಇದೆ. ಮಾರ್ಚ್ ಮೊದಲ ವಾರದ ವೇಳೆಗೆ ಪ್ರಸಕ್ತ ಹಂಗಾಮಿನ ಕಬ್ಬು ನುರಿಸುವಿಕೆ ಅಂತ್ಯವಾಗಲಿದ್ದು, 600 ಲಕ್ಷ ಮೆಟ್ರಿಕ್ ಟನ್ ನುರಿಸುವ ಅಂದಾಜು ಆಧರಿಸಿ ರೂ 300 ಕೋಟಿ ಆರ್ಥಿಕ ನೆರವು ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Tags

Shivanand PatilKarnatakasugarcanefarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X